BREAKING NEWS : SC, ST ಸಮುದಾಯಕ್ಕೆ ಸಿಎಂ ಬೊಮ್ಮಾಯಿ ಬಂಪರ್ ಗಿಫ್ಟ್ : ಎಸ್.ಸಿ ಮೀಸಲಾತಿ ಶೇ 15-17, ಎಸ್.ಟಿ ಮೀಸಲಾತಿ ಶೇ.3-7 ಹೆಚ್ಚಳ

ಬೆಂಗಳೂರು : ರಾಜ್ಯದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗದ ಸಮುದಾಯಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಬಂಪರ್ ಗಿಫ್ಟ್ ನೀಡಿದ್ದು, ಮೀಸಲಾತಿ ಹೆಚ್ಚಿಸಿ ಸಿಎಂ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ.  ಇಂದು ನಡೆದ ಸರ್ವಪಕ್ಷಗಳ ಸಭೆ ಬಳಿಕ ಸಿಎಂ ಬಸವರಾಜ  ಬೊಮ್ಮಾಯಿ ಘೋಷಿಸಿದ್ದು, ಎಸ್ ಸಿ ಮೀಸಲಾತಿ ಶೇ 15 ರಿಂದ 17, ಎಸ್ ಟಿ ಮೀಸಲಾತಿ  ಶೇ 3 ರಿಂದ 7 ಕ್ಕೆ ಹೆಚ್ಚಳ ಮಾಡಲು ತೀರ್ಮಾನಿಸಿದ್ದಾರೆ.  ಮೀಸಲಾತಿ ಹೆಚ್ಚಳದ ಕುರಿತು ನಾಳೆಯೇ ಸರ್ಕಾರದಿಂದ ಅಧಿಕೃತ ಆದೇಶ ಹೊರಬೀಳಲಿದೆ. … Continue reading BREAKING NEWS : SC, ST ಸಮುದಾಯಕ್ಕೆ ಸಿಎಂ ಬೊಮ್ಮಾಯಿ ಬಂಪರ್ ಗಿಫ್ಟ್ : ಎಸ್.ಸಿ ಮೀಸಲಾತಿ ಶೇ 15-17, ಎಸ್.ಟಿ ಮೀಸಲಾತಿ ಶೇ.3-7 ಹೆಚ್ಚಳ