Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಬುಕಿಂಗ್ ಆದರೂ `ಸಿಲಿಂಡರ್’ ಸಿಗುತ್ತಿಲ್ಲವೇ? ಇಂಡೇನ್, ಭಾರತ್, HP ಗ್ಯಾಸ್ ನ ಅಧಿಕೃತ ದೂರು ಸಂಖ್ಯೆಗಳು ಇಲ್ಲಿವೆ !

13/03/2026 9:20 AM

ಗ್ಯಾಸ್ ಸಿಲಿಂಡರ್ ಬುಕ್ಕಿಂಗ್‌ಗೆ ಹೊಸ ನಿಯಮ ಜಾರಿ: ನಗರ ಪ್ರದೇಶದಲ್ಲಿ 25 ದಿನ, ಗ್ರಾಮೀಣ ಭಾಗದಲ್ಲಿ 45 ದಿನ ಕಾಯುವುದು ಕಡ್ಡಾಯ!

13/03/2026 9:18 AM

ಗ್ರಾಹಕರೇ ಗಮನಿಸಿ : `ಗ್ಯಾಸ್ ಸಿಲಿಂಡರ್’ ಬುಕ್ ಮಾಡುವ `ಫೋನ್’ ಸ್ವಿಚ್ಚ್ ಆಫ್ ಆಗಿದ್ರೆ ಜಸ್ಟ್ ಹೀಗೆ ಮಾಡಿ !

13/03/2026 9:09 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BUDGET BREAKING : ದೇಶದ ಪ್ರತಿ ಜಿಲ್ಲೆಗಳಲ್ಲೂ ಬಾಲಕಿಯರ ಹಾಸ್ಟೆಲ್ ಸ್ಥಾಪನೆ : ಕೇಂದ್ರ ಸರ್ಕಾರ ಘೋಷಣೆ
INDIA

BUDGET BREAKING : ದೇಶದ ಪ್ರತಿ ಜಿಲ್ಲೆಗಳಲ್ಲೂ ಬಾಲಕಿಯರ ಹಾಸ್ಟೆಲ್ ಸ್ಥಾಪನೆ : ಕೇಂದ್ರ ಸರ್ಕಾರ ಘೋಷಣೆ

By kannadanewsnow5701/02/2026 11:43 AM

ನವದೆಹಲಿ : ಇಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ 2026-27ನೇ ಸಾಲಿನ ಬಜೆಟ್ ಮಂಡನೆಯಾಗುತ್ತಿದ್ದು, ಹಣಕಾಸು ನಿರ್ಮಲಾ ಸೀತಾರಾಮನ್ ಅವರು ಸತತ 9 ನೇ ಬಾರಿಗೆ ಬಜೆಟ್ ಮಂಡಿಸುತ್ತಿದ್ದಾರೆ.

ನಿರ್ಮಲಾ ಸೀತಾರಾಮನ್ ಅವರು ಇಂದು ಬಜೆಟ್ ಭಾಷಣದಲ್ಲಿ, ರವಿದಾಸ್ ಅವರ ಜನ್ಮದಿನಾಚರಣೆ ಪುಣ್ಯದಿನ ಬಜೆಟ್ ಮಂಡಿಸಲಾಗುತ್ತಿದೆ. ಮಾಘ ಪೂರ್ಣಿಮೆಯ ದಿನ ಬಜೆಟ್ ಮಂಡಿಸುತ್ತಿದ್ದೇನೆ ಎಂದು ಹೇಳಿದ್ದಾರೆ.

ಎಲ್ಲಾ ವರ್ಗದವರಿಗಾಗಿ ಬಜೆಟ್ ತಯಾರಿಸಲಾಗಿದೆ. ಕುಟುಂಬಳಿಗೆ ಹೆಚ್ಚಿನ ಹಣ ಸಿಗುವಂತೆ ವಿಕಸತಿ ಭಾರತದ ಗುರಿ ಸಾಧಿಸಲು ನಮ್ಮ ಸರ್ಕಾರ ಬದ್ಧವಾಗಿದೆ.  ಬಡತನ ನಿರ್ಮೂಲನೆ ಮಾಡುವ ಕಾರ್ಯ ಮಾಡಿದ್ದೇವೆ. ಶೇ.7 ರಷ್ಟು ಅಭಿವೃದ್ಧಿ ಹೊಂದಿದ್ದೇವೆ. ಮೋದಿ ಅವರು ವಿಕಸಿತ ಭಾರತಕ್ಕೆ ಕರೆ ಕೊಟ್ಟಿದ್ದಾರೆ. ಭಾರತ ಜಗತ್ತಿನ ಅತಿದೊಡ್ಡ ಆರ್ಥಿಕ ಶಕ್ತಿಯಾಗಿದೆ ಎಂದರು.

ಖನಿಜ ಸಮೃದ್ಧವಾಗಿರುವ ರಾಜ್ಯಗಳಿಗೆ ಕಾರಿಡಾರ್ ಸ್ಥಾಪನೆ ಮಾಡಲಾಗುತ್ತದೆ. ಕೇಂದ್ರದ ಔಷಧ ಸಾಮಾರ್ಥ್ಯವನ್ನು ಹೆಚ್ಚಿಸಲಾಗುವುದು,  ಮೋದಿ ಅವರು ವಿಕಸಿತ ಭಾರತಕ್ಕೆ ಕರೆಕೊಟ್ಟಿದ್ದು, 2047ರ ಗುರಿಯನ್ನು ಮೋದಿ ಇಟ್ಟುಕೊಂಡಿದ್ದಾರೆ.

ಸೆಮಿಕಂಡಕ್ಟರ್ ಮಿಷನ್ ಗೆ 40 ಸಾವಿರ ಕೋಟಿ ರೂ. ಘೋಷಣೆ ಮಾಡಲಾಗುವುದು. ತಮಿಳುನಾಡು, ಆಂಧ್ರ, ಓಡಿಶಾ, ಕೇರಳಕ್ಕೆ ಬಂಪರ್ ಘೋಷಣೆ ಮಾಡಲಾಗಿದೆ.

ಮಹಾತ್ಮಾ ಗಾಂಧಿ ಗ್ರಾಮ್ ಸ್ವರಾಜ್ಯ ಆರಂಭಿಸಲಾಗುವುದು. ಒನ್ ಪ್ರೊಡಕ್ಟ್ ಒನ್ ಸ್ಟೇಟ್ ಯೋಜನೆ ಆರಂಭಿಸಲಾಗುವುದು, ಆತ್ಮ ನಿರ್ಭರ ಭಾರತಕ್ಕಾಗಿ 2 ಸಾವಿರ ಕೋಟಿ ರೂ. ಮೀಸಲು. ಕ್ರೆಡಿಟ್ ಗ್ಯಾರಂಟಿ ಸಪೋರ್ಟ್ ವ್ಯವಸ್ಥೆ ಜಾರಿ, ಹಣಕಾಸು ಹಂಚಿಕೆಗೆ ಕ್ರೆಡಿಟ್ ಗ್ಯಾರಂಟಿ ವ್ಯವಸ್ಥೆ ಜಾರಿ ಮಾಡಲಾಗುವುದು ಎಂದು ಹೇಳಿದ್ದಾರೆ.

ಮಧ್ಯಮ ಮತ್ತು ಸಣ್ಣ ಉದ್ಯಮಿಗಳಿಗೆ ಕೇಂದ್ರ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಸಾಲದ ನೆರವು ಘೋಷಿಸಲಾಗಿದೆ. ಆತ್ಮ ನಿರ್ಭರ ಭಾರತಕ್ಕಾಗಿ 2 ಸಾವಿರ ಕೋಟಿ ರೂ. ಮೀಸಲಿಡಲಾಗಿದೆ. ಕೇಂದ್ರೀಯ ಔಷಧಿ ನಿಯಂತ್ರಣವನ್ನು ಜಾರಿಗೆ ತರುತ್ತಿದ್ದೇವೆ. ಭಾರತದ ಡಿಜಿಟಲ್ ಪರಿಸರ ವ್ಯವಸ್ಥೆ ಬಲಪಡಿಸಲು ಬಯೋಫಾರ್ಮ್ ಶಕ್ತಿ ಯೋಜನೆ ಘೋಷಿಸಲಾಗಿದೆ. ಕಳೆದ 10 ವರ್ಷಗಳಲ್ಲಿ 25 ಕೋಟಿ ಜನ ಬಡತನದಿಂದ ಮುಕ್ತರಾಗಿದ್ದಾರೆ ಎಂದು ಹೇಳಿದ್ದಾರೆ.

AI ಮಿಷನ್ ಮೂಲಕ ದೇಶದಲ್ಲಿ ದೊಡ್ಡ ಕ್ರಾಂತಿ, ವಿದ್ಯಾರ್ಥಿಗಳು, ರೈತರಿಗೆ ಇದರಿಂದ ಅನುಕೂಲವಾಗಲಿದೆ. ಹೊಸದಾಗಿ 3 ಏಮ್ಸ್ ಆಸ್ಪತ್ರೆ ನಿರ್ಮಾಣ ಮಾಡಲಾಗುವುದು.  ಮಧುಮೇಹ, ಕ್ಯಾನ್ಸರ್ ಔಷಧಿಗಳ ಬೆಲೆ ಇಳಿಕೆ ಮಾಡಲಾಗುವುದು, ಪ್ರತಿ ಜಿಲ್ಲೆಗಳಲ್ಲೂ ಬಾಲಕಿಯರ ಹಾಸ್ಟೆಲ್ ನಿರ್ಮಾಣ ಎಂದು ಹೇಳಿದ್ದಾರೆ.

BUDGET BREAKING: Establishment of girls' hostels in every district of the country: Central government announces
Share. Facebook Twitter LinkedIn WhatsApp Email

Related Posts

ಗ್ಯಾಸ್ ಸಿಲಿಂಡರ್ ಬುಕ್ಕಿಂಗ್‌ಗೆ ಹೊಸ ನಿಯಮ ಜಾರಿ: ನಗರ ಪ್ರದೇಶದಲ್ಲಿ 25 ದಿನ, ಗ್ರಾಮೀಣ ಭಾಗದಲ್ಲಿ 45 ದಿನ ಕಾಯುವುದು ಕಡ್ಡಾಯ!

13/03/2026 9:18 AM1 Min Read

BREAKING: ಇರಾಕ್‌ನಲ್ಲಿ ಅಮೆರಿಕದ ‘ಕೆಸಿ-135’ ಟ್ಯಾಂಕರ್ ವಿಮಾನ ಪತನ: ದಾಳಿಯ ಹೊಣೆ ಹೊತ್ತ ಇರಾನ್ ಬೆಂಬಲಿತ ಸಂಘಟನೆ; 6 ಸೈನಿಕರು ನಾಪತ್ತೆ!

13/03/2026 9:03 AM2 Mins Read

BIG NEWS : ಹಾಲಿನ ಕಲಬೆರಕೆಗೆ `FSSAI’ ಬ್ರೇಕ್ : ಇನ್ಮುಂದೆ ಹಾಲು ಉತ್ಪಾದನೆ, ಮಾರಾಟಕ್ಕೆ `ಲೈಸೆನ್ಸ್’ ಕಡ್ಡಾಯ !

13/03/2026 8:56 AM1 Min Read
Recent News

ಬುಕಿಂಗ್ ಆದರೂ `ಸಿಲಿಂಡರ್’ ಸಿಗುತ್ತಿಲ್ಲವೇ? ಇಂಡೇನ್, ಭಾರತ್, HP ಗ್ಯಾಸ್ ನ ಅಧಿಕೃತ ದೂರು ಸಂಖ್ಯೆಗಳು ಇಲ್ಲಿವೆ !

13/03/2026 9:20 AM

ಗ್ಯಾಸ್ ಸಿಲಿಂಡರ್ ಬುಕ್ಕಿಂಗ್‌ಗೆ ಹೊಸ ನಿಯಮ ಜಾರಿ: ನಗರ ಪ್ರದೇಶದಲ್ಲಿ 25 ದಿನ, ಗ್ರಾಮೀಣ ಭಾಗದಲ್ಲಿ 45 ದಿನ ಕಾಯುವುದು ಕಡ್ಡಾಯ!

13/03/2026 9:18 AM

ಗ್ರಾಹಕರೇ ಗಮನಿಸಿ : `ಗ್ಯಾಸ್ ಸಿಲಿಂಡರ್’ ಬುಕ್ ಮಾಡುವ `ಫೋನ್’ ಸ್ವಿಚ್ಚ್ ಆಫ್ ಆಗಿದ್ರೆ ಜಸ್ಟ್ ಹೀಗೆ ಮಾಡಿ !

13/03/2026 9:09 AM

BREAKING: ಇರಾಕ್‌ನಲ್ಲಿ ಅಮೆರಿಕದ ‘ಕೆಸಿ-135’ ಟ್ಯಾಂಕರ್ ವಿಮಾನ ಪತನ: ದಾಳಿಯ ಹೊಣೆ ಹೊತ್ತ ಇರಾನ್ ಬೆಂಬಲಿತ ಸಂಘಟನೆ; 6 ಸೈನಿಕರು ನಾಪತ್ತೆ!

13/03/2026 9:03 AM
State News
KARNATAKA

ಬುಕಿಂಗ್ ಆದರೂ `ಸಿಲಿಂಡರ್’ ಸಿಗುತ್ತಿಲ್ಲವೇ? ಇಂಡೇನ್, ಭಾರತ್, HP ಗ್ಯಾಸ್ ನ ಅಧಿಕೃತ ದೂರು ಸಂಖ್ಯೆಗಳು ಇಲ್ಲಿವೆ !

By kannadanewsnow5713/03/2026 9:20 AM KARNATAKA 2 Mins Read

ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆಯ ನಡುವೆ ಭಾರತದಲ್ಲಿ ಎಲ್ಪಿಜಿ (LPG) ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಯವಾಗಬಹುದು ಎಂಬ ಆತಂಕ ಸಾರ್ವಜನಿಕರಲ್ಲಿ ಮನೆಮಾಡಿದೆ.…

ಗ್ರಾಹಕರೇ ಗಮನಿಸಿ : `ಗ್ಯಾಸ್ ಸಿಲಿಂಡರ್’ ಬುಕ್ ಮಾಡುವ `ಫೋನ್’ ಸ್ವಿಚ್ಚ್ ಆಫ್ ಆಗಿದ್ರೆ ಜಸ್ಟ್ ಹೀಗೆ ಮಾಡಿ !

13/03/2026 9:09 AM

ದೇಶದಲ್ಲಿ ` LPG ಸಿಲಿಂಡರ್ ಕೊರತೆ’ಯ ನಡುವೆ ಸೋಶಿಯಲ್ ಮೀಡಿಯಾದಲ್ಲಿ `ಮೀಮ್ಸ್’ ವೈರಲ್ | WATCH VIDEO

13/03/2026 8:47 AM

ಹೆಣ್ಣುಮಕ್ಕಳು ಹಾಕುವ ಶಾಪ ನಮ್ಮನ್ನು ಜೀವನ ಪೂರ್ತಿ ನರಳುವಂತೆ ಮಾಡುತ್ತದೆ : ಸ್ತ್ರೀ ಶಾಪದಿಂದ ಆಗುವ ಸಮಸ್ಯೆಗಳೇನು.? ಇಲ್ಲಿದೆ ಮಾಹಿತಿ

13/03/2026 8:36 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.