Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ನಟಿ ರಶ್ಮಿಕಾ ಮಂದಣ್ಣ -ನಟ ವಿಜಯ್ ದೇವರಕೊಂಡ ನಿಶ್ಚಿತಾರ್ಥ : ಫೋಟೋ ವೈರಲ್

04/10/2025 5:59 AM

ರಾಜ್ಯದಲ್ಲಿ 7 ಎಕರೆಗೂ ಹೆಚ್ಚು ಜಮೀನು ಇದ್ದವರು `BPL-ಅಂತ್ಯೋದಯ ರೇಷನ್ ಕಾರ್ಡ್’ಗೆ ಅನರ್ಹ

04/10/2025 5:55 AM

`UPI’ ಬಳಕೆದಾರರಿಗೆ ಗುಡ್ ನ್ಯೂಸ್ : ವಂಚನೆ ತಡೆಗೆ `SEBI’ಯಿಂದ ಹೊಸ ವ್ಯವಸ್ಥೆ ಆರಂಭ

04/10/2025 5:52 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS: ಬೆಂಗಳೂರಲ್ಲಿ ಅ.31ರಿಂದ ನ.2ರವರೆಗೆ ಮಾತ್ರ ಪಟಾಕಿ ಸಿಡಿಸಲು ಅವಕಾಶ: ತುಷಾರ್ ಗಿರಿನಾಥ್
KARNATAKA

BIG NEWS: ಬೆಂಗಳೂರಲ್ಲಿ ಅ.31ರಿಂದ ನ.2ರವರೆಗೆ ಮಾತ್ರ ಪಟಾಕಿ ಸಿಡಿಸಲು ಅವಕಾಶ: ತುಷಾರ್ ಗಿರಿನಾಥ್

By kannadanewsnow0929/10/2024 7:23 PM

ಬೆಂಗಳೂರು: ಅಕ್ಟೋಬರ್‌ 31 ರಿಂದ ನವೆಂಬರ್‌ 2ರ ವರೆಗೆ ಪಟಾಕಿ ಸಿಡಿಸಲು ಮಾತ್ರ ಅವಕಾಶ ನೀಡಲಾಗಿದೆ. ರಾತ್ರಿ 10ರ ನಂತರ ಹಾಗೂ ಹಗಲು ಹೊತ್ತಿನಲ್ಲಿ ಪಟಾಕಿ ಸಿಡಿಸುವಂತಿಲ್ಲ. ಸುಪ್ರೀಂ ಕೋರ್ಟ್‌ ಅನುಮತಿ ನೀಡಿರುವ ಹಸಿರು ಪಟಾಕಿಗಳನ್ನು ಬಿಟ್ಟು ಉಳಿದ ಯಾವುದೇ ಪಟಾಕಿಗಳ ಮಾರಾಟ ಹಾಗೂ ಬಳಕೆಯನ್ನು ಸಹ ನಿಷೇಧಿಸಲಾಗಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತರಾದ ತುಷಾರ್‌ ಗಿರಿನಾಥ್‌ ತಿಳಿಸಿದ್ದಾರೆ.

ಅಕ್ಟೋಬರ್‌ 31 ರಿಂದ ನವೆಂಬರ್‌ 2ರ ವರೆಗೆ ಪಟಾಕಿ ಸಿಡಿಸಲು ಮಾತ್ರ ಅವಕಾಶ ನೀಡಲಾಗಿದೆ. ರಾತ್ರಿ 10ರ ನಂತರ ಹಾಗೂ ಹಗಲು ಹೊತ್ತಿನಲ್ಲಿ ಪಟಾಕಿ ಸಿಡಿಸುವಂತಿಲ್ಲ. ಸುಪ್ರೀಂ ಕೋರ್ಟ್‌ ಅನುಮತಿ ನೀಡಿರುವ ಹಸಿರು ಪಟಾಕಿಗಳನ್ನು ಬಿಟ್ಟು ಉಳಿದ ಯಾವುದೇ ಪಟಾಕಿಗಳ ಮಾರಾಟ ಹಾಗೂ ಬಳಕೆಯನ್ನು ಸಹ ನಿಷೇಧಿಸಲಾಗಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತರಾದ… pic.twitter.com/gxO6tVdeSd

— DIPR Karnataka (@KarnatakaVarthe) October 29, 2024

ಮಾನ್ಯ ಸರ್ವೋಚ್ಛ ನ್ಯಾಯಾಲಯವು ಪಟಾಕಿಗಳಿಗೆ ಸಂಬಂಧಿಸಿದಂತೆ ಹಲವಾರು ನಿರ್ದೇಶನಗಳನ್ನು ನೀಡಿರುತ್ತದೆ. ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಆದೇಶದನ್ವಯ ಮಾನ್ಯ ಸರ್ವೋಚ್ಚ ನ್ಯಾಯಾಲಯದ ಸೂಚನೆಯಂತೆ ರಾತ್ರಿ 8.00 ಗಂಟೆಯಿಂದ ರಾತ್ರಿ 10.00 ಗಂಟೆಯವರೆಗೆ ಮಾತ್ರ ಪಟಾಕಿಗಳನ್ನು ದಿನಾಂಕ: 31/10/2024 ರಿಂದ 02/11/2024ರವೆಗೆ ಸ್ಫೋಟಿಸಲು ಅವಕಾಶ ನೀಡಿದೆ. ಉಳಿದ ಸಮಯದಲ್ಲಿ ಪಟಾಕಿಗಳ ಸ್ಪೋಟವನ್ನು ಸಂಪೂರ್ಣವಾಗಿ ನಿಷೇಧಿಸಿದೆ.

ಇದಲ್ಲದೆ ಮಾನ್ಯ ಸರ್ವೋಚ್ಚ ನ್ಯಾಯಾಲಯವು ಮೇಲ್ಕಾಣಿಸಿದ ನಿರ್ದೇಶನಗಳಲ್ಲಿ ಅನುಮತಿಸಿರುವ ಹಸಿರು ಪಟಾಕಿಗಳನ್ನು, ಬಿಟ್ಟು ಉಳಿದ ಯಾವುದೇ ಇತರೆ ಪಟಾಕಿಗಳ ಮಾರಾಟ ಹಾಗೂ ಬಳಕೆಯನ್ನು ಸಹ ನಿಷೇಧಿಸಿರುತ್ತದೆ. ಅಲ್ಲದೇ, ‘ಹಸಿರು ಪಟಾಕಿ’ ಕುರಿತು ಕರ್ನಾಟಕ ರಾಜ್ಯ ಮಾಲಿನ್ಯ ಮಂಡಳಿಯ ವೆಬ್‌ಸೈಟ್‌ನಲ್ಲಿ ಮಾಹಿತಿ ಲಭ್ಯವಿರುತ್ತದೆ.

ಮುಂದುವರೆದು, 2024 ನೇ ದೀಪಾವಳಿ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸಿ ಸಾರ್ವಜನಿಕರು ಕೇವಲ ಹಸಿರು ಪಟಾಕಿಗಳನ್ನು ಮಾತ್ರ ಬಳಸುವಂತೆ ಕಟ್ಟುನಿಟ್ಟಿನ ಸೂಚನೆ ನೀಡುವಂತೆ ಹಾಗೂ ಹಸಿರು ಪಟಾಕಿಗಳನ್ನಲ್ಲದೆ, ಬೇರೆ ನಿಷೇಧಿತ ಪಟಾಕಿಗಳ ಮಾರಾಟ, ದಾಸ್ತಾನು ಮಾಡುವವರ ವಿರುದ್ಧ ಇಡೀ ಗೋದಾಮನ್ನು ಮುಟ್ಟುಗೋಲು ಹಾಕಿಕೊಂಡು ಸಂಬಂಧಿತ ವ್ಯಕ್ತಿಗಳ ಮೇಲೆ ಕ್ರಿಮಿನಲ್ ಮೊಕದ್ದಮೆಯನ್ನು ದಾಖಲಿಸಲು ಕ್ರಮ ವಹಿಸಬೇಕೆಂದು ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿ ನಾಥ್ ರವರು ಎಲ್ಲಾ ವಕಯ ಆಯುಕ್ತರಿಗೆ ಕಛೇರಿ ಆದೇಶದ ಮೂಲಕ ಸೂಚಿಸಿರುತ್ತಾರೆ.

ಕನ್ನಡ ರಾಜ್ಯೋತ್ಸವದಂದು 50 ಸಾಧಕರಿಗೆ ಸುವರ್ಣ ಸಂಭ್ರಮ ಪ್ರಶಸ್ತಿ: ಸಚಿವ ಶಿವರಾಜ್ ತಂಡರಗಿ ಘೋಷಣೆ

ರಾಜ್ಯದಲ್ಲಿನ ಪ್ರತಿ ಅಕಾಡೆಮಿ, ಪ್ರಾಧಿಕಾರಗಳಿಗೆ 1 ಕೋಟಿ ಅನುದಾನ: ಸಚಿವ ಶಿವರಾಜ್ ತಂಡರಗಿ

Share. Facebook Twitter LinkedIn WhatsApp Email

Related Posts

BREAKING: ನಟಿ ರಶ್ಮಿಕಾ ಮಂದಣ್ಣ -ನಟ ವಿಜಯ್ ದೇವರಕೊಂಡ ನಿಶ್ಚಿತಾರ್ಥ : ಫೋಟೋ ವೈರಲ್

04/10/2025 5:59 AM1 Min Read

ರಾಜ್ಯದಲ್ಲಿ 7 ಎಕರೆಗೂ ಹೆಚ್ಚು ಜಮೀನು ಇದ್ದವರು `BPL-ಅಂತ್ಯೋದಯ ರೇಷನ್ ಕಾರ್ಡ್’ಗೆ ಅನರ್ಹ

04/10/2025 5:55 AM3 Mins Read

ರಾಜ್ಯ `ಸರ್ಕಾರಿ ನೌಕರರೇ’ ಗಮನಿಸಿ : ಹೀಗಿವೆ `ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ’ಯ ಅನುಕೂಲಗಳು 

04/10/2025 5:48 AM1 Min Read
Recent News

BREAKING: ನಟಿ ರಶ್ಮಿಕಾ ಮಂದಣ್ಣ -ನಟ ವಿಜಯ್ ದೇವರಕೊಂಡ ನಿಶ್ಚಿತಾರ್ಥ : ಫೋಟೋ ವೈರಲ್

04/10/2025 5:59 AM

ರಾಜ್ಯದಲ್ಲಿ 7 ಎಕರೆಗೂ ಹೆಚ್ಚು ಜಮೀನು ಇದ್ದವರು `BPL-ಅಂತ್ಯೋದಯ ರೇಷನ್ ಕಾರ್ಡ್’ಗೆ ಅನರ್ಹ

04/10/2025 5:55 AM

`UPI’ ಬಳಕೆದಾರರಿಗೆ ಗುಡ್ ನ್ಯೂಸ್ : ವಂಚನೆ ತಡೆಗೆ `SEBI’ಯಿಂದ ಹೊಸ ವ್ಯವಸ್ಥೆ ಆರಂಭ

04/10/2025 5:52 AM

ರಾಜ್ಯ `ಸರ್ಕಾರಿ ನೌಕರರೇ’ ಗಮನಿಸಿ : ಹೀಗಿವೆ `ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ’ಯ ಅನುಕೂಲಗಳು 

04/10/2025 5:48 AM
State News
KARNATAKA

BREAKING: ನಟಿ ರಶ್ಮಿಕಾ ಮಂದಣ್ಣ -ನಟ ವಿಜಯ್ ದೇವರಕೊಂಡ ನಿಶ್ಚಿತಾರ್ಥ : ಫೋಟೋ ವೈರಲ್

By kannadanewsnow5704/10/2025 5:59 AM KARNATAKA 1 Min Read

ಚೆನ್ನೈ :ನಟವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ಕುಟುಂಬ ಮತ್ತು ಸ್ನೇಹಿತರು ಭಾಗವಹಿಸಿದ್ದ ಖಾಸಗಿ ಸಮಾರಂಭದಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ ಎಂದು…

ರಾಜ್ಯದಲ್ಲಿ 7 ಎಕರೆಗೂ ಹೆಚ್ಚು ಜಮೀನು ಇದ್ದವರು `BPL-ಅಂತ್ಯೋದಯ ರೇಷನ್ ಕಾರ್ಡ್’ಗೆ ಅನರ್ಹ

04/10/2025 5:55 AM

ರಾಜ್ಯ `ಸರ್ಕಾರಿ ನೌಕರರೇ’ ಗಮನಿಸಿ : ಹೀಗಿವೆ `ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ’ಯ ಅನುಕೂಲಗಳು 

04/10/2025 5:48 AM

ಶಿಕ್ಷಕರೇ ಗಮನಿಸಿ : `ಈಶಾನ್ಯ ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿ’ಯಲ್ಲಿ ಹೆಸರು ಸೇರ್ಪಡೆಗೆ ಅವಕಾಶ.!

04/10/2025 5:35 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.