BREAKING : ಶಿವಮೊಗ್ಗದಲ್ಲಿ ‘ವರದಕ್ಷಿಣೆ’ ಕಿರುಕುಳ ಆರೋಪ : ವಿಷ ಸೇವಿಸಿ ಮಹಿಳೆ ಸಾವು,5 ತಿಂಗಳ ಮಗು ಸ್ಥಿತಿ ಚಿಂತಾಜನಕ

ಶಿವಮೊಗ್ಗ : ಗಂಡನ ಮನೆಯವರು ವರದಕ್ಷಿಣೆ ಕಿರುಕುಳ ನೀಡಿದ್ದಾರೆ ಎಂದು ಮಹಿಳೆ ಒಬ್ಬಳು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗ ತಾಲೂಕಿನ ಸಿದ್ಲಿಪುರ ಎಂಬ ಗ್ರಾಮದಲ್ಲಿ ನಡೆದಿದೆ. ಘಟನೆಯಲ್ಲಿ ಮಗುವಿಗೂ ಕೂಡ ವಿಷ ನೀಡಿಲಾಗಿದೆ ಎಂದು ಮೃತ ಮಹಿಳೆಯ ಕುಟುಂಬಸ್ಥರು ಗಂಡನ ಮನೆಯವರ ವಿರುದ್ಧ ಆರೋಪಿಸುತ್ತಿದ್ದಾರೆ. IRCTC-Swiggy Tie-up: ಬೆಂಗಳೂರು ಸೇರಿದಂತೆ ನಾಲ್ಕು ರೈಲ್ವೆ ನಿಲ್ದಾಣಗಳಲ್ಲಿ ಸ್ವಿಗ್ಗಿಯಿಂದ ‘ಫುಡ್ ಡೆಲಿವರಿ’ ಗಂಡನ ಮನೆಯವರು ವರದಕ್ಷಿಣೆ ತೆಗೆದುಕೊಂಡು ಬಾ ಎಂದು ಪತ್ನಿ ಕಸ್ತೂರಿ ಗಂಡ ಮಂಜುನಾಥ್ ಅತ್ತೆ … Continue reading BREAKING : ಶಿವಮೊಗ್ಗದಲ್ಲಿ ‘ವರದಕ್ಷಿಣೆ’ ಕಿರುಕುಳ ಆರೋಪ : ವಿಷ ಸೇವಿಸಿ ಮಹಿಳೆ ಸಾವು,5 ತಿಂಗಳ ಮಗು ಸ್ಥಿತಿ ಚಿಂತಾಜನಕ