BREAKING : ಬೀದರ್ ನಲ್ಲಿ ಕಟ್ಟಡದಿಂದ ಬಿದ್ದು ಯುವಕ ಸಾವು : ಇದು ಅಸಹಜ ಸಾವಲ್ಲ ಕೊಲೆ ಎಂದ ಕುಟುಂಬಸ್ಥರು

ಬೀದರ್ : ಪೈಂಟರ್ ಆಗಿ ಕೆಲಸ ಮಾಡುತ್ತಿದ್ದ ಯುವಕನೋಬ್ಬ ಮನೆಗೆ ಬಣ್ಣ ಹಚ್ಚುವ ವೇಳೆ ಕಟ್ಟಡದಿಂದ ಬಿದ್ದು ಸಾವನ್ನಪ್ಪಿರುವ ಘಟನೆ ಬೀದರ್ ನಗರದ ವಿದ್ಯಾನಗರದಲ್ಲಿ ನಡೆದಿದೆ. ಆದರೆ ಕುಟುಂಬಸ್ಥರು ಇದು ಅಸಹಜ ಸಾವಲ್ಲ ಕೊಲೆ ಆಗಿದೆ ಎಂದು ಆರೋಪಿಸುತ್ತಿದ್ದಾರೆ. ಹೌದು ವಿದ್ಯಾನಗರದ ವಿದ್ಯಾನಂದ ಸ್ವಾಮಿ ಎಂಬುವವರ ಮನೆಗೆ ಬಣ್ಣ ಹಚ್ಚುವ ವೇಳೆ ದುರ್ಘಟನೆ ನಡೆದಿದ್ದು. ಮಂದಕನಳ್ಳಿ ಗ್ರಾಮದ ಇಮ್ಯಾನುವೆಲ್ (23) ಬಣ್ಣ ಹಚ್ಚುವ ವೇಳೆ ಮೃತಪಟ್ಟ ಯುವಕ ಎಂದು ತಿಳಿದು ಬಂದಿದೆ. ಗುತ್ತಿಗೆದಾರ, ಮನೆ ಮಾಲೀಕ, ಇಂಜನೀಯರ್‌ಗಳೆ … Continue reading BREAKING : ಬೀದರ್ ನಲ್ಲಿ ಕಟ್ಟಡದಿಂದ ಬಿದ್ದು ಯುವಕ ಸಾವು : ಇದು ಅಸಹಜ ಸಾವಲ್ಲ ಕೊಲೆ ಎಂದ ಕುಟುಂಬಸ್ಥರು