BIGG NEWS: ಚಿಕ್ಕಮಗಳೂರಿನಲ್ಲಿ ಭಾರಿ ಮಳೆಗೆ ಸ್ಮಶಾನ ಮುಳುಗಡೆ; ಅಂತ್ಯಕ್ರಿಯೆಗೆ ಜಾಗವಿಲ್ಲದೆ 2 ದಿನ ಮನೆಯಲ್ಲೇ ಉಳಿದ ಮೃತದೇಹ

ಚಿಕ್ಕಮಗಳೂರು: ರಾಜ್ಯದಲ್ಲಿ ನಿರಂತರವಾಗಿ ಮಳೆಯ ಅಬ್ಬರ ಜೋರಾಗಿದೆ. ಇದರಿಂದ ಜನರು ತತ್ತರಿಸಿ ಹೋಗಿದ್ದಾರೆ. ಅದರಲ್ಲೂ ಚಿಕ್ಕಮಗಳೂರಿನಲ್ಲಿ ಮಳೆ ವ್ಯಾಪಕವಾಗಿದೆ. ಹೀಗಾಗಿ ಅವಾಂತರ ಸೃಷ್ಟಿಯಾಗಿದ್ದು, ಮೃತವ್ಯಕ್ತಿಯ ಶವವನ್ನು ಸ್ಮಶಾನಕ್ಕೆ ಕೊಂಡೊಯ್ಯಲು ದಾರಿ ಇಲ್ಲದೆ ಎರಡು ದಿನಗಳ ಕಾಲ ಮನೆಯಲ್ಲೇ ಇಟ್ಟುಕೊಂಡಿರುವಂತಹ ಕಡೂರು ತಾಲೂಕಿನ ಎಸ್.ಬೊಮ್ಮೇನಹಳ್ಳಿಯಲ್ಲಿ ನಡೆದಿದೆ. BIGG NEWS: ಇಂದು ಸಂಜೆ 5 ಗಂಟೆಗೆ ಐಟಿ-ಬಿಟಿ ಕಂಪನಿಗಳ ಜೊತೆ ಅಶ್ವತ್ಥ್ ನಾರಾಯಣ ಸಭೆ     ಪ್ರಮೋದ್‌ ಎಂಬಾತ ಮೃತಪಟ್ಟಿದ್ದ. ಮೃತದೇಹವನ್ನು ಸ್ಮಶಾನಕ್ಕೆ ಕೊಂಡೊಯ್ಯಲು ದಾರಿ ಇಲ್ಲದೆ ಜನ … Continue reading BIGG NEWS: ಚಿಕ್ಕಮಗಳೂರಿನಲ್ಲಿ ಭಾರಿ ಮಳೆಗೆ ಸ್ಮಶಾನ ಮುಳುಗಡೆ; ಅಂತ್ಯಕ್ರಿಯೆಗೆ ಜಾಗವಿಲ್ಲದೆ 2 ದಿನ ಮನೆಯಲ್ಲೇ ಉಳಿದ ಮೃತದೇಹ