Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯದಲ್ಲಿನ ‘ಫ್ರೀ ಬಸ್’ ಉಲ್ಲೇಖಿಸಿ ಮೋದಿ ಸಿಡಿಸಿದ ಚಟಾಕಿಗೆ ನಕ್ಕ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್

10/08/2025 4:21 PM

Shocking Video: ಆಂಧ್ರಪ್ರದೇಶದ ಕಾಲೇಜಿನಲ್ಲಿ ಕ್ರೂರ ರ‍್ಯಾಗಿಂಗ್: ಕಿರಿಯ ವಿದ್ಯಾರ್ಥಿಗೆ ವಿದ್ಯುತ್ ಶಾಕ್, ಹಲ್ಲೆ

10/08/2025 3:52 PM

ನಾಲಾಯಕ್ ರಾಹುಲ್ ನಮ್ಮ ನಾಯಕ ಎಂದು ಸಲಾಂ ಹೊಡೆಯೋ ಸ್ಥಿತಿ ನಿಮ್ಮ ತಂದೆಗೆ ಬರಬಾರದಿತ್ತು : ಪ್ರಿಯಾಂಕ್ ವಿರುದ್ಧ ಆರ್.ಅಶೋಕ್ ವಾಗ್ದಾಳಿ

10/08/2025 3:52 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » Shocking Video: ಆಂಧ್ರಪ್ರದೇಶದ ಕಾಲೇಜಿನಲ್ಲಿ ಕ್ರೂರ ರ‍್ಯಾಗಿಂಗ್: ಕಿರಿಯ ವಿದ್ಯಾರ್ಥಿಗೆ ವಿದ್ಯುತ್ ಶಾಕ್, ಹಲ್ಲೆ
INDIA

Shocking Video: ಆಂಧ್ರಪ್ರದೇಶದ ಕಾಲೇಜಿನಲ್ಲಿ ಕ್ರೂರ ರ‍್ಯಾಗಿಂಗ್: ಕಿರಿಯ ವಿದ್ಯಾರ್ಥಿಗೆ ವಿದ್ಯುತ್ ಶಾಕ್, ಹಲ್ಲೆ

By kannadanewsnow0910/08/2025 3:52 PM

ಹೈದರಾಬಾದ್: ಆಂಧ್ರಪ್ರದೇಶದ ಪಲನಾಡು ಜಿಲ್ಲೆಯ ಖಾಸಗಿ ಕಾಲೇಜೊಂದರಲ್ಲಿ ನಡೆದ ಕ್ರೂರ ರ‍್ಯಾಗಿಂಗ್ ಪ್ರಕರಣವು ಇದೀಗ ಬೆಳಕಿಗೆ ಬಂದಿದೆ. ಇದು ಖಂಡನೆಗೆ ಕಾರಣವಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ವಿಡಿಯೋದಲ್ಲಿ, ಹಿರಿಯ ವಿದ್ಯಾರ್ಥಿಗಳೊಂದು ಗುಂಪು ಕಿರಿಯ ವಿದ್ಯಾರ್ಥಿಗೆ ವಿದ್ಯುತ್ ಶಾಕ್ ನೀಡುತ್ತಾ, ಹಲ್ಲೆ ನಡೆಸುತ್ತಿರುವ ದೃಶ್ಯಗಳನ್ನು ಕಾಣಬಹುದಾಗಿದೆ.

ಸದ್ಯ ತಿಳಿದು ಬಂದಿರುವಂತ ಮಾಹಿತಿಯ ಪ್ರಕಾರ, ದ್ವಿತೀಯ ವರ್ಷದ ವಿದ್ಯಾರ್ಥಿಗಳನ್ನು ಹಿಂದುಳಿದ ವರ್ಗದ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಕರೆದುಕೊಂಡು ಹೋಗಿ ಚಿತ್ರಹಿಂಸೆ ನೀಡಲಾಗಿದೆ. ಈ ಕೃತ್ಯದಲ್ಲಿ ಹೊರಗಿನವರೂ ಪಾಲ್ಗೊಂಡಿದ್ದಾರೆ ಎನ್ನಲಾಗುತ್ತಿದೆ. ವೈರಲ್ ಆಗಿರುವಂತ ವಿಡಿಯೋದಲ್ಲಿ ಗುಂಪೊಂದು ಬಾಲಕನ ಮೇಲೆ ದೌರ್ಜನ್ಯ ಎಸಗುತ್ತಿರುವುದನ್ನು ಕಾಣಬಹುದಾಗಿದೆ.

ప్రభుత్వ జూనియర్ కాలేజీ లో ర్యాగింగ్ కలకలం.

కాలేజీలో చదివే విద్యార్థిని దారుణంగా కొడుతున్న తోటి విద్యార్థులు.

ఐదుగురు కలిసి ఒక విద్యార్థిని బీసీ హాస్టల్ కి తీసుకువెళ్లి కొట్టి.

కరెంట్ షాక్ పెట్టి సెల్ ఫోన్ లో చిత్రీకరిస్తూ చంపుతామని బెదిరింపులు. pic.twitter.com/VYP0S6PBQz

— 𝐍𝐚𝐯𝐞𝐞𝐧 𝐘𝐒𝐉 𝐕𝐢𝐳𝐚𝐠 (@YSJ2024) August 9, 2025

ಈ ಘಟನೆಯ ನಂತರ, ಸ್ಥಳೀಯರು ಮತ್ತು ವಿದ್ಯಾರ್ಥಿಗಳ ಪೋಷಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ. ಈ ಹಿನ್ನಲೆಯಲ್ಲಿ ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಈ ಘಟನೆಯ ನಂತ್ರ ಕಾಲೇಜು ನಿರ್ವಹಣೆ ಮತ್ತು ಭದ್ರತಾ ವ್ಯವಸ್ಥೆಯ ಮೇಲೆ ಹಲವು ಪ್ರಶ್ನೆಗಳು ಎದ್ದಿವೆ. ವಿದ್ಯಾರ್ಥಿಗಳ ಸುರಕ್ಷತೆ ಮತ್ತು ರ‍್ಯಾಗಿಂಗ್ ತಡೆಗೆ ಸಂಬಂಧಿಸಿದ ಕ್ರಮಗಳ ಕುರಿತ ಚರ್ಚೆ ಮತ್ತೆ ಜೋರಾಗಿದೆ. ಅಲ್ಲದೇ ಇಷ್ಟು ಕ್ರೂರವಾಗಿ ವಿದ್ಯುತ್ ಶಾಕ್ ನೀಡುವಷ್ಟು ರಾಗಿಂಗ್ ನಡೆದಿದ್ದು ಹೇಗೆ ಎಂಬ ಅಶ್ಚರ್ಯವನ್ನು ಹುಟ್ಟುಹಾಕಿದೆ. ಆ ಬಗ್ಗೆ ತನಿಖೆಯ ನಂತ್ರ ಸ್ಪಷ್ಟ ಮಾಹಿತಿ ಹೊರ ಬೀಳಲಿದೆ.

PM ಸೂರ್ಯ ಘರ್ ಯೋಜನೆಯಡಿ ಸಿಗುತ್ತೆ ‘200 ಯೂನಿಟ್’ ಉಚಿತ ವಿದ್ಯುತ್: ಈ ಕೂಡಲೇ ಅರ್ಜಿ ಸಲ್ಲಿಸಿ

BREAKING: ಮೋದಿಗೆ ಕಪ್ಪು ಬಾವುಟ ಪ್ರದರ್ಶನಕ್ಕೆ ಪ್ಲ್ಯಾನ್ ಮಾಡಿದ್ದ NSUI ಮುಖಂಡರಿಗೆ ಪೊಲೀಸರಿಂದ ಗೃಹ ಬಂಧನ

Share. Facebook Twitter LinkedIn WhatsApp Email

Related Posts

PM ಸೂರ್ಯ ಘರ್ ಯೋಜನೆಯಡಿ ಸಿಗುತ್ತೆ ‘200 ಯೂನಿಟ್’ ಉಚಿತ ವಿದ್ಯುತ್: ಈ ಕೂಡಲೇ ಅರ್ಜಿ ಸಲ್ಲಿಸಿ

10/08/2025 3:42 PM2 Mins Read

BREAKING: 2026-27ನೇ ಸಾಲಿನಿಂದ 9 ನೇ ತರಗತಿ ವಿದ್ಯಾರ್ಥಿಗಳಿಗೆ ಓಪನ್ ಬುಕ್ ಅಸೆಸ್ಮೆಂಟ್ ಪರಿಚಯಿಸಲು CBSE ಅನುಮೋದನೆ

10/08/2025 1:37 PM1 Min Read

Shocking: ಪ್ರೇಯಸಿಯ ಆತ್ಮಹತ್ಯೆಯಿಂದ ಕೋಪಗೊಂಡು ತಾಯಿಯ ಮೇಲೆ ಕೊಡಲಿಯಿಂದ ಹಲ್ಲೆ ಮಾಡಿದ ವ್ಯಕ್ತಿ

10/08/2025 1:23 PM1 Min Read
Recent News

ರಾಜ್ಯದಲ್ಲಿನ ‘ಫ್ರೀ ಬಸ್’ ಉಲ್ಲೇಖಿಸಿ ಮೋದಿ ಸಿಡಿಸಿದ ಚಟಾಕಿಗೆ ನಕ್ಕ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್

10/08/2025 4:21 PM

Shocking Video: ಆಂಧ್ರಪ್ರದೇಶದ ಕಾಲೇಜಿನಲ್ಲಿ ಕ್ರೂರ ರ‍್ಯಾಗಿಂಗ್: ಕಿರಿಯ ವಿದ್ಯಾರ್ಥಿಗೆ ವಿದ್ಯುತ್ ಶಾಕ್, ಹಲ್ಲೆ

10/08/2025 3:52 PM

ನಾಲಾಯಕ್ ರಾಹುಲ್ ನಮ್ಮ ನಾಯಕ ಎಂದು ಸಲಾಂ ಹೊಡೆಯೋ ಸ್ಥಿತಿ ನಿಮ್ಮ ತಂದೆಗೆ ಬರಬಾರದಿತ್ತು : ಪ್ರಿಯಾಂಕ್ ವಿರುದ್ಧ ಆರ್.ಅಶೋಕ್ ವಾಗ್ದಾಳಿ

10/08/2025 3:52 PM

BREAKING : ಬೆಂಗಳೂರಲ್ಲಿ ಮೆಜೆಸ್ಟಿಕ್ ಸೇರಿದಂತೆ ಹಲವು ಕಡೆ ಧಾರಾಕಾರ ಮಳೆ : ವಾಹನ ಸವಾರರ ಪರದಾಟ

10/08/2025 3:45 PM
State News
KARNATAKA

ರಾಜ್ಯದಲ್ಲಿನ ‘ಫ್ರೀ ಬಸ್’ ಉಲ್ಲೇಖಿಸಿ ಮೋದಿ ಸಿಡಿಸಿದ ಚಟಾಕಿಗೆ ನಕ್ಕ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್

By kannadanewsnow0510/08/2025 4:21 PM KARNATAKA 1 Min Read

ಬೆಂಗಳೂರು : ಇಂದು ಬೆಂಗಳೂರಲ್ಲಿ ನಮ್ಮ ಮೆಟ್ರೋ ಹಳದಿ ಮಾರ್ಗಕ್ಕೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದರು. ಆ ಬಳಿಕ…

ನಾಲಾಯಕ್ ರಾಹುಲ್ ನಮ್ಮ ನಾಯಕ ಎಂದು ಸಲಾಂ ಹೊಡೆಯೋ ಸ್ಥಿತಿ ನಿಮ್ಮ ತಂದೆಗೆ ಬರಬಾರದಿತ್ತು : ಪ್ರಿಯಾಂಕ್ ವಿರುದ್ಧ ಆರ್.ಅಶೋಕ್ ವಾಗ್ದಾಳಿ

10/08/2025 3:52 PM

BREAKING : ಬೆಂಗಳೂರಲ್ಲಿ ಮೆಜೆಸ್ಟಿಕ್ ಸೇರಿದಂತೆ ಹಲವು ಕಡೆ ಧಾರಾಕಾರ ಮಳೆ : ವಾಹನ ಸವಾರರ ಪರದಾಟ

10/08/2025 3:45 PM

ಕರ್ನಾಟಕ ಜನರ ಪ್ರತಿಭೆ ‘ಆತ್ಮನಿರ್ಭರ್’ ಭಾರತಕ್ಕೆ ಪೂರಕವಾಗಿದೆ : ರಾಜ್ಯದ ಜನತೆಯನ್ನು ಕೊಂಡಾಡಿದ ಪ್ರಧಾನಿ ಮೋದಿ

10/08/2025 3:33 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.