BIGG NEWS: ಬಿ.ಎಸ್‌ ಯಡಿಯೂರಪ್ಪ, ನಮ್ಮದು ತಂದೆ-ಮಕ್ಕಳ ಸಂಬಂಧ; ಸಿಎಂ ಬೊಮ್ಮಾಯಿ ಸ್ಪಷ್ಟನೆ

ಕೊಪ್ಪಳ: ಮಾಜಿ ಸಿಎಂ ಬಿ.ಎಸ್‌ ಯಡಿಯೂರಪ್ಪ ಅವರ ನಮ್ಮದು ತಂದೆ-ಮಗನ ಸಂಬಂಧವಿದೆ. ಹೀಗಾಗಿ ತಮ್ಮ ನಡುವೆ ಯಾವುದೇ ಭಿನ್ನಾಭಿಪ್ರಾಯವಿಲ್ಲ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. BREAKING NEWS: ರೇಣುಕಾಚಾರ್ಯ ಸಹೋದರರನ ಪುತ್ರ ಚಂದ್ರು ಸಾವು ಪ್ರಕರಣ; ತನಿಖೆ ಸಿಐಡಿಗೆ ವಹಿಸಿದ ರಾಜ್ಯ ಸರ್ಕಾರ   ನಗರದಲ್ಲಿ ಮಾತನಾಡಿದ ಅವರು, ಬಿ.ಎಸ್‌ ಯಡಿಯೂರಪ್ಪ ನಮ್ಮ ಸರ್ವೋಚ್ಛ ನಾಯಕರು. ಅವರನ್ನು ಮುಂದಿಟ್ಟುಕೊಂಡೆ ಎಲ್ಲ ಕಾರ್ಯಕ್ರಮ ಮಾಡುತ್ತಿದ್ದೇವೆ. ಅವರ ಆಶೀರ್ವಾದ ನಮಗಿದೆ. ಈಗಾಗಲೇ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ … Continue reading BIGG NEWS: ಬಿ.ಎಸ್‌ ಯಡಿಯೂರಪ್ಪ, ನಮ್ಮದು ತಂದೆ-ಮಕ್ಕಳ ಸಂಬಂಧ; ಸಿಎಂ ಬೊಮ್ಮಾಯಿ ಸ್ಪಷ್ಟನೆ