BREAKING: ಬೆಂಗಳೂರಲ್ಲಿ ಭೀಕರ ಅಪಘಾತ: ‘ಕ್ಯಾಂಟರ್’ ಡಿಕ್ಕಿ ಹೊಡೆದು ಯುವಕ ಸ್ಥಳದಲ್ಲೇ ಸಾವು

ಬೆಂಗಳೂರು : ರಸ್ತೆ ದಾಟುತ್ತಿದ್ದ ವೇಳೆ  ಕ್ಯಾಂಟರ್ ಒಂದು ಡಿಕ್ಕಿ ಹೊಡೆದ ಪರಿಣಾಮ ಕಲಬುರ್ಗಿ ಮೂಲದ ಯುವಕನೊಬ್ಬ ದಾರುಣವಾಗಿ ಸಾವನ್ನಪ್ಪಿರುವ ಘಟನೆ ನಿನ್ನೆ ರಾತ್ರಿ ಬೆಂಗಳೂರಿನ ಆನೇಕಲ್ ತಾಲೂಕಿನ ಮರಸೂರು ಬಳಿ ನಡೆದಿದೆ. ಕಲಬುರಗಿ ಮೂಲದ ಆಕಾಶ್, ಆನೇಕಲ್ ಚಂದಾಪುರ ಮುಖ್ಯ ರಸ್ತೆಯ ಬಾರ್ ಒಂದರಲ್ಲಿ ವಾಚ್ ಮ್ಯಾನ್ ಆಗಿದ್ದ ತಂದೆ ನೋಡಲು ಬಂದಿದ್ದ. ಅದರಂತೆ ತಂದೆ ಮಾತನಾಡಿಸಿಕೊಂಡು ರಸ್ತೆ ದಾಟಲು ಮುಂದಾಗಿದ್ದ ಸಂದರ್ಭದಲ್ಲಿ ವೇಗವಾಗಿ ಬಂದ ಕ್ಯಾಂಟರ್ ವಾಹನ ಡಿಕ್ಕಿ ಹೊಡೆದು ದುರ್ಘಟನೆ ನಡೆದಿದೆ. ಹೌದು … Continue reading BREAKING: ಬೆಂಗಳೂರಲ್ಲಿ ಭೀಕರ ಅಪಘಾತ: ‘ಕ್ಯಾಂಟರ್’ ಡಿಕ್ಕಿ ಹೊಡೆದು ಯುವಕ ಸ್ಥಳದಲ್ಲೇ ಸಾವು