ಪ್ರವಾಸಿಗರಿಗೆ ಮುಖ್ಯ ಮಾಹಿತಿ : ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಬಸ್ ಸಂಚಾರ ಮತ್ತೆ ಆರಂಭ

ಚಾಮರಾಜನಗರ: ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಬಸ್ ಸಂಚಾರ ಮತ್ತೆ ಆರಂಭವಾಗಿದೆ. ಗೋಪಾಲಸ್ವಾಮಿ ಬೆಟ್ಟದ ರಸ್ತೆ ದುರಸ್ಥಿ ಹಿನ್ನಲೆಯಲ್ಲಿ ಸ್ಥಗಿತಗೊಂಡಿದ್ದ ಬಸ್ ಸಂಚಾರ 13 ದಿನಗಳ ಬಳಿಕ ಮತ್ತೆ ಆರಂಭಗೊಂಡಿದೆ.ನಿರಂತರ ಮಳೆಯಿಂದಾಗಿ ಬೆಟ್ಟಕ್ಕೆ ಹೋಗುವ ರಸ್ತೆಗಳಲ್ಲಿ ಕೊರಕಲು ಉಂಟಾಗಿರುವ ಹಿನ್ನಲೆಯಲ್ಲಿ ರಸ್ತೆ ಬದಿಗಳಲ್ಲಿ ಮಣ್ಣುಕೊಚ್ಚಿಕೊಂಡು ಹೋಗಿತ್ತು, ಈ ಹಿನ್ನಲೆಯಲ್ಲಿ, ಮುನ್ನೆಚ್ಚರಿಕಾ ಕ್ರಮವಾಗಿ ಬಸ್ ಸಂಚಾರ ಸ್ಥಗಿತಗೊಳಿಸಲಾಗಿತ್ತು, ಹಿಮವದ್ ಗೋಪಾಲಸ್ವಾಮಿ ಬೆಟ್ಟ ವು ಬಂಡೀಪುರ ರಾಷ್ಟ್ರೀಯ ಉದ್ಯಾನದ ಅತಿ ಎತ್ತರದ ಶಿaಖರವಾಗಿದೆ. ಮೈಸೂರು ಜಿಲ್ಲೆಯ … Continue reading ಪ್ರವಾಸಿಗರಿಗೆ ಮುಖ್ಯ ಮಾಹಿತಿ : ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಬಸ್ ಸಂಚಾರ ಮತ್ತೆ ಆರಂಭ