Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಬೆಂಗಳೂರಲ್ಲಿ ಲವರ್ಸ್ ಜೊತೆ ಮೋಜು-ಮಸ್ತಿ ಮಾಡಲು ಕಳ್ಳತನ : ಮೂವರು ಪದವಿ ವಿದ್ಯಾರ್ಥಿಗಳು ಅರೆಸ್ಟ್

29/07/2025 11:53 AM

ನನ್ನ ಟ್ರಿಗರ್ ಮಾಡಿದ ಪರಿಣಾಮ ನಿಮ್ಮ ದೊಡ್ಡ ನಟರಿಗೆ ತಟ್ಟಲಿದೆ : ಕುತೂಹಲ ಮೂಡಿಸಿದ ನಟ ಪ್ರಥಮ್ ಟ್ವೀಟ್!

29/07/2025 11:47 AM

SHOCKING : ಓಯೋ ರೂಮ್ ನಲ್ಲಿ ‘ಸೆಕ್ಸ್’ : ಮದುವೆ ಮಾಡಿಕೋ ಎಂದ ಯುವತಿ ಕತ್ತು ಹಿಸುಕಿ ಕೊಂದ ಪ್ರಿಯಕರ.!

29/07/2025 11:44 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಯಾದಗಿರಿ : ಪತ್ನಿಯ ಶೀಲ ಶಂಕಿಸಿ ಕುತ್ತಿಗೆ ಬಿಗಿದು ಭೀಕರವಾಗಿ ಕೊಲೆಗೈದ ಪತಿ
KARNATAKA

BREAKING : ಯಾದಗಿರಿ : ಪತ್ನಿಯ ಶೀಲ ಶಂಕಿಸಿ ಕುತ್ತಿಗೆ ಬಿಗಿದು ಭೀಕರವಾಗಿ ಕೊಲೆಗೈದ ಪತಿ

By kannadanewsnow0525/02/2024 6:00 AM

ಯಾದಗಿರಿ : ಪತ್ನಿಗೆ ಬೇರೊಬ್ಬನ ಜೊತೆಗೆ ಅಕ್ರಮ ಸಂಬಂಧವಿದೆ ಎಂದು ಶೀಲವನ್ನು ಶಂಕಿಸಿ ಪತ್ನಿಯ ಕುತ್ತಿಗೆಯನ್ನು ಬಿಗಿಯಿದು ಭೀಕರವಾಗಿ ಕೊಲೆಗೈದಿರುವ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ತಿಂಥಣಿ ಗ್ರಾಮದಲ್ಲಿ ನಡೆದಿದೆ.

ಲೋಕಸಭಾ ಚುನಾವಣೆ 2024 : ನಮ್ಮ ಕುಟುಂಬದವರು ಯಾರು ಸ್ಪರ್ಧೆ ಮಾಡುವುದಿಲ್ಲ : ಸಚಿವ ಸತೀಶ್ ಜಾರಕಿಹೊಳಿ

ಮಾಲಾಶ್ರೀ ಕೊಲೆಗಿಡಾಗಿರುವ ಮಹಿಳೆ ಎಂದು ಹೇಳಲಾಗುತ್ತಿದೆ. ಕಳೆದ ಎಂಟು ವರ್ಷಗಳ ಹಿಂದೆ ತಿಂಥಣಿ ಗ್ರಾಮದ ಹಣಮಂತನಿಗೆ ಕಲಬುರಗಿ ಜಿಲ್ಲೆಯ ಯಡ್ರಾಮಿ ತಾಲೂಕಿನವರಾದ ಅಯ್ಯಪ್ಪ ಕಲ್ಲಪ್ಪ ಅವರು ತಮ್ಮ ಕಿರಿಯ ಮಗಳನ್ನು ವಿವಾಹ ಮಾಡಿಕೊಟ್ಟಿದ್ದರು. ಇವರಿಗೆ ಮೂವರು ಮಕ್ಕಳಿದ್ದಾರೆ. ಪರ ಪುರುಷನೊಂದಿಗೆ ಪತ್ನಿ ಅನೈತಿಕ ಸಂಬಂಧವಿದೆ ಎಂದು ಪತಿ ಹನುಮಂತ ಪತ್ನಿಗೆ ಮಾಲಾಶ್ರೀಗೆ ಕಿರುಕುಳ ನೀಡುತ್ತಿದ್ದನು.

ವಿಶ್ವದ ಅತಿದೊಡ್ಡ ‘ಧಾನ್ಯ ಸಂಗ್ರಹ ಯೋಜನೆ’ ಸ್ಥಾಪಿಸುವ ಯೋಜನೆಯನ್ನು ಘೋಷಿಸಿದ ಪ್ರಧಾನಿ ಮೋದಿ

ಈ ವಿಚಾರವಾಗಿ ಹಿರಿಯ ಸಮ್ಮುಖದಲ್ಲಿ ರಾಜಿ-ಪಂಚಾಯಿತಿಗಳು ನಡೆದಿದ್ದವು. ಹನುಮಂತನ ವಿರುದ್ಧ ಸೂಕ್ತ ಕ್ರಮ ಕೊಳ್ಳಬೇಕು ಎಂದು ಮೃತಳ ತಂದೆ ಸುರಪುರ ಪೊಲೀಸ್ ಠಾಣೆಯಲ್ಲಿ ದೂರು ನೀರು ನೀಡಿದ್ದಾರೆ. ಮಹಿಳೆ ಕೊಲೆಯಾದ ಸ್ಥಳಕ್ಕೆ ಪಿಎಸ್‌ಐ ಆನಂದ ವಾಗ್ಮೋಡೆ ಭೇಟಿ ನೀಡಿ ಪರಿಶೀಲಿಸಿ ಕ್ರಮ ಕೈಗೊಂಡಿದ್ದಾರೆ. ಸುರಪುರ ತಾಲೂಕಿನ ತಿಂಥಣಿಯಲ್ಲಿ ಮಹಿಳೆ ಕೊಲೆಯಾದ ಸ್ಥಳಕ್ಕೆ ಪಿಎಸ್‌ಐ ಆನಂದ ವಾಗ್ಮೋಡೆ ಭೇಟಿ ನೀಡಿ ಪರಿಶೀಲಿಸಿದರು.

ತುರ್ತು ನಿರ್ವಹಣಾ ಕಾರ್ಯ : ಫೆ.27-28 ರಂದು ಬೆಂಗಳೂರಿನ ಈ ಪ್ರದೇಶಗಳಲ್ಲಿ ನೀರು ಪೂರೈಕೆ ಸಂಪೂರ್ಣ ಸ್ಥಗಿತ

Share. Facebook Twitter LinkedIn WhatsApp Email

Related Posts

BREAKING : ಬೆಂಗಳೂರಲ್ಲಿ ಲವರ್ಸ್ ಜೊತೆ ಮೋಜು-ಮಸ್ತಿ ಮಾಡಲು ಕಳ್ಳತನ : ಮೂವರು ಪದವಿ ವಿದ್ಯಾರ್ಥಿಗಳು ಅರೆಸ್ಟ್

29/07/2025 11:53 AM1 Min Read

ನನ್ನ ಟ್ರಿಗರ್ ಮಾಡಿದ ಪರಿಣಾಮ ನಿಮ್ಮ ದೊಡ್ಡ ನಟರಿಗೆ ತಟ್ಟಲಿದೆ : ಕುತೂಹಲ ಮೂಡಿಸಿದ ನಟ ಪ್ರಥಮ್ ಟ್ವೀಟ್!

29/07/2025 11:47 AM1 Min Read

BREAKING : ಬೆಂಗಳೂರಲ್ಲಿ ಭೀಕರ ಹತ್ಯೆ : ಆಸ್ತಿ ವಿವಾದ ಹಿನ್ನೆಲೆ, ಮಗನ ಜೊತೆ ಸೇರಿ ಪತ್ನಿಯನ್ನೇ ಬರ್ಬರವಾಗಿ ಕೊಂದ ಪತಿ!

29/07/2025 11:38 AM1 Min Read
Recent News

BREAKING : ಬೆಂಗಳೂರಲ್ಲಿ ಲವರ್ಸ್ ಜೊತೆ ಮೋಜು-ಮಸ್ತಿ ಮಾಡಲು ಕಳ್ಳತನ : ಮೂವರು ಪದವಿ ವಿದ್ಯಾರ್ಥಿಗಳು ಅರೆಸ್ಟ್

29/07/2025 11:53 AM

ನನ್ನ ಟ್ರಿಗರ್ ಮಾಡಿದ ಪರಿಣಾಮ ನಿಮ್ಮ ದೊಡ್ಡ ನಟರಿಗೆ ತಟ್ಟಲಿದೆ : ಕುತೂಹಲ ಮೂಡಿಸಿದ ನಟ ಪ್ರಥಮ್ ಟ್ವೀಟ್!

29/07/2025 11:47 AM

SHOCKING : ಓಯೋ ರೂಮ್ ನಲ್ಲಿ ‘ಸೆಕ್ಸ್’ : ಮದುವೆ ಮಾಡಿಕೋ ಎಂದ ಯುವತಿ ಕತ್ತು ಹಿಸುಕಿ ಕೊಂದ ಪ್ರಿಯಕರ.!

29/07/2025 11:44 AM

BREAKING: ಸಂಸತ್ತಿನಲ್ಲಿ ಆಪರೇಷನ್ ಸಿಂಧೂರ್ ಚರ್ಚೆ: ಸಂಜೆ 6 ಗಂಟೆಗೆ ಭಾಷಣ ಮಾಡಲಿರುವ ಪ್ರಧಾನಿ ಮೋದಿ

29/07/2025 11:42 AM
State News
KARNATAKA

BREAKING : ಬೆಂಗಳೂರಲ್ಲಿ ಲವರ್ಸ್ ಜೊತೆ ಮೋಜು-ಮಸ್ತಿ ಮಾಡಲು ಕಳ್ಳತನ : ಮೂವರು ಪದವಿ ವಿದ್ಯಾರ್ಥಿಗಳು ಅರೆಸ್ಟ್

By kannadanewsnow0529/07/2025 11:53 AM KARNATAKA 1 Min Read

ಬೆಂಗಳೂರು : ಲವರ್ಸ್ ಜೊತೆ ಮೋಜು ಮಸ್ತಿ ಮಾಡಲು ಕಳ್ಳತನ ಮಾಡಿದ್ದವರ ಮೂವರು ಆರೋಪಿಗಳನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಮೂವರು…

ನನ್ನ ಟ್ರಿಗರ್ ಮಾಡಿದ ಪರಿಣಾಮ ನಿಮ್ಮ ದೊಡ್ಡ ನಟರಿಗೆ ತಟ್ಟಲಿದೆ : ಕುತೂಹಲ ಮೂಡಿಸಿದ ನಟ ಪ್ರಥಮ್ ಟ್ವೀಟ್!

29/07/2025 11:47 AM

BREAKING : ಬೆಂಗಳೂರಲ್ಲಿ ಭೀಕರ ಹತ್ಯೆ : ಆಸ್ತಿ ವಿವಾದ ಹಿನ್ನೆಲೆ, ಮಗನ ಜೊತೆ ಸೇರಿ ಪತ್ನಿಯನ್ನೇ ಬರ್ಬರವಾಗಿ ಕೊಂದ ಪತಿ!

29/07/2025 11:38 AM

BREAKING : ಬೆಳಗಾವಿಯಲ್ಲಿ ನಿರಂತರ ಮಳೆಗೆ ಶಾಲಾ ಕಟ್ಟಡದ ಮೇಲೆ ಉರುಳಿ ಬಿದ್ದ ಬೃಹತ್ ಮಾವಿನ ಮರ : ತಪ್ಪಿದ ಭಾರಿ ದುರಂತ!

29/07/2025 11:29 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.