Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIGG NEWS : “ವಂದೇ ಮಾತರಂ”ಗೆ ‘ರಾಷ್ಟ್ರಗೀತೆ’ಯಂತೆಯೇ ಸ್ಥಾನಮಾನ ನೀಡಲು ಸರ್ಕಾರ ಸಿದ್ಧತೆ!

24/01/2026 8:08 PM

BREAKING: ಟಿ20 ವಿಶ್ವಕಪ್ ಬಾಯ್ಕಾಟ್ ಮಾಡುವುದಾಗಿ ಪಾಕಿಸ್ತಾನ ಬೆದರಿಕೆ

24/01/2026 8:08 PM

ರಾಜ್ಯ ಸರ್ಕಾರದಿಂದ ‘MLC’ಗಳಿಗೆ ಭಂಪರ್ ಗಿಫ್ಟ್: ‘299 ಕೋಟಿ ಅನುದಾನ’ ಬಿಡುಗಡೆ

24/01/2026 8:01 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯ ಸರ್ಕಾರದಿಂದ ‘MLC’ಗಳಿಗೆ ಭಂಪರ್ ಗಿಫ್ಟ್: ‘299 ಕೋಟಿ ಅನುದಾನ’ ಬಿಡುಗಡೆ
KARNATAKA

ರಾಜ್ಯ ಸರ್ಕಾರದಿಂದ ‘MLC’ಗಳಿಗೆ ಭಂಪರ್ ಗಿಫ್ಟ್: ‘299 ಕೋಟಿ ಅನುದಾನ’ ಬಿಡುಗಡೆ

By kannadanewsnow0924/01/2026 8:01 PM

ಬೆಂಗಳೂರು: ರಾಜ್ಯ ಸರ್ಕಾರದಿಂದ ವಿಧಾನ ಪರಿಷತ್ ಸದಸ್ಯರಿಗೆ ಭಂಪರ್ ಗಿಫ್ಟ್ ನೀಡಲಾಗಿದೆ. ಬರೋಬ್ಬರಿ 299 ಕೋಟಿ ಅನುದಾನವನ್ನು ಬಿಡುಗಡೆ ಮಾಡಿ ಸರ್ಕಾರ ಆದೇಶಿಸಿದೆ.

ಈ ಕುರಿತಂತೆ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆಯ ಜಂಟಿ ನಿರ್ದೇಶಕರು ಹಾಗೂ ಪದನಿಮಿತ್ತ ಸರ್ಕಾರದ ಉಪ ಕಾರ್ಯದರ್ಶಿಯವು ನಡವಳಿಯನ್ನು ಹೊರಡಿಸಿದ್ದಾರೆ. ಅದರಲ್ಲಿ  ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆಯ ಅಧೀನದಲ್ಲಿ ಬರುವ ವಿವಿಧ ಇಲಾಖೆ/ಸಂಸ್ಥೆ/ಮಂಡಳಿ/ಪ್ರಾಧಿಕಾರಗಳಿಗೆ ಸಂಬಂಧಿಸಿದಂತೆ ಯೋಜನಾ ಕಾರ್ಯಕ್ರಮಗಳನ್ನು 2025-26ನೇ ಸಾಲಿಗೆ ಮುಂದುವರೆಸಲಾಗಿದೆ ಹಾಗೂ ಪುಸಕ್ತ ಸಾಲಿನ ಆಯವ್ಯಯದಲ್ಲಿ ಕರ್ನಾಟಕ ಶಾಸಕರ ಸ್ಥಳೀಯ ಪುದೇಶಾಭಿವೃದ್ಧಿ ಯೋಜನೆಯಡಿ ಒಟ್ಟು ರೂ.60225.17 ಲಕ್ಷಗಳನ್ನು ಈ ಕೆಳಕಂಡಂತೆ ಒದಗಿಸಲಾಗಿದೆ ಎಂದಿದ್ದಾರೆ.

ಕರ್ನಾಟಕ ಶಾಸಕರ ಸ್ಥಳೀಯ ಪುದೇಶಾಭಿವೃದ್ಧಿ ಯೋಜನೆಯ ಮಾರ್ಗಸೂಚಿ ಕಂಡಿಕೆ 4.7 ರನ್ವಯ ಜಿಲ್ಲಾ ಮಟ್ಟದಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗಳಿಗೆ ಲೆಕ್ಕ ಶೀರ್ಷಿಕೆ 2575-60-265-0-02- 034 (ಗುತ್ತಿಗೆ/ಹೊರಗುತ್ತಿಗೆ) ರಡಿ 2025-26ನೇ ಸಾಲಿನಲ್ಲಿ ಒದಗಿಸಿರುವ ಅನುದಾನದ ಪೈಕಿ ರೂ.6.71 ಲಕ್ಷಗಳನ್ನು, 2024-25ನೇ ಸಾಲಿನಲ್ಲಿ ಕಾರ್ಯನಿರತ ಸಿಬ್ಬಂದಿಗಳ ವೇತನಕ್ಕೆ ಕೊರತೆಯಾಗಿದ್ದ ಅನುದಾನವನ್ನು ಬಿಡುಗಡೆ ಮಾಡಲಾಗಿದೆ ಎಂದು ಹೇಳಿದ್ದಾರೆ.

ಕರ್ನಾಟಕ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿ 2025-26 ನೇ ಸಾಲಿನಲ್ಲಿ, ಪಧಾನ ಲೆಕ್ಕಶೀರ್ಷಿಕೆ 4575 ರಡಿ ಮೊದಲನೇ ಕಂತಿನ ಅನುದಾನವಾಗಿ 224 ವಿಧಾನ ಸಭಾ ಕ್ಷೇತ್ರಗಳಿಗೆ ಹಾಗೂ 71 ಮಾನ್ಯ ವಿಧಾನ ಪರಿಷತ್ತಿನ ಸದಸ್ಯರು-ಇವರುಗಳಿಗೆ (ಪದಾವಧಿಯನ್ನಾಧರಿಸಿ) ತಲಾ ರೂ.50.00 ಲಕ್ಷಗಳಂತೆ ಒಟಾರೆ ರೂ.147.50 ಕೋಟಿಗಳನ್ನು ಬಿಡುಗಡೆ ಮಾಡಲಾಗಿರುತ್ತದೆ.

ಕರ್ನಾಟಕ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿ 2025-26 ನೇ ಸಾಲಿನಲ್ಲಿ, ಪಧಾನ ಲೆಕ್ಕಶೀರ್ಷಿಕೆ 2575 ರಡಿ ಕಂಡಿಕೆ 4.7 ರನ್ವಯ ಜಿಲ್ಲಾ ಮಟ್ಟದಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗಳಿಗೆ ಲೆಕ್ಕ ಶೀರ್ಷಿಕೆ 2575-60-265-0-02-034 (ಗುತ್ತಿಗೆ/ಹೊರಗುತ್ತಿಗೆ) ರಡಿ 2025-26ನೇ ಸಾಲಿನಲ್ಲಿ ಒದಗಿಸಿರುವ ಅನುದಾನದ ಪೈಕಿ ರೂ.112.26547 ಲಕ್ಷಗಳನ್ನು, ಬಿಡುಗಡೆ ಮಾಡಲಾಗಿರುತ್ತದೆ.

ಕರ್ನಾಟಕ ಶಾಸಕರ ಸ್ಥಳೀಯ ಪುದೇಶಾಭಿವೃದ್ಧಿ ಯೋಜನೆಯಡಿ 2025-26 ನೇ ಸಾಲಿನಲ್ಲಿ, ಪ್ರಧಾನ ಲೆಕ್ಕಶೀರ್ಷಿಕೆ 4575 ರಡಿ ಎರಡನೇ ಕಂತಿನ ಅನುದಾನವಾಗಿ 224 ವಿಧಾನ ಸಭಾ ಕ್ಷೇತ್ರಗಳಿಗೆ ಹಾಗೂ 71 ಮಾನ್ಯ ವಿಧಾನ ಪರಿಷತ್ತಿನ ಸದಸ್ಯರು-ಇವರುಗಳಿಗೆ (ಪದಾವಧಿಯನ್ನಾಧರಿಸಿ) ತಲಾ ರೂ.50.00 ಲಕ್ಷಗಳಂತೆ ಒಟ್ಟಾರೆ ರೂ.147.50 ಕೋಟಿಗಳನ್ನು ಬಿಡುಗಡೆ ಮಾಡಲಾಗಿರುತ್ತದೆ.

ಕರ್ನಾಟಕ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿ 2025-26 ನೇ ಸಾಲಿನಲ್ಲಿ, ಪಧಾನ ಲೆಕ್ಕಶೀರ್ಷಿಕೆ 2575 ರಡಿ ಕಂಡಿಕೆ 4.7 ರನ್ವಯ ಜಿಲ್ಲಾ ಮಟ್ಟದಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗಳಿಗೆ ಲೆಕ್ಕ ಶೀರ್ಷಿಕೆ 2575-60-265-0-02-034 (ಗುತ್ತಿಗೆ/ಹೊರಗುತ್ತಿಗೆ) ರಡಿ 2025-26ನೇ ಸಾಲಿನಲ್ಲಿ ಒದಗಿಸಿರುವ ಅನುದಾನದ ಪೈಕಿ ರೂ.56.13287 ಲಕ್ಷಗಳನ್ನು, ಬಿಡುಗಡೆ ಮಾಡಲಾಗಿರುತ್ತದೆ.

ಮುಂದುವರೆದು, ಕರ್ನಾಟಕ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿ 2025- 26 ನೇ ಸಾಲಿನಲ್ಲಿ, ಪ್ರಧಾನ ಲೆಕ್ಕಶೀರ್ಷಿಕೆ 4575 ರಡಿ ಮೂರು ಮತ್ತು ನಾಲ್ಕನೇ ಕಂತಿನ ಅನುದಾನವಾಗಿ 224 ವಿಧಾನ ಸಭಾ ಕ್ಷೇತ್ರಗಳಿಗೆ ಹಾಗೂ 75 ಮಾನ್ಯ ವಿಧಾನ ಪರಿಷತ್ತಿನ ಸದಸ್ಯರು-ಇವರುಗಳಿಗೆ (ಪದಾವಧಿಯನ್ನಾಧರಿಸಿ) ತಲಾ ರೂ.100.00 ಲಕ್ಷಗಳನ್ನು ಬಿಡುಗಡೆ ಮಾಡಲು ಸರ್ಕಾರವು ಉದ್ದೇಶಿಸಿದೆ. ಅದರಂತೆ ಈ ಕೆಳಕಂಡಂತೆ ಆದೇಶಿಸಿರುವುದಾಗಿ ಹೇಳಿದ್ದಾರೆ.

ಪುಸ್ತಾವನೆಯಲ್ಲಿ ವಿವರಿಸಿರುವಂತೆ, ಕರ್ನಾಟಕ ಶಾಸಕರ ಸ್ಥಳೀಯ ಪುದೇಶಾಭಿವೃದ್ಧಿ ಯೋಜನೆಯಡಿ 2025-26ನೇ ಸಾಲಿನ ಪ್ರಧಾನ ಲೆಕ್ಕಶೀರ್ಷಿಕೆ 4575 ರಡಿ ಮೂರು ಮತ್ತು ನಾಲ್ಕನೇ ಕಂತಾಗಿ ತಲಾ ರೂ.1.00 ಕೋಟಿಗಳನ್ನು ಅನುಬಂಧ-1ರಲ್ಲಿರುವ 31 ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಈ ಕೆಳಕಂಡ ಲೆಕ್ಕ ಶೀರ್ಷಿಕೆಗಳಡಿ ಒಟ್ಟು ರೂ.299.00/- ಕೋಟಿಗಳನ್ನು (ಎರಡು ನೂರ ತ್ತೊಂಬತ್ತೊಂಬತ್ತು ಕೋಟಿ ರೂಪಾಯಿಗಳು ಮಾತ್ರ ಬಿಡುಗಡೆ ಮಾಡಿದೆ. ಅನುಬಂಧ-2ರಲ್ಲಿ 224 ವಿಧಾನ ಸಭಾ ಕ್ಷೇತ್ರಗಳು ಮತ್ತು ಅನುಬಂಧ-3 ರಲ್ಲಿ 75 ಮಾನ್ಯ ವಿಧಾನ ಪರಿಷತ್ತಿನ ಸದಸ್ಯರ ವಿವರಗಳನ್ನು ಲಗತ್ತಿಸಿದೆ ಎಂದು ಹೇಳಿದ್ದಾರೆ.

BIG NEWS: ರಾಜ್ಯದಲ್ಲೊಂದು ಅಮಾನವೀಯ ಘಟನೆ: ಜಮೀನಿಗೆ ಹಸು ನುಗ್ಗಿ ಬೆಳೆ ಮೇಯ್ದಿದ್ದಕ್ಕೆ ವೃದ್ಧೆ ಕಂಬಕ್ಕೆ ಕಟ್ಟಿಹಾಕಿ ಥಳಿತ

ಇನ್ಮುಂದೆ ಸರ್ಕಾರಿ ಅಧಿಕಾರಿಗಳು ‘ಜನಪ್ರತಿನಿಧಿ’ಗಳ ಪೋನ್ ಕಾಲ್ ಸ್ವೀಕರಿಸಲೇಬೇಕು: ರಾಜ್ಯ ಸರ್ಕಾರ ಖಡಕ್ ಆದೇಶ

Share. Facebook Twitter LinkedIn WhatsApp Email

Related Posts

BIG NEWS: ರಾಜ್ಯದಲ್ಲೊಂದು ಅಮಾನವೀಯ ಘಟನೆ: ಜಮೀನಿಗೆ ಹಸು ನುಗ್ಗಿ ಬೆಳೆ ಮೇಯ್ದಿದ್ದಕ್ಕೆ ವೃದ್ಧೆ ಕಂಬಕ್ಕೆ ಕಟ್ಟಿಹಾಕಿ ಥಳಿತ

24/01/2026 7:39 PM1 Min Read

ಹುಬ್ಬಳ್ಳಿಯಲ್ಲಿ ಕಟೌಟ್ ಅಳವಡಿಕೆ ವೇಳೆ ಮುರಿದು ಬಿದ್ದ ಮೂವರಿಗೆ ಗಾಯ: ಆರೋಗ್ಯ ವಿಚಾರಿಸಿದ ಸಿಎಂ

24/01/2026 7:34 PM1 Min Read

ರಾಜಶೇಖರ ಹಿಟ್ನಾಳ್ ಉಚ್ಚಾಟನೆಗೆ MLC ಛಲವಾದಿ ನಾರಾಯಣಸ್ವಾಮಿ ಆಗ್ರಹ

24/01/2026 7:30 PM3 Mins Read
Recent News

BIGG NEWS : “ವಂದೇ ಮಾತರಂ”ಗೆ ‘ರಾಷ್ಟ್ರಗೀತೆ’ಯಂತೆಯೇ ಸ್ಥಾನಮಾನ ನೀಡಲು ಸರ್ಕಾರ ಸಿದ್ಧತೆ!

24/01/2026 8:08 PM

BREAKING: ಟಿ20 ವಿಶ್ವಕಪ್ ಬಾಯ್ಕಾಟ್ ಮಾಡುವುದಾಗಿ ಪಾಕಿಸ್ತಾನ ಬೆದರಿಕೆ

24/01/2026 8:08 PM

ರಾಜ್ಯ ಸರ್ಕಾರದಿಂದ ‘MLC’ಗಳಿಗೆ ಭಂಪರ್ ಗಿಫ್ಟ್: ‘299 ಕೋಟಿ ಅನುದಾನ’ ಬಿಡುಗಡೆ

24/01/2026 8:01 PM

Alert : 14 ಕೋಟಿಗೂ ಹೆಚ್ಚು ಬಳಕೆದಾರ ಹೆಸರು, ಪಾಸ್ವರ್ಡ್ಗಳು ಸೋರಿಕೆ, ಇನ್ಸ್ಟಾಗ್ರಾಮ್’ನಿಂದ ನೆಟ್ಫ್ಲಿಕ್ಸ್’ವರೆಗಿನ ಖಾತೆಗಳು ಅಪಾಯ!

24/01/2026 7:43 PM
State News
KARNATAKA

ರಾಜ್ಯ ಸರ್ಕಾರದಿಂದ ‘MLC’ಗಳಿಗೆ ಭಂಪರ್ ಗಿಫ್ಟ್: ‘299 ಕೋಟಿ ಅನುದಾನ’ ಬಿಡುಗಡೆ

By kannadanewsnow0924/01/2026 8:01 PM KARNATAKA 2 Mins Read

ಬೆಂಗಳೂರು: ರಾಜ್ಯ ಸರ್ಕಾರದಿಂದ ವಿಧಾನ ಪರಿಷತ್ ಸದಸ್ಯರಿಗೆ ಭಂಪರ್ ಗಿಫ್ಟ್ ನೀಡಲಾಗಿದೆ. ಬರೋಬ್ಬರಿ 299 ಕೋಟಿ ಅನುದಾನವನ್ನು ಬಿಡುಗಡೆ ಮಾಡಿ…

BIG NEWS: ರಾಜ್ಯದಲ್ಲೊಂದು ಅಮಾನವೀಯ ಘಟನೆ: ಜಮೀನಿಗೆ ಹಸು ನುಗ್ಗಿ ಬೆಳೆ ಮೇಯ್ದಿದ್ದಕ್ಕೆ ವೃದ್ಧೆ ಕಂಬಕ್ಕೆ ಕಟ್ಟಿಹಾಕಿ ಥಳಿತ

24/01/2026 7:39 PM

ಹುಬ್ಬಳ್ಳಿಯಲ್ಲಿ ಕಟೌಟ್ ಅಳವಡಿಕೆ ವೇಳೆ ಮುರಿದು ಬಿದ್ದ ಮೂವರಿಗೆ ಗಾಯ: ಆರೋಗ್ಯ ವಿಚಾರಿಸಿದ ಸಿಎಂ

24/01/2026 7:34 PM

ರಾಜಶೇಖರ ಹಿಟ್ನಾಳ್ ಉಚ್ಚಾಟನೆಗೆ MLC ಛಲವಾದಿ ನಾರಾಯಣಸ್ವಾಮಿ ಆಗ್ರಹ

24/01/2026 7:30 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.