BIGG NEWS: ತುಂಬಿ ಹರಿಯುತ್ತಿದ್ದ ಸಾತಿಹಳ ಸೇತುವೆ ಮೇಲೆ ಬಸ್‌ ಚಾಲಕನ ದುಸ್ಸಾಹಸ; ಚಾಲಕನ ವಿರುದ್ಧ ಕ್ರಮಕ್ಕೆ ಒತ್ತಾಯ

ವಿಜಯಪುರ:ಜಿಲ್ಲೆಯಲ್ಲಿ ಭಾರಿ ಮಳೆ ಮುಂದುವರೆದಿದೆ. ನಿರಂತರವಾಗಿ ವರುಣ ಅಬ್ಬರದಿಂದ ಸೇತುವೆಗಳೆಲ್ಲ ತುಂಬಿ ಹರಿಯುತ್ತಿದೆ. ದೇವರಹಿಪ್ಪರಗಿ ತಾಲೂಕಿನ ಸಾತಿಹಳ ಗ್ರಾಮದ ಸೇತುವೆ ಫುಲ್‌ ಜಲಾವೃತಗೊಂಡಿದೆ. ಈ ವೇಳೆ ಬಸ್‌ ಚಾಲಕನೊಬ್ಬ ತುಂಬಿ ಹರಿಯುತ್ತಿರುವ ಸೇತುವೆ ಮೇಲೆ ಬಸ್‌ ಚಲಾಯಿಸುತ್ತಿದ್ದು, ದುಸ್ಸಾಹಸಕ್ಕೆ ಇಳಿದಿದ್ದಾನೆ. BIGG NEWS: ʼನನ್ನ ಹೆಂಡ್ತಿ ಜೊತೆ ಮಾತನಾಡಬೇಡʼ ಅಂದಿದ್ದಕ್ಕೆ ಬ್ಯಾಟ್‌ನಿಂದ ಹೊಡೆದು ವ್ಯಕ್ತಿಯ ಕೊಲೆ   ಗ್ರಾಮದ ಡೋಣಿ ನದಿಯಲ್ಲಿ ಪ್ರವಾಹ ಉಂಟಾಗಿ ಇಲ್ಲಿನ ಸೇತುವೆ ಮುಳುಗಡೆಯಾಗಿದೆ. ಈ ಸೇತುವೆಯ ಮೇಲೆ ಬಸ್ ಚಲಾಯಿಸಬೇಡ ಎಂದು … Continue reading BIGG NEWS: ತುಂಬಿ ಹರಿಯುತ್ತಿದ್ದ ಸಾತಿಹಳ ಸೇತುವೆ ಮೇಲೆ ಬಸ್‌ ಚಾಲಕನ ದುಸ್ಸಾಹಸ; ಚಾಲಕನ ವಿರುದ್ಧ ಕ್ರಮಕ್ಕೆ ಒತ್ತಾಯ