‘ಗದ್ದೆಗೆ ನುಗ್ಗಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ KSRTC ಬಸ್’ : ಮಂಡ್ಯದಲ್ಲಿ ತಪ್ಪಿದ ಭಾರಿ ದುರಂತ
ಮಂಡ್ಯ : ಸ್ಟೇರಿಂಗ್ ಕಟ್ ಆಗಿ ಕೆ ಎಸ್ ಆರ್ ಟಿಸಿ ಬಸ್ ಒಂದು ಗದ್ದೆಗೆ ನುಗ್ಗಿದ ಘಟನೆ ಕೆ ಆರ್ ಪೇಟೆ ತಾಲೂಕಿನ ಕಿಕ್ಕೇರಿ ಗ್ರಾಮದ ಬಳಿ ನಡೆದಿದೆ. ಅರಸೀಕೆರೆಯಿಂದ ಮೈಸೂರಿಗೆ ತೆರಳುತ್ತಿದ್ದ ಬಸ್ ಸ್ಟೇರಿಂಗ್ ಕಟ್ ಆಗಿ ಗದ್ದೆಗೆ ನುಗ್ಗಿದೆ. ಗದ್ದೆಯಲ್ಲಿ ವಿದ್ಯುತ್ ಕಂಬಕ್ಕೆ ಬಸ್ ಗುದ್ದಿದ ಪರಿಣಾಮ ಕಂಬ ಅರ್ಧಕ್ಕೆ ಮುರಿದಿದೆ. ಅದೃಷ್ಟವಶಾತ್ ಕೂದಲೆಳೆ ಅಂತರದಲ್ಲಿ ಬಸ್ಸಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬೆಳಗಾವಿಯಲ್ಲಿ ಯುವತಿ ಅನುಮಾನಾಸ್ಪದ ಸಾವಿನ ಪ್ರಕರಣಕ್ಕೆ ಟ್ವಿಸ್ಟ್ : ಆಕೆಯನ್ನು ಆಸ್ಪತ್ರೆಗೆ … Continue reading ‘ಗದ್ದೆಗೆ ನುಗ್ಗಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ KSRTC ಬಸ್’ : ಮಂಡ್ಯದಲ್ಲಿ ತಪ್ಪಿದ ಭಾರಿ ದುರಂತ
Copy and paste this URL into your WordPress site to embed
Copy and paste this code into your site to embed