ಅಡಿಕೆ ಎಲೆಚುಕ್ಕಿ ರೋಗಗಳಿಗೆ ಪರಿಹಾರೋಪಾಯ ಕೋರಿ ಕೇಂದ್ರ ಸಚಿವರಿಗೆ ಬಿ.ಎಸ್.ಯಡಿಯೂರಪ್ಪ ಮನವಿ
ಶಿವಮೊಗ್ಗ : ಅಡಿಕೆ ಬೆಳೆಗಾರರು ಎಲೆಚುಕ್ಕಿ, ಕೊಳೆರೋಗ ಮತ್ತು ಇತರೆ ಗಂಭೀರ ಸಮಸ್ಯೆಗಳಿಂದ ಬಳಲುತ್ತಿದ್ದು, ಇದಕ್ಕೆ ಸೂಕ್ತ ಪರಿಹಾರೋಪಾಯಗಳನ್ನು ಒದಗಿಸುವಂತೆ ಕೇಂದ್ರ ಕೃಷಿ ಸಚಿವರಾದ ನರೇಂದ್ರ ಸಿಂಗ್ ತೋಮರ್ ಅವರಿಗೆ ನಿಕಟಪೂರ್ವ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ ( Farmer CM BS Yediyurappa ) ಇಂದು ಪತ್ರ ಮುಖೇನ ಮನವಿ ಸಲ್ಲಿಸಿದರು. ಕರ್ನಾಟಕ ರಾಜ್ಯವು ದೇಶದಲ್ಲೇ ಅತಿ ಹೆಚ್ಚು ಅಡಿಕೆ ಬೆಳೆಯುವ ರಾಜ್ಯವಾಗಿದ್ದು, ಒಟ್ಟು ಪ್ರದೇಶದ 68% ಮತ್ತು ದೇಶದ ಒಟ್ಟು ಅಡಿಕೆ ಉತ್ಪಾದನೆಯ 80% ಕೊಡುಗೆ ನೀಡುತ್ತದೆ. … Continue reading ಅಡಿಕೆ ಎಲೆಚುಕ್ಕಿ ರೋಗಗಳಿಗೆ ಪರಿಹಾರೋಪಾಯ ಕೋರಿ ಕೇಂದ್ರ ಸಚಿವರಿಗೆ ಬಿ.ಎಸ್.ಯಡಿಯೂರಪ್ಪ ಮನವಿ
Copy and paste this URL into your WordPress site to embed
Copy and paste this code into your site to embed