Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING ; ಗಾಜಾದಲ್ಲಿ ನಡೆದ ಬೃಹತ್ ದಾಳಿಯಲ್ಲಿ 104 ಜನ ಸಾವು ; ಆದ್ರೂ ‘ಕದನ ವಿರಾಮ ಮುಂದುವರೆದಿದೆ’ ಎಂದ ಇಸ್ರೇಲ್

29/10/2025 9:33 PM

ಬೆಂಗಳೂರಲ್ಲಿ ವಸತಿ ಗೃಹಗಳ(PG) ಉದ್ದಿಮೆಗಳಿಗೆ ಉದ್ದಿಮೆ ಪರವಾನಗಿ ಪಡೆಯುವುದು ಕಡ್ಡಾಯ: GBA ಆದೇಶ

29/10/2025 9:30 PM

ಬೆಂಗಳೂರಿನ ಜಯನಗರದ RTO ಕಚೇರಿ ಅಂಜನಾಪುರಕ್ಕೆ ಸ್ಥಳಾಂತರ

29/10/2025 9:17 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬೆಂಗಳೂರಲ್ಲಿ ವಸತಿ ಗೃಹಗಳ(PG) ಉದ್ದಿಮೆಗಳಿಗೆ ಉದ್ದಿಮೆ ಪರವಾನಗಿ ಪಡೆಯುವುದು ಕಡ್ಡಾಯ: GBA ಆದೇಶ
KARNATAKA

ಬೆಂಗಳೂರಲ್ಲಿ ವಸತಿ ಗೃಹಗಳ(PG) ಉದ್ದಿಮೆಗಳಿಗೆ ಉದ್ದಿಮೆ ಪರವಾನಗಿ ಪಡೆಯುವುದು ಕಡ್ಡಾಯ: GBA ಆದೇಶ

By kannadanewsnow0929/10/2025 9:30 PM

ಬೆಂಗಳೂರು : ಬೆಂಗಳೂರು ಪೂರ್ವ ನಗರ ಪಾಲಿಕೆ ವ್ಯಾಪ್ತಿಯಲ್ಲಿರುವ ಎಲ್ಲಾ ಅನಧಿಕೃತ ಪೇಯಿಂಗ್ ಗೆಸ್ಟ್(PG)/ ವಸತಿ ಗೃಹಗಳ ಉದ್ದಿಮೆದಾರರಿಗೆ ಅಂತಿಮ ಎಚ್ಚರಿಕೆಯಾಗಿದೆ.

ಬೆಂಗಳೂರು ಪೂರ್ವ ನಗರಪಾಲಿಕೆಯ ವ್ಯಾಪ್ತಿಯಲ್ಲಿ ಅನೇಕ PG ಗಳು ಉದ್ದಿಮೆ ಪರವಾನಗಿ ಪಡೆಯದೆ ಹಾಗೂ ಸ್ಥಾಪಿತ ಮಾನದಂಡಗಳನ್ನು ಉಲ್ಲಂಘಿಸಿ ವಾಹಿವಾಟು ಮಾಡುತ್ತಿರುವ ದೂರು ಬಂದಿರುತ್ತದೆ. ಪ್ರದೇಶದ ಪ್ರಮುಖ ಉಲ್ಲಂಘನೆಗಳಲ್ಲಿ:-

* ವಸತಿ ವಲಯಗಳಲ್ಲಿ ಅನುಮತಿಯಿಲ್ಲದೆ ವಾಹಿವಾಟು ಮಾಡುತ್ತಿರುವುದು.

* ಮೂಲಭೂತ ಸುರಕ್ಷತೆ ಮತ್ತು ನೈರ್ಮಲ್ಯ ಸೌಲಭ್ಯಗಳನ್ನು ಒದಗಿಸದೇ ಇರುವುದು.

* ಅಗ್ನಿ ಸುರಕ್ಷತಾ ನಿಯಮಗಳನ್ನು ಪಾಲಿಸದಿರುವುದು

* ಕಡ್ಡಾಯವಾಗಿ ಸಿಸಿಟಿವಿ ಕ್ಯಾಮೆರಾಗಳನ್ನು ಸ್ಥಾಪಿಸದಿರುವುದು, ಇತ್ಯಾದಿ.

ಈ ಅನಧಿಕೃತ ಪೇಯಿಂಗ್ ಗೆಸ್ಟ್(PG)/ ವಸತಿ ಗೃಹಗಳು ಅಗತ್ಯ ಸುರಕ್ಷತಾ ಕ್ರಮಗಳನ್ನು ಹೊಂದಿಲ್ಲದೇ ಸಾರ್ವಜನಿಕ ಆರೋಗ್ಯಕ್ಕೆ, ರಕ್ಷಣೆಗಳಿಗೆ ಅಪಾಯಕ್ಕೆ ಕಾರಣವಾಗುವ ಹಿನ್ನಲೆಯಲ್ಲಿ ಬೆಂಗಳೂರು ಪೂರ್ವ ನಗರ ಪಾಲಿಕೆ (ಬಿಇಸಿಸಿ) ವ್ಯಾಪ್ತಿಯಲ್ಲಿ ಅಂತಹ ಅನಧಿಕೃತ PG ವಸತಿಗೃಹಗಳನ್ನು ನಿಯಂತ್ರಿಸುವ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ.

ಈ ಸಾರ್ವಜನಿಕ ಪ್ರಕಟಣೆ ಹೊರಡಿಸಿದ 07 ದಿನಗಳಲ್ಲಿ ಬೆಂಗಳೂರು ಪೂರ್ವ ನಗರ ಪಾಲಿಕೆ (ಬಿಇಸಿಸಿ) ವ್ಯಾಪ್ತಿಯಲ್ಲಿ ಉದ್ದಿಮೆ ಪರವಾನಗಿ ಇಲ್ಲದೆ ವಾಹಿವಾಟು ಮಾಡುತ್ತಿರುವ PG ಮಾಲೀಕರಿಗೆ ದಂಡ ವಿಧಿಸಿ ಉದ್ದಿಮೆಗೆ ಬೀಗ ಮುದ್ರೆ ಹಾಕಲಾಗುವುದು ಎಂದು ತಿಳಿಸಲಾಗಿದೆ.

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಕಾಯ್ದೆ 2024ರ ಮಾರ್ಗಸೂಚಿಗಳನ್ನು ಪಾಲಿಸದ ಮತ್ತು ಅಗತ್ಯ ಪರವಾನಗಿಗಳನ್ನು ಪಡೆಯದೇ ಇರುವ ಪೇಯಿಂಗ್ ಗೆಸ್ಟ್ (PG)/ ವಸತಿ ಗೃಹಗಳಿಗೆ, ಬೆಂಗಳೂರು ಗೌವರ್‌ನನ್ಸ್ ಕಾಯ್ದೆ 2024ರ ರೀತ್ಯಾ ಕಾನೂನು ಕ್ರಮಗಳನ್ನು ಎದುರಿಸಬೇಕಾಗುತ್ತದೆ ಎಂದು ಅಭಿವೃದ್ಧಿ ಆಯುಕ್ತರಾದ ಲೋಖಂಡೆ ಸ್ನೇಹಲ್ ಸುಧಾಕರ್ ರವರು ಸಾರ್ವಜನಿಕ ಪ್ರಕಟಣೆ ಮೂಲಕ ತಿಳಿಸಿರುತ್ತಾರೆ.

BREAKING: ತೆರಿಗೆ ಪಾವತಿದಾರರಿಗೆ ಬಿಗ್ ರಿಲೀಫ್: ಡಿ.10ರವರೆಗೆ ITR ಸಲ್ಲಿಕೆ ಗಡುವು ವಿಸ್ತರಣೆ | ITR Filing

‘ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ’ಯಿಂದಾಗಿ ಪರಿಸರ, ಜೀವ ವೈವಿಧ್ಯತೆ ನಾಶ: ರೈತ ಮುಖಂಡ ದಿನೇಶ್ ಶಿರವಾಳ

Share. Facebook Twitter LinkedIn WhatsApp Email

Related Posts

ಬೆಂಗಳೂರಿನ ಜಯನಗರದ RTO ಕಚೇರಿ ಅಂಜನಾಪುರಕ್ಕೆ ಸ್ಥಳಾಂತರ

29/10/2025 9:17 PM1 Min Read

ಅನುಸೂಚಿತ ಜಾತಿ ಮತ್ತು ಅನುಸೂಚಿತ ಬುಡಕಟ್ಟು ಸಮುದಾಯಗಳ ಜೊತೆ ಆಯೋಗ ಸದಾ ಇರುತ್ತೆ: ಅಧ್ಯಕ್ಷ ಡಾ.ಎಲ್ ಮೂರ್ತಿ

29/10/2025 8:30 PM3 Mins Read

KUWJ ರಾಜ್ಯಾಧ್ಯಕ್ಷರಾಗಿ ‘ಶಿವಾನಂದ ತಗಡೂರು’ ಪುನರಾಯ್ಕೆ

29/10/2025 8:25 PM2 Mins Read
Recent News

BREAKING ; ಗಾಜಾದಲ್ಲಿ ನಡೆದ ಬೃಹತ್ ದಾಳಿಯಲ್ಲಿ 104 ಜನ ಸಾವು ; ಆದ್ರೂ ‘ಕದನ ವಿರಾಮ ಮುಂದುವರೆದಿದೆ’ ಎಂದ ಇಸ್ರೇಲ್

29/10/2025 9:33 PM

ಬೆಂಗಳೂರಲ್ಲಿ ವಸತಿ ಗೃಹಗಳ(PG) ಉದ್ದಿಮೆಗಳಿಗೆ ಉದ್ದಿಮೆ ಪರವಾನಗಿ ಪಡೆಯುವುದು ಕಡ್ಡಾಯ: GBA ಆದೇಶ

29/10/2025 9:30 PM

ಬೆಂಗಳೂರಿನ ಜಯನಗರದ RTO ಕಚೇರಿ ಅಂಜನಾಪುರಕ್ಕೆ ಸ್ಥಳಾಂತರ

29/10/2025 9:17 PM

BREAKING : ‘ITR ಫೈಲಿಂಗ್’ಗೆ ಅಂತಿಮ ದಿನಾಂಕ ವಿಸ್ತರಣೆ ; ಹೊಸ ಗಡುವು ಹೀಗಿದೆ!

29/10/2025 9:16 PM
State News
KARNATAKA

ಬೆಂಗಳೂರಲ್ಲಿ ವಸತಿ ಗೃಹಗಳ(PG) ಉದ್ದಿಮೆಗಳಿಗೆ ಉದ್ದಿಮೆ ಪರವಾನಗಿ ಪಡೆಯುವುದು ಕಡ್ಡಾಯ: GBA ಆದೇಶ

By kannadanewsnow0929/10/2025 9:30 PM KARNATAKA 1 Min Read

ಬೆಂಗಳೂರು : ಬೆಂಗಳೂರು ಪೂರ್ವ ನಗರ ಪಾಲಿಕೆ ವ್ಯಾಪ್ತಿಯಲ್ಲಿರುವ ಎಲ್ಲಾ ಅನಧಿಕೃತ ಪೇಯಿಂಗ್ ಗೆಸ್ಟ್(PG)/ ವಸತಿ ಗೃಹಗಳ ಉದ್ದಿಮೆದಾರರಿಗೆ ಅಂತಿಮ ಎಚ್ಚರಿಕೆಯಾಗಿದೆ.…

ಬೆಂಗಳೂರಿನ ಜಯನಗರದ RTO ಕಚೇರಿ ಅಂಜನಾಪುರಕ್ಕೆ ಸ್ಥಳಾಂತರ

29/10/2025 9:17 PM

ಅನುಸೂಚಿತ ಜಾತಿ ಮತ್ತು ಅನುಸೂಚಿತ ಬುಡಕಟ್ಟು ಸಮುದಾಯಗಳ ಜೊತೆ ಆಯೋಗ ಸದಾ ಇರುತ್ತೆ: ಅಧ್ಯಕ್ಷ ಡಾ.ಎಲ್ ಮೂರ್ತಿ

29/10/2025 8:30 PM

KUWJ ರಾಜ್ಯಾಧ್ಯಕ್ಷರಾಗಿ ‘ಶಿವಾನಂದ ತಗಡೂರು’ ಪುನರಾಯ್ಕೆ

29/10/2025 8:25 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.