BIG NEWS: ಬಿಎಸ್ ಯಡಿಯೂರಪ್ಪ, ಪುತ್ರ ಬಿ.ವೈ ರಾಘವೇಂದ್ರ ಲೋಕಾ ಸಂಕಷ್ಟ: ಗುತ್ತಿಗೆ ಲಂಚ ಪ್ರಕರಣದಲ್ಲಿ FIR ದಾಖಲು
ಬೆಂಗಳೂರು: ಬಿಡಿಎ ವಸತಿ ಯೋಜನೆಯ ಗುತ್ತಿಗೆ ನೀಡುವ ಸಲುವಾಗಿ ಲಂಚ ಪ್ರಕರಣ ಆರೋಪದಲ್ಲಿ, ವಿಶೇಷ ನ್ಯಾಯಾಲಯದ ಆದೇಶದ ಮೇಲೆ ಬೆಂಗಳಊರು ನಗರ ಲೋಕಾಯುಕ್ತ ಠಾಣೆಯಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ಮೇಲೆ ಎಫ್ಐಆರ್ ದಾಖಲಾಗಿದೆ. ನೆರೆ ಸಂತ್ರಸ್ತ ‘ರೈತ’ರಿಗೆ ಗುಡ್ ನ್ಯೂಸ್: ರಾಜ್ಯ ಸರ್ಕಾರದಿಂದ ‘ಬೆಳೆ ಪರಿಹಾರ’ಕ್ಕೆ 300 ಕೋಟಿ ರೂ ಬಿಡುಗಡೆ ಸಾಮಾಜಿಕ ಕಾರ್ಯಕರ್ತ ಟಿ ಜೆ ಅಬ್ರಾಹಂ ಅವರು ರಾಮಲಿಂಗಂ ಕನ್ಸ್ ಟ್ರಕ್ಷನ್ ಕಂಪನಿಗೆ ಬಿಡಿಎಯಿಂದ ವಸತಿ ಯೋಜನೆಗೆ ಸಂಬಂಧಿಸಿದಂತೆ ಅನುಮತಿ ನೀಡುವಲ್ಲಿ … Continue reading BIG NEWS: ಬಿಎಸ್ ಯಡಿಯೂರಪ್ಪ, ಪುತ್ರ ಬಿ.ವೈ ರಾಘವೇಂದ್ರ ಲೋಕಾ ಸಂಕಷ್ಟ: ಗುತ್ತಿಗೆ ಲಂಚ ಪ್ರಕರಣದಲ್ಲಿ FIR ದಾಖಲು
Copy and paste this URL into your WordPress site to embed
Copy and paste this code into your site to embed