Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಇರಾನ್ ಜೊತೆ ಮಾತುಕತೆಗೆ ಅಮೆರಿಕ ಸಿದ್ಧ; ಒಪ್ಪಂದಕ್ಕೆ ಬರದಿದ್ದರೆ ಸೇನಾ ಕಾರ್ಯಾಚರಣೆಯ ಎಚ್ಚರಿಕೆ ನೀಡಿದ ಟ್ರಂಪ್

21/04/2026 9:58 PM

BREAKING: ಶಿವಮೊಗ್ಗ ಟ್ರಯಲ್ ಬ್ಲಾಸ್ಟ್ ಪ್ರಕರಣ: ಅರಾಫತ್‌ಗೆ 6 ವರ್ಷ ಜೈಲು ಶಿಕ್ಷೆ ವಿಧಿಸಿದ NIA ಕೋರ್ಟ್

21/04/2026 9:48 PM

ಮೆಕ್ಸಿಕೋದ ಪ್ರಸಿದ್ಧ ಪಿರಮಿಡ್ ಮೇಲೆ ನಿಂತು ಪ್ರವಾಸಿಗರ ಮೇಲೆ ಗುಂಡಿನ ದಾಳಿ; ಕೆನಡಾ ಪ್ರಜೆ ಸಾವು, 13 ಜನರಿಗೆ ಗಾಯ

21/04/2026 9:29 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ನೇರವಾಗಿ ಬೆಂಕಿಗೆ ‘ಚಪಾತಿ’ ಸುಡುವುದು ಅಪಾಯ, ‘ಕ್ಯಾನ್ಸರ್’ಗೆ ಕಾರಣ : ಅಧ್ಯಯನ
INDIA

ನೇರವಾಗಿ ಬೆಂಕಿಗೆ ‘ಚಪಾತಿ’ ಸುಡುವುದು ಅಪಾಯ, ‘ಕ್ಯಾನ್ಸರ್’ಗೆ ಕಾರಣ : ಅಧ್ಯಯನ

By KannadaNewsNow13/09/2024 4:44 PM

ನವದೆಹಲಿ : ಚಪಾತಿ ರೊಟ್ಟಿ ಭಾರತೀಯ ಆಹಾರದ ಭಾಗವಾಗಿದೆ. ದಕ್ಷಿಣದಲ್ಲಿ ಸ್ವಲ್ಪ ಕಡಿಮೆ ತಿನ್ನುತ್ತಾರೆ, ಆದರೆ ಉತ್ತರದಲ್ಲಿ ಬಹಳಷ್ಟು ಜನ ರೋಟಿ ತಿನ್ನುತ್ತಾರೆ. ಆದ್ರೆ, ಅನೇಕರು ಇವುಗಳನ್ನ ತವ ಮೇಲೆ ಸುಡುವ ಬದಲು ನೇರವಾಗಿ ಉರಿಯುವ ಬೆಂಕಿಗೆ ಇಟ್ಟು ಸುಡುತ್ತಾರೆ. ಇದು ಅನೇಕ ಪ್ರದೇಶಗಳಲ್ಲಿ ಸಾಮಾನ್ಯವಾಗಿದ್ದರೂ, ಜ್ವಾಲೆಯ ಮೇಲೆ ನೇರವಾಗಿ ಚಪಾತಿ ಬೇಯಿಸುವುದು ಕ್ಯಾನ್ಸರ್’ಗೆ ಕಾರಣವಾಗಬಹುದು ಎಂದು ಸಂಶೋಧನೆ ಹೇಳಿದೆ.

ಜರ್ನಲ್ ಆಫ್ ಫುಡ್ ಸೈನ್ಸ್‌’ನಲ್ಲಿ ಪ್ರಕಟವಾದ ಅಧ್ಯಯನವು ಚಪಾತಿ ಅಥವಾ ಯಾವುದೇ ಆಹಾರ ಪದಾರ್ಥವನ್ನ ನೇರವಾಗಿ ಬೆಂಕಿಯ ಮೇಲೆ ಹೆಚ್ಚಿನ ತಾಪಮಾನದಲ್ಲಿ ಬೇಯಿಸುವುದು ಕ್ಯಾನ್ಸರ್ ಸಾಧ್ಯತೆಯನ್ನು ಹೆಚ್ಚಿಸುತ್ತದೆ ಎಂದು ತೀರ್ಮಾನಿಸಿದೆ. ಡಾ. JS ಲೀ, JH ಕಿಮ್, YJ ಲೀ “ಅಡುಗೆ ಸಮಯದಲ್ಲಿ ಆಹಾರದಲ್ಲಿ ಪಾಲಿಸೈಕ್ಲಿಕ್ ಆರೊಮ್ಯಾಟಿಕ್ ಹೈಡ್ರೋಕಾರ್ಬನ್‌ಗಳ (PAHs) ರಚನೆ” ( ವರದಿ ) ಕುರಿತ ಅಧ್ಯಯನದಲ್ಲಿ ಭಾಗವಹಿಸಿದ್ದರು.

ಹೆಚ್ಚಿನ ತಾಪಮಾನದಲ್ಲಿ ಅಡುಗೆ ಮಾಡುವುದರಿಂದ ಅಸಿಲಾಮೈಡ್, ಹೆಟೆರೊಸೈಕ್ಲಿಕ್ ಅಮೈನ್ಸ್ (HCA), ಮತ್ತು ಪಾಲಿಸಿಕ್ಲಿಕ್ ಆರೊಮ್ಯಾಟಿಕ್ ಹೈಡ್ರೋಕಾರ್ಬನ್‌ಗಳು (PAH) ( ವರದಿ ) ನಂತಹ ಕ್ಯಾನ್ಸರ್-ಉಂಟುಮಾಡುವ ಸಂಯುಕ್ತಗಳನ್ನ ಸಹ ಉತ್ಪಾದಿಸುತ್ತದೆ ಎಂದು ವೈದ್ಯರು ಹೇಳುತ್ತಾರೆ. ಇದಲ್ಲದೇ ನೇರವಾಗಿ ಬೆಂಕಿಯಲ್ಲಿ ಮಾಂಸವನ್ನ ಹುರಿಯುವುದರಿಂದ ಕ್ಯಾನ್ಸರ್ ಕಾರಕಗಳು ಹೆಚ್ಚಾಗುತ್ತವೆ ಎಂದು ಎಚ್ಚರಿಸಲಾಗಿದೆ.

 

 

BREAKING : ‘ಮಂಕಿಪಾಕ್ಸ್’ ವಿರುದ್ಧ ಮೊದಲ ಲಸಿಕೆ ‘ಬವೇರಿಯನ್ ನಾರ್ಡಿಕ್’ಗೆ ‘WHO’ ಅನುಮೋದನೆ

ಬೆಂಗಳೂರು ಜನತೆ ಗಮನಕ್ಕೆ: ಸೆ.16ರಂದು ‘ಈದ್ ಮಿಲಾದ್’ ಹಿನ್ನಲೆಯಲ್ಲಿ ಈ ರಸ್ತೆಗಳಲ್ಲಿ ‘ಸಂಚಾರ ನಿರ್ಬಂಧ’ | Bengaluru Traffic Update

ಕಂತೆ ಕಂತೆ ‘ನೋಟು’ಗಳ ನಡುವೆ ‘ಗಣೇಶ’ನ ವೈಭವ ; ‘2.7 ಕೋಟಿ 500 ನೋಟು’ಗಳಿಂದ ಅಲಂಕಾರ

'ಕ್ಯಾನ್ಸರ್'ಗೆ ಕಾರಣ : ಅಧ್ಯಯನ Burning 'chapati' on a live flame is a risk cause of cancer: Study ನೇರವಾಗಿ ಬೆಂಕಿಗೆ 'ಚಪಾತಿ' ಸುಡುವುದು ಅಪಾಯ
Share. Facebook Twitter LinkedIn WhatsApp Email

Related Posts

​ಇರಾನ್-ಅಮೆರಿಕ ಶಾಂತಿ ಮಾತುಕತೆ: ನಾಳೆ ಇಸ್ಲಾಮಾಬಾದ್‌ನಲ್ಲಿ ಎರಡನೇ ಸುತ್ತಿನ ಚರ್ಚೆ; ಅಮೆರಿಕ ಉಪಾಧ್ಯಕ್ಷ ಜೆ.ಡಿ. ವ್ಯಾನ್ಸ್ ಭಾಗಿ

21/04/2026 9:12 PM1 Min Read

ಪಶ್ಚಿಮ ಏಷ್ಯಾದಿಂದ ತವರಿಗೆ ಮರಳಿದ 11.6 ಲಕ್ಷ ಭಾರತೀಯರು: ಇರಾಕ್ ಸಂಘರ್ಷದ ಸುಳಿಯಲ್ಲಿ ಸಿಲುಕಿದ್ದ 12 ನಾವಿಕರ ಯಶಸ್ವಿ ರಕ್ಷಣೆ

21/04/2026 8:40 PM1 Min Read

ಕೇರಳ ಪಟಾಕಿ ಮಳಿಗೆ ಅಗ್ನಿ ದುರಂತ: ಪ್ರಧಾನಿ ಮೋದಿ ಸಂತಾಪ; ಮೃತರ ಕುಟುಂಬಕ್ಕೆ ₹2 ಲಕ್ಷ ಪರಿಹಾರ ಘೋಷಣೆ

21/04/2026 8:30 PM1 Min Read
Recent News

ಇರಾನ್ ಜೊತೆ ಮಾತುಕತೆಗೆ ಅಮೆರಿಕ ಸಿದ್ಧ; ಒಪ್ಪಂದಕ್ಕೆ ಬರದಿದ್ದರೆ ಸೇನಾ ಕಾರ್ಯಾಚರಣೆಯ ಎಚ್ಚರಿಕೆ ನೀಡಿದ ಟ್ರಂಪ್

21/04/2026 9:58 PM

BREAKING: ಶಿವಮೊಗ್ಗ ಟ್ರಯಲ್ ಬ್ಲಾಸ್ಟ್ ಪ್ರಕರಣ: ಅರಾಫತ್‌ಗೆ 6 ವರ್ಷ ಜೈಲು ಶಿಕ್ಷೆ ವಿಧಿಸಿದ NIA ಕೋರ್ಟ್

21/04/2026 9:48 PM

ಮೆಕ್ಸಿಕೋದ ಪ್ರಸಿದ್ಧ ಪಿರಮಿಡ್ ಮೇಲೆ ನಿಂತು ಪ್ರವಾಸಿಗರ ಮೇಲೆ ಗುಂಡಿನ ದಾಳಿ; ಕೆನಡಾ ಪ್ರಜೆ ಸಾವು, 13 ಜನರಿಗೆ ಗಾಯ

21/04/2026 9:29 PM

​ಇರಾನ್-ಅಮೆರಿಕ ಶಾಂತಿ ಮಾತುಕತೆ: ನಾಳೆ ಇಸ್ಲಾಮಾಬಾದ್‌ನಲ್ಲಿ ಎರಡನೇ ಸುತ್ತಿನ ಚರ್ಚೆ; ಅಮೆರಿಕ ಉಪಾಧ್ಯಕ್ಷ ಜೆ.ಡಿ. ವ್ಯಾನ್ಸ್ ಭಾಗಿ

21/04/2026 9:12 PM
State News
KARNATAKA

BREAKING: ಶಿವಮೊಗ್ಗ ಟ್ರಯಲ್ ಬ್ಲಾಸ್ಟ್ ಪ್ರಕರಣ: ಅರಾಫತ್‌ಗೆ 6 ವರ್ಷ ಜೈಲು ಶಿಕ್ಷೆ ವಿಧಿಸಿದ NIA ಕೋರ್ಟ್

By kannadanewsnow0921/04/2026 9:48 PM KARNATAKA 1 Min Read

ಬೆಂಗಳೂರು: ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಶಿವಮೊಗ್ಗದ ಟ್ರಯಲ್ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಎನ್‌ಐಎ (NIA) ವಿಶೇಷ ನ್ಯಾಯಾಲಯವು ಪ್ರಮುಖ ತೀರ್ಪು…

ಬೆಳಗಾವಿಯಲ್ಲಿ 100 ಕೋಟಿ ವೆಚ್ಚದಲ್ಲಿ ತಿರುಪತಿ ವೆಂಕಟೇಶ್ವರ ದೇವಸ್ಥಾನ ನಿರ್ಮಾಣ: ಟಿಟಿಡಿ ಸದಸ್ಯ ನರೇಶ್ ಕುಮಾರ್

21/04/2026 8:45 PM

ಸಾಗರದ ಶ್ರೀ ಶೃಂಗೇರಿ ಶಂಕರ ಮಠದಲ್ಲಿ ಅದ್ಧೂರಿ ಶಂಕರ ಜಯಂತಿ ಆಚರಣೆ

21/04/2026 8:13 PM

ಗುರುಗಳು ಹೇಳಿದ ಆ ಮಾತೇ ಆ ಯುವಕನ ಬದುಕು ಬದಲಿಸಿತು. ಅದೇನು ಅಂತ ಈ ಸುದ್ದಿ ಓದಿ!

21/04/2026 7:36 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.