Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸಾರ್ವಜನಿಕರೇ ಗಮನಿಸಿ : ಯಾರು ಯಾರಿಗೆ `ರಕ್ತದಾನ’ ಮಾಡಬಹುದು? ಇಲ್ಲಿದೆ ಸಂಪೂರ್ಣ ಮಾಹಿತಿ

17/03/2026 9:08 AM

ಉದ್ಯೋಗವಾರ್ತೆ : ಭಾರತೀಯ ರೈಲ್ವೆಯಲ್ಲಿ `11,127’ ಅಸಿಸ್ಟೆಂಟ್ ಲೋಕೋ ಪೈಲಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ

17/03/2026 9:03 AM

ವ್ಯಾಯಾಮವಿಲ್ಲದ ಜೀವನಶೈಲಿ ತಂದಿಟ್ಟ ಆಪತ್ತು; 20ರ ಹರೆಯದ ಯುವಕನ ಹೃದಯ ಬಡಿತ ನಿಮಿಷಕ್ಕೆ 110ಕ್ಕೆ ಏರಿಕೆ!

17/03/2026 9:02 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BUDGET BREAKING : ರಾಜ್ಯದಲ್ಲಿ `ಗರ್ಭಕಂಠದ ಕ್ಯಾನ್ಸ್‌ರ್‌’ ತಡೆಗಟ್ಟಲು 14 ವರ್ಷದ ಹೆಣ್ಣುಮಕ್ಕಳಿಗೆ HPV ಲಸಿಕೆ : CM ಸಿದ್ದರಾಮಯ್ಯ ಘೋಷಣೆ.!
KARNATAKA

BUDGET BREAKING : ರಾಜ್ಯದಲ್ಲಿ `ಗರ್ಭಕಂಠದ ಕ್ಯಾನ್ಸ್‌ರ್‌’ ತಡೆಗಟ್ಟಲು 14 ವರ್ಷದ ಹೆಣ್ಣುಮಕ್ಕಳಿಗೆ HPV ಲಸಿಕೆ : CM ಸಿದ್ದರಾಮಯ್ಯ ಘೋಷಣೆ.!

By kannadanewsnow5707/03/2025 12:20 PM

ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ( Chief Minister Siddaramaiah ) ಅವರು ಇಂದು ತಮ್ಮ ದಾಖಲೆಯ 16 ನೇ ರಾಜ್ಯ ಬಜೆಟ್-2025-26 ( Karnataka Budget 2025-26 ) ಅನ್ನು ಮಂಡಿಸುತ್ತಿದ್ದು, ರಾಜ್ಯಾದ್ಯಂತ ಗರ್ಭಕಂಠದ ಕ್ಯಾನ್ಸರ್ ತಡೆಗೆ ̆ 14 ವರ್ಷದ ಹೆಣ್ಣುಮಕ್ಕಳಗಿಎ HPV ಲಸಿಕೆ ನೀಡಲಾಗುವುದು ಎಂದು ಘೋಷಿಸಿದ್ದಾರೆ.

2025-26 ನೇ ಸಾಲಿನಲ್ಲಿ ಆರೋಗ್ಯ ಮೂಲ ಸೌಕರ್ಯ ಅಭಿವೃದ್ಧಿ ಕಾರ್ಯ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುವುದು. ಮಹಿಳೆಯರ ಆರೋಗ್ಯದ ಬಗ್ಗೆ ಹಲವು ಮಹತ್ವದ ಯೋಜನೆಗಳನ್ನು ಘೊಷಿಸಿದ್ದಾರೆ. ಪ್ರಸವ ಪೂರ್ವ ಮತ್ತು ನವಜಾತ ಶಿಶುಗಳಲ್ಲಿ ಅಪರೂಪದ ಚಯಾಪಚಯ ಖಾಯಿಲೆಗಳನ್ನು (Rare Metabolic Disorder) ಪತ್ತೆ ಹಚ್ಚಲು ಕಾರ್ಯಕ್ರಮವನ್ನು ರೂಪಿಸಲಾಗುವುದು. ಮೊದಲನೆಯ ಹಂತದಲ್ಲಿ ಕಲ್ಯಾಣ ಕರ್ನಾಟಕ ಮತ್ತು ಗಣಿಬಾಧಿತ ಪ್ರದೇಶಗಳಲ್ಲಿ ಪ್ರಾಯೋಗಿಕವಾಗಿ 10 ಕೋಟಿ ರೂ. ವೆಚ್ಚದಲ್ಲಿ ಅನುಷ್ಠಾನಗೊಳಿಸಲಾಗುವುದು ಎಂದರು.

ಮಹಿಳೆಯರಲ್ಲಿ ಗರ್ಭಕಂಠದ ಕ್ಯಾನ್ಸ್‌ರ್‌ ಅನ್ನು ತಡೆಗಟ್ಟಲು ಪ್ರಥಮ ಹಂತದಲ್ಲಿ ಗಣಿ ಬಾಧಿತ ಮತ್ತು ಕಲ್ಯಾಣ ಕರ್ನಾಟಕ ಪ್ರದೇಶದ 20 ತಾಲ್ಲೂಕುಗಳಲ್ಲಿ 9 ಕೋಟಿ ರೂ. ವೆಚ್ಚದಲ್ಲಿ 14 ವರ್ಷದ ಹೆಣ್ಣುಮಕ್ಕಳಿಗೆ HPV ಲಸಿಕೆಯನ್ನು ನೀಡಲಾಗುವುದು.

ಕಲ್ಯಾಣ ಕರ್ನಾಟಕ ಭಾಗದಲ್ಲಿ 5267 ಶಿಕ್ಷಕರ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗುವುದು, ತರ್ಕಬದ್ದಗೊಳಿಸಿ 5000 ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದರು.

ಸರ್ಕಾರಿ ಪದವಿ ಪೂರ್ವ ಕಾಲೇಜುಗಳ ಅತಿಥಿ ಉಪನ್ಯಾಸಕರಿಗೆ ಪ್ರಸ್ತುತ ನೀಡಲಾಗುತ್ತಿರುವ ಗೌರವಧನವನ್ನು 2,000 ರೂ. ಹೆಚ್ಚಳ ಮಾಡಲಾಗುವುದು. ರಾಜ್ಯದ 37 ಲಕ್ಷ ಮಕ್ಕಳ ಆರೈಕೆ ಮತ್ತು ಕಲಿಕೆಯಲ್ಲಿ ಮಹತ್ತರ ಪಾತ್ರವಹಿಸುತ್ತಿರುವ ಅಂಗನವಾಡಿ ಕಾರ್ಯಕರ್ತರ ಗೌರವಧನ 1,000 ರೂ. ಹಾಗೂ ಸಹಾಯಕಿಯರ ಗೌರವಧನವನ್ನು 700 ರೂ.ಗೆ ಹೆಚ್ಚಳ ಮಾಡಲಾಗುವುದು ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

BUDGET BREAKING: HPV vaccination for 14-year-old girls to prevent cervical cancer in the state: CM Siddaramaiah announces.!
Share. Facebook Twitter LinkedIn WhatsApp Email

Related Posts

ಸಾರ್ವಜನಿಕರೇ ಗಮನಿಸಿ : ಯಾರು ಯಾರಿಗೆ `ರಕ್ತದಾನ’ ಮಾಡಬಹುದು? ಇಲ್ಲಿದೆ ಸಂಪೂರ್ಣ ಮಾಹಿತಿ

17/03/2026 9:08 AM1 Min Read

ALERT : ಫ್ರಿಡ್ಜ್ ನಲ್ಲಿಟ್ಟ `ಪ್ಲಾಸ್ಟಿಕ್’ ಬಾಟಲಿಗಳಲ್ಲಿ ನೀರು ಕುಡಿಯುತ್ತಿರುವವರು ತಪ್ಪದೇ ಇದನ್ನೊಮ್ಮೆ ಓದಲೇಬೇಕು ! 

17/03/2026 9:00 AM1 Min Read

ಸಾರ್ವಜನಿಕರೇ ಗಮನಿಸಿ : ಯಾರು ಯಾರಿಗೆ `ರಕ್ತದಾನ’ ಮಾಡಬಹುದು? ಇಲ್ಲಿದೆ ಸಂಪೂರ್ಣ ಮಾಹಿತಿ

17/03/2026 8:44 AM1 Min Read
Recent News

ಸಾರ್ವಜನಿಕರೇ ಗಮನಿಸಿ : ಯಾರು ಯಾರಿಗೆ `ರಕ್ತದಾನ’ ಮಾಡಬಹುದು? ಇಲ್ಲಿದೆ ಸಂಪೂರ್ಣ ಮಾಹಿತಿ

17/03/2026 9:08 AM

ಉದ್ಯೋಗವಾರ್ತೆ : ಭಾರತೀಯ ರೈಲ್ವೆಯಲ್ಲಿ `11,127’ ಅಸಿಸ್ಟೆಂಟ್ ಲೋಕೋ ಪೈಲಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ

17/03/2026 9:03 AM

ವ್ಯಾಯಾಮವಿಲ್ಲದ ಜೀವನಶೈಲಿ ತಂದಿಟ್ಟ ಆಪತ್ತು; 20ರ ಹರೆಯದ ಯುವಕನ ಹೃದಯ ಬಡಿತ ನಿಮಿಷಕ್ಕೆ 110ಕ್ಕೆ ಏರಿಕೆ!

17/03/2026 9:02 AM

ALERT : ಫ್ರಿಡ್ಜ್ ನಲ್ಲಿಟ್ಟ `ಪ್ಲಾಸ್ಟಿಕ್’ ಬಾಟಲಿಗಳಲ್ಲಿ ನೀರು ಕುಡಿಯುತ್ತಿರುವವರು ತಪ್ಪದೇ ಇದನ್ನೊಮ್ಮೆ ಓದಲೇಬೇಕು ! 

17/03/2026 9:00 AM
State News
KARNATAKA

ಸಾರ್ವಜನಿಕರೇ ಗಮನಿಸಿ : ಯಾರು ಯಾರಿಗೆ `ರಕ್ತದಾನ’ ಮಾಡಬಹುದು? ಇಲ್ಲಿದೆ ಸಂಪೂರ್ಣ ಮಾಹಿತಿ

By kannadanewsnow5717/03/2026 9:08 AM KARNATAKA 1 Min Read

ಬೆಂಗಳೂರು: “ರಕ್ತದಾನ ಮಹಾದಾನ”. ಒಬ್ಬರ ಜೀವ ಉಳಿಸಲು ರಕ್ತದಾನಕ್ಕಿಂತ ಮಿಗಿಲಾದ ಸೇವೆ ಮತ್ತೊಂದಿಲ್ಲ. ಆದರೆ, ರಕ್ತದಾನ ಮಾಡುವಾಗ ಅಥವಾ ರಕ್ತವನ್ನು…

ALERT : ಫ್ರಿಡ್ಜ್ ನಲ್ಲಿಟ್ಟ `ಪ್ಲಾಸ್ಟಿಕ್’ ಬಾಟಲಿಗಳಲ್ಲಿ ನೀರು ಕುಡಿಯುತ್ತಿರುವವರು ತಪ್ಪದೇ ಇದನ್ನೊಮ್ಮೆ ಓದಲೇಬೇಕು ! 

17/03/2026 9:00 AM

ಸಾರ್ವಜನಿಕರೇ ಗಮನಿಸಿ : ಯಾರು ಯಾರಿಗೆ `ರಕ್ತದಾನ’ ಮಾಡಬಹುದು? ಇಲ್ಲಿದೆ ಸಂಪೂರ್ಣ ಮಾಹಿತಿ

17/03/2026 8:44 AM

ALERT : ಅತಿಯಾದ `ಸೋಶಿಯಲ್ ಮೀಡಿಯಾ’ ಬಳಕೆಯಿಂದ ಮಕ್ಕಳಲ್ಲಿ ಹೆಚ್ಚುತ್ತಿದೆ ಆತಂಕ ಮತ್ತು ಕೋಪ !

17/03/2026 8:38 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.