BIGG NEWS: ಬೆಂಗಳೂರಿನಲ್ಲಿ ಮತ್ತೆ ಬುಲ್ಡೋಜರ್‌ ಘರ್ಜನೆ; ದಸರಾ ಹಬ್ಬದ ಬಳಿಕ ಒತ್ತುವರಿ ತೆರವು ಕಾರ್ಯಾಚರಣೆ

ಬೆಂಗಳೂರು: ಬೆಂಗಳೂರಿನಲ್ಲಿ ಬುಲ್ಡೋಜರ್‌ ಘರ್ಜನೆ ಸ್ಥಗಿತಗೊಂಡಿತ್ತು. ಇದೀಗ ದಸರಾ ನಂತರ ರಾಜಕಾಲುವೆ ಒತ್ತುವರಿ ತೆರವು ಕಾರ್ಯಚಾರಣೆ ನಡೆಯಲಿದೆ ಎಂದು ಸಚಿವ ಆರ್.‌ ಅಶೋಕ್‌ ಹೇಳಿದ್ದಾರೆ. BIGG NEWS: ಕೊಪ್ಪಳದಲ್ಲಿ ಅಮೃತ ಸರೋವರ ಯೋಜನೆಯಲ್ಲಿ ಕೆರೆ ಅಭಿವೃದ್ಧಿ; ನಿರ್ಮಾಣವಾಗಿ 45 ದಿನಗಳಲ್ಲಿ ತಡೆಗೋಡೆ ಕುಸಿತ   ವಿಧಾನಸೌಧದಲ್ಲಿ ಮಾತನಾಡಿದ ಅವರು, ದೊಡ್ಡವರಿಂದಲೇ ಆರಂಭಿಸಲು ಇಂದಿನ ಸಭೆಯಲ್ಲಿ ಸೂಚನೆ ನೀಡಲಾಗಿದೆ. ಕೆಲವರು ಕೇವಿಯೇಟ್‌ ಹೋಗಿದ್ದಾರೆ. ಆದ್ರೂ ಕೂಡ ತೆರವು ಕಾರ್ಯಾಚರಣೆ ನಡೆಸಲಾಗಿದೆ. ಇನ್ನು ನಗರದಲ್ಲಿ ಭಾರಿ ಮಳೆಗೆ ರಸ್ತೆ ಮತ್ತು … Continue reading BIGG NEWS: ಬೆಂಗಳೂರಿನಲ್ಲಿ ಮತ್ತೆ ಬುಲ್ಡೋಜರ್‌ ಘರ್ಜನೆ; ದಸರಾ ಹಬ್ಬದ ಬಳಿಕ ಒತ್ತುವರಿ ತೆರವು ಕಾರ್ಯಾಚರಣೆ