ಬೆಂಗಳೂರು : ಬಸವ ಜಯ ಮೃತ್ಯುಂಜಯ ಶ್ರೀಗಳ ವಿರುದ್ಧ ಈಗ ಗಂಭೀರವಾದ ಆರೋಪವನ್ನು ಕೇಳಿ ಬಂದಿದ್ದು, ಮಹಿಳೆಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪ ಕೇಳಿ ಬಂದಿದೆ. ಮಹಿಳೆಗೆ ಲೈಂಗಿಕ ಹಾಗು ಮಾನಸಿಕವಾಗಿ ಶೋಷಣೆ ಮಾಡಿರುವ ಆರೋಪ ಕೇಳಿ ಬಂದಿದೆ.
ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಹಾಗೂ ಗೃಹ ಸಚಿವರಿಗೆ ಮಹಿಳೆ ದೂರು ನೀಡಿದ್ದು, ಅಲ್ಲದೆ ಮಹಿಳಾ ಆಯೋಗ ಮತ್ತು ಮಾನವ ಹಕ್ಕುಗಳ ಆಯೋಗಕ್ಕೂ ದೂರು ಮಹಿಳೆ ದೂರು ನೀಡಿದ್ದಾರೆ. ಸ್ವಾಮೀಜಿಯ ವಿರುದ್ಧ ಈ ಒಂದು ಗಂಭೀರ ಆರೋಪ ಕೇಳಿ ಬಂದಿದೆ. ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹರಿಬಿಡುವುದಾಗಿ ಕೂಡ ಸ್ವಾಮೀಜಿ ಬ್ಲಾಕ್ ಮಾಡುತ್ತಿದ್ದಾರೆ ಎಂದು ಮಹಿಳೆ ಆರೋಪಿಸಿದ್ದಾರೆ.
ಲೈಂಗಿಕವಾಗಿ ಸಹಕರಿಸುವಂತೆ ಒತಾಯಿಸಿ, ಜಯ ಮತ್ತು ಜಯ ಸ್ವಾಮೀಜಿ ವಿರುದ್ಧ ಮಹಿಳೆ ಗಂಭೀರವಾದ ಆರೋಪ ಮಾಡಿದ್ದಾಳೆ. ಬೆಂಗಳೂರಿನ ತ್ಯಾಗರಾಜ್ ನಗರದ ನಿವಾಸಿ ಆಗಿರುವ ಮಹಿಳೆ, ಅವರು ಹಣ ಖಾಸಗಿ ಫೋಟೋ ಮತ್ತು ವಿಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವುದಾಗಿ ಬ್ಲಾಕ್ ಮೇಲ್ ಮಾಡಿದ್ದರ್.
ಅಲ್ಲದೇ ಲೈಂಗಿಕವಾಗಿ ಸಹಕರಿಸುವಂತೆ ಬ್ಲಾಕ್ ಅಂಡ್ ಪಡುತ್ತಿದ್ದಾರೆ ಎಂದು ಮಹಿಳೆ ವ್ಯಕ್ತಿತ್ವದವರು ಕೊಟ್ಟಿದ್ದಾಳೆ. ಆದರೆ ಮಹಿಳೆ ಇದುವರೆಗೂ ಪೊಲೀಸ್ ಠಾಣೆಗೆ ಪೊಲೀಸರಿಗೆ ದೂರು ಕೊಟ್ಟಿರುವ ಮಾಹಿತಿ ಲಭ್ಯವಾಗಿಲ್ಲ. ಅದರ ಬದಲಾಗಿ ಸಿಎಂ ಸಿದ್ದರಾಮಯ್ಯ ಮತ್ತು ಗೃಹ ಸಚಿವ ಪರಮೇಶ್ವರ್ ಅವರಿಗೆ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರಿಗೆ ಹಾಗೂ ಮಹಿಳಾ ಆಯೋಗಕ್ಕೆ ದೂರು ಕೊಟ್ಟಿದ್ದಾರೆ..








