Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

​ಗ್ಯಾಸ್ ಬುಕ್ಕಿಂಗ್ ಇನ್ಮುಂದೆ ಅತಿ ಸುಲಭ: ಮಿಸ್ಡ್ ಕಾಲ್ ಅಥವಾ ವಾಟ್ಸಾಪ್ ಮೂಲಕ ಸಿಲಿಂಡರ್ ಬುಕ್ ಮಾಡಿ!

13/03/2026 6:52 AM

ದಿನಕ್ಕೆ ಎಷ್ಟು ಬೀರ್ ಕುಡಿದರೆ ಸೇಫ್ ? ಯುವಜನತೆ ತಿಳಿಯಲೇಬೇಕಾದ ಕಹಿ ಸತ್ಯವಿದು !

13/03/2026 6:45 AM

BIG NEWS : ಮದುವೆ ಭರವಸೆ ನೀಡಿ ಬೆಳೆಸಿದ `ದೈಹಿಕ ಸಂಬಂಧ’ ಅತ್ಯಾಚಾರವಲ್ಲ : ಹೈಕೋರ್ಟ್ ಮಹತ್ವದ ತೀರ್ಪು !

13/03/2026 6:45 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BUDGET BREAKING : ಇನ್ಮುಂದೆ `IT ರಿಟರ್ನ್’ ಮಾಡಲು ಜುಲೈ 31ರವರೆಗೆ ಅವಕಾಶ.!
INDIA

BUDGET BREAKING : ಇನ್ಮುಂದೆ `IT ರಿಟರ್ನ್’ ಮಾಡಲು ಜುಲೈ 31ರವರೆಗೆ ಅವಕಾಶ.!

By kannadanewsnow5701/02/2026 12:06 PM

ನವದೆಹಲಿ : ಇಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ 2026-27ನೇ ಸಾಲಿನ ಬಜೆಟ್ ಮಂಡನೆಯಾಗುತ್ತಿದ್ದು, ಹಣಕಾಸು ನಿರ್ಮಲಾ ಸೀತಾರಾಮನ್ ಅವರು ಸತತ 9 ನೇ ಬಾರಿಗೆ ಬಜೆಟ್ ಮಂಡಿಸುತ್ತಿದ್ದಾರೆ.

ನಿರ್ಮಲಾ ಸೀತಾರಾಮನ್ ಅವರು ಇಂದು ಬಜೆಟ್ ಭಾಷಣದಲ್ಲಿ, ರವಿದಾಸ್ ಅವರ ಜನ್ಮದಿನಾಚರಣೆ ಪುಣ್ಯದಿನ ಬಜೆಟ್ ಮಂಡಿಸಲಾಗುತ್ತಿದೆ. ಮಾಘ ಪೂರ್ಣಿಮೆಯ ದಿನ ಬಜೆಟ್ ಮಂಡಿಸುತ್ತಿದ್ದೇನೆ ಎಂದು ಹೇಳಿದ್ದಾರೆ.

ಎಲ್ಲಾ ವರ್ಗದವರಿಗಾಗಿ ಬಜೆಟ್ ತಯಾರಿಸಲಾಗಿದೆ. ಕುಟುಂಬಳಿಗೆ ಹೆಚ್ಚಿನ ಹಣ ಸಿಗುವಂತೆ ವಿಕಸತಿ ಭಾರತದ ಗುರಿ ಸಾಧಿಸಲು ನಮ್ಮ ಸರ್ಕಾರ ಬದ್ಧವಾಗಿದೆ.  ಬಡತನ ನಿರ್ಮೂಲನೆ ಮಾಡುವ ಕಾರ್ಯ ಮಾಡಿದ್ದೇವೆ. ಶೇ.7 ರಷ್ಟು ಅಭಿವೃದ್ಧಿ ಹೊಂದಿದ್ದೇವೆ. ಮೋದಿ ಅವರು ವಿಕಸಿತ ಭಾರತಕ್ಕೆ ಕರೆ ಕೊಟ್ಟಿದ್ದಾರೆ. ಭಾರತ ಜಗತ್ತಿನ ಅತಿದೊಡ್ಡ ಆರ್ಥಿಕ ಶಕ್ತಿಯಾಗಿದೆ ಎಂದರು.

ಖನಿಜ ಸಮೃದ್ಧವಾಗಿರುವ ರಾಜ್ಯಗಳಿಗೆ ಕಾರಿಡಾರ್ ಸ್ಥಾಪನೆ ಮಾಡಲಾಗುತ್ತದೆ. ಕೇಂದ್ರದ ಔಷಧ ಸಾಮಾರ್ಥ್ಯವನ್ನು ಹೆಚ್ಚಿಸಲಾಗುವುದು,  ಮೋದಿ ಅವರು ವಿಕಸಿತ ಭಾರತಕ್ಕೆ ಕರೆಕೊಟ್ಟಿದ್ದು, 2047ರ ಗುರಿಯನ್ನು ಮೋದಿ ಇಟ್ಟುಕೊಂಡಿದ್ದಾರೆ.

ಸೆಮಿಕಂಡಕ್ಟರ್ ಮಿಷನ್ ಗೆ 40 ಸಾವಿರ ಕೋಟಿ ರೂ. ಘೋಷಣೆ ಮಾಡಲಾಗುವುದು. ತಮಿಳುನಾಡು, ಆಂಧ್ರ, ಓಡಿಶಾ, ಕೇರಳಕ್ಕೆ ಬಂಪರ್ ಘೋಷಣೆ ಮಾಡಲಾಗಿದೆ.

ಮಹಾತ್ಮಾ ಗಾಂಧಿ ಗ್ರಾಮ್ ಸ್ವರಾಜ್ಯ ಆರಂಭಿಸಲಾಗುವುದು. ಒನ್ ಪ್ರೊಡಕ್ಟ್ ಒನ್ ಸ್ಟೇಟ್ ಯೋಜನೆ ಆರಂಭಿಸಲಾಗುವುದು, ಆತ್ಮ ನಿರ್ಭರ ಭಾರತಕ್ಕಾಗಿ 2 ಸಾವಿರ ಕೋಟಿ ರೂ. ಮೀಸಲು. ಕ್ರೆಡಿಟ್ ಗ್ಯಾರಂಟಿ ಸಪೋರ್ಟ್ ವ್ಯವಸ್ಥೆ ಜಾರಿ, ಹಣಕಾಸು ಹಂಚಿಕೆಗೆ ಕ್ರೆಡಿಟ್ ಗ್ಯಾರಂಟಿ ವ್ಯವಸ್ಥೆ ಜಾರಿ ಮಾಡಲಾಗುವುದು ಎಂದು ಹೇಳಿದ್ದಾರೆ.

ಮಧ್ಯಮ ಮತ್ತು ಸಣ್ಣ ಉದ್ಯಮಿಗಳಿಗೆ ಕೇಂದ್ರ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಸಾಲದ ನೆರವು ಘೋಷಿಸಲಾಗಿದೆ. ಆತ್ಮ ನಿರ್ಭರ ಭಾರತಕ್ಕಾಗಿ 2 ಸಾವಿರ ಕೋಟಿ ರೂ. ಮೀಸಲಿಡಲಾಗಿದೆ. ಕೇಂದ್ರೀಯ ಔಷಧಿ ನಿಯಂತ್ರಣವನ್ನು ಜಾರಿಗೆ ತರುತ್ತಿದ್ದೇವೆ. ಭಾರತದ ಡಿಜಿಟಲ್ ಪರಿಸರ ವ್ಯವಸ್ಥೆ ಬಲಪಡಿಸಲು ಬಯೋಫಾರ್ಮ್ ಶಕ್ತಿ ಯೋಜನೆ ಘೋಷಿಸಲಾಗಿದೆ. ಕಳೆದ 10 ವರ್ಷಗಳಲ್ಲಿ 25 ಕೋಟಿ ಜನ ಬಡತನದಿಂದ ಮುಕ್ತರಾಗಿದ್ದಾರೆ ಎಂದು ಹೇಳಿದ್ದಾರೆ.

AI ಮಿಷನ್ ಮೂಲಕ ದೇಶದಲ್ಲಿ ದೊಡ್ಡ ಕ್ರಾಂತಿ, ವಿದ್ಯಾರ್ಥಿಗಳು, ರೈತರಿಗೆ ಇದರಿಂದ ಅನುಕೂಲವಾಗಲಿದೆ. ಹೊಸದಾಗಿ 3 ಏಮ್ಸ್ ಆಸ್ಪತ್ರೆ ನಿರ್ಮಾಣ ಮಾಡಲಾಗುವುದು.  ಮಧುಮೇಹ, ಕ್ಯಾನ್ಸರ್ ಔಷಧಿಗಳ ಬೆಲೆ ಇಳಿಕೆ ಮಾಡಲಾಗುವುದು, ಪ್ರತಿ ಜಿಲ್ಲೆಗಳಲ್ಲೂ ಬಾಲಕಿಯರ ಹಾಸ್ಟೆಲ್ ನಿರ್ಮಾಣ ಎಂದು ಹೇಳಿದ್ದಾರೆ.

ಕ್ರೀಡಾ ವಲಯದಲ್ಲಿ ಸಾಕಷ್ಟು ಉದ್ಯೋಗ ಸೃಷ್ಠಿಗೆ ಖೇಲೋ ಇಂಡಿಯಾ ಮೀಷನ್ ಆರಂಭಿಸಲಾಗುವುದು,ತೆಂಗು ಕೃಷಿ ಅಭಿವೃದ್ಧಿ ನೂತನ ಯೋಜನೆ ಘೋಷಿಸಲಾಗಿದೆ. ತೆಂಗಿನಕಾಯಿ ಬೆಳೆ, ಸಂಸ್ಕರಣೆ, ರಫ್ತಿಗೆ ಒತ್ತು ನೀಡಲಾಗುವುದು.  ವಿದೇಶಿ ಹೂಡಿಕೆದಾರರಿಗೆ ಸಿಹಿಸುದ್ದಿ, ಭಾರತದಲ್ಲಿ ಹೂಡಿಕೆ ಮಾಡಲು ಅನುಕೂಲ ಮಾಡಲಾಗುವುದು.ಮಹಿಳೆಯರಿಗಾಗಿ  `SHE ಮಾರ್ಟ್’ ಗ್ರಾಮೀಣ ಮಾರುಕಟ್ಟೆ ಸ್ಥಾಪನೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ಬಜೆಟ್ ಪಾರ್ಟ್ ಬಿ

ದೇಶದಲ್ಲಿ ಏಪ್ರಿಲ್ ನಿಂದ ನೂತನ ಐಟಿ ಕಾಯ್ದೆ ಜಾರಿಗೆ ಬರಲಿದೆ ಎಂದು ನಿರ್ಮಲಾ ಸೀತಾರಾಮನ್ ಘೋಷಿಸಿದ್ದಾರೆ. ವಿದೇಶ ಯಾತ್ರೆ ಇನ್ಮುಂದೆ ಅಗ್ಗವಾಗಲಿದೆ. ಐಟಿ ರಿಟರ್ನ್ ಮಾಡಲು ಜುಲೈ 31ರವರೆಗೆ ಅವಕಾಶ

BUDGET BREAKING: Now you can file your IT return till July 31st!
Share. Facebook Twitter LinkedIn WhatsApp Email

Related Posts

​ಗ್ಯಾಸ್ ಬುಕ್ಕಿಂಗ್ ಇನ್ಮುಂದೆ ಅತಿ ಸುಲಭ: ಮಿಸ್ಡ್ ಕಾಲ್ ಅಥವಾ ವಾಟ್ಸಾಪ್ ಮೂಲಕ ಸಿಲಿಂಡರ್ ಬುಕ್ ಮಾಡಿ!

13/03/2026 6:52 AM2 Mins Read

ದೇಶದ ರೈತರಿಗೆ ಗುಡ್ ನ್ಯೂಸ್ : ಇಂದು `ಪಿಎಂ ಕಿಸಾನ್ ಯೋಜನೆ’ಯ 22 ನೇ ಕಂತು ಖಾತೆಗೆ ಜಮೆ !

13/03/2026 6:32 AM1 Min Read

VIDEO : ಪೋಷಕರೇ ಎಚ್ಚರ ; ಗೇಮ್ ಆಡುವಾಗ ಹಠಾತ್ತನೆ ‘ಮೊಬೈಲ್’ ಸ್ಪೋಟಗೊಂಡು ಬಾಲಕಿಗೆ ಗಂಭೀರ ಗಾಯ

13/03/2026 6:14 AM1 Min Read
Recent News

​ಗ್ಯಾಸ್ ಬುಕ್ಕಿಂಗ್ ಇನ್ಮುಂದೆ ಅತಿ ಸುಲಭ: ಮಿಸ್ಡ್ ಕಾಲ್ ಅಥವಾ ವಾಟ್ಸಾಪ್ ಮೂಲಕ ಸಿಲಿಂಡರ್ ಬುಕ್ ಮಾಡಿ!

13/03/2026 6:52 AM

ದಿನಕ್ಕೆ ಎಷ್ಟು ಬೀರ್ ಕುಡಿದರೆ ಸೇಫ್ ? ಯುವಜನತೆ ತಿಳಿಯಲೇಬೇಕಾದ ಕಹಿ ಸತ್ಯವಿದು !

13/03/2026 6:45 AM

BIG NEWS : ಮದುವೆ ಭರವಸೆ ನೀಡಿ ಬೆಳೆಸಿದ `ದೈಹಿಕ ಸಂಬಂಧ’ ಅತ್ಯಾಚಾರವಲ್ಲ : ಹೈಕೋರ್ಟ್ ಮಹತ್ವದ ತೀರ್ಪು !

13/03/2026 6:45 AM

ALERT : `ಟೆನ್ಷನ್’ನಿಂದ ಬಿಪಿ ಹೆಚ್ಚಾಗಿ `ಬ್ರೈನ್ ಸ್ಟ್ರೋಕ್’ ಬರುತ್ತೆ ಎಚ್ಚರ : ಇಲ್ಲಿದೆ ಹೊರಬರುವ ಬ್ರಹ್ಮಾಸ್ತ್ರ!

13/03/2026 6:45 AM
State News
KARNATAKA

ದಿನಕ್ಕೆ ಎಷ್ಟು ಬೀರ್ ಕುಡಿದರೆ ಸೇಫ್ ? ಯುವಜನತೆ ತಿಳಿಯಲೇಬೇಕಾದ ಕಹಿ ಸತ್ಯವಿದು !

By kannadanewsnow5713/03/2026 6:45 AM KARNATAKA 2 Mins Read

ಬೆಂಗಳೂರು: ಬೀರ್‌ ನಲ್ಲಿ ಆಲ್ಕೋಹಾಲ್ ಪ್ರಮಾಣ ಕಡಿಮೆ ಇರುತ್ತದೆ, ಇದು ಕುಡಿದರೆ ದೇಹಕ್ಕೆ ಏನೂ ಆಗಲ್ಲ ಇದು ಇಂದಿನ ಯುವಜನತೆ…

BIG NEWS : ಮದುವೆ ಭರವಸೆ ನೀಡಿ ಬೆಳೆಸಿದ `ದೈಹಿಕ ಸಂಬಂಧ’ ಅತ್ಯಾಚಾರವಲ್ಲ : ಹೈಕೋರ್ಟ್ ಮಹತ್ವದ ತೀರ್ಪು !

13/03/2026 6:45 AM

ALERT : `ಟೆನ್ಷನ್’ನಿಂದ ಬಿಪಿ ಹೆಚ್ಚಾಗಿ `ಬ್ರೈನ್ ಸ್ಟ್ರೋಕ್’ ಬರುತ್ತೆ ಎಚ್ಚರ : ಇಲ್ಲಿದೆ ಹೊರಬರುವ ಬ್ರಹ್ಮಾಸ್ತ್ರ!

13/03/2026 6:45 AM

ALERT : ಬಣ್ಣ ಸೇರಿಸಿದ ಆಹಾರ ತಿನ್ನುವವರೇ ಎಚ್ಚರ : ನಿಮ್ಮ ಜೀವಿತಾವಧಿ ಕಮ್ಮಿ ಮಾಡುತ್ತಿದೆ ಈ ‘ಸ್ಲೋ ಪಾಯ್ಸನ್’ !

13/03/2026 6:35 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.