ಮಂಗಳೂರು: ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾಗೌಡಗೆ ಧಮ್ಕಿ ಹಾಕಿದ ಪ್ರಕರಣದಲ್ಲಿ ರಾಜೀವ್ ಗೌಡ ಬಂಧಿಸಲಾಗಿದೆ. ಈ ಬೆನ್ನಲ್ಲೇ ಅವರು ತಲೆ ಮರೆಸಿಕೊಳ್ಳೋದಕ್ಕೆ ಸಹಾಯ ಮಾಡಿದ ಆರೋಪದಡಿ ಮಂಗಳೂರಿನ ಉದ್ಯಮಿಯೊಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.
ಮಂಗಳೂರಿನಲ್ಲಿ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಅವರಿಗೆ ತಲೆ ಮರೆಸಿಕೊಳ್ಳೋದಕ್ಕೆ ಸಹಾಯ ಮಾಡಿದ ಆರೋಪದಡಿ ಉದ್ಯಮಿ ಮೈಕಲ್ ಜೊಸೇಫ್ ರೆಗೋ ಅವರನ್ನು ಬಂಧಿಸಲಾಗಿದೆ. ಪಚ್ಚನಾಡಿ ಬಳಿಯ ಈತನಿಗೆ ಸೇರಿದ್ದ ಜೆ.ಕೆ ಫಾರ್ಮ್ ಹೌಸ್ ನಲ್ಲಿ ರಾಜೀವ್ ಗೌಡ ಅವರನ್ನು ತಲೆಮರೆಸಿಕೊಳ್ಳೋದಕ್ಕೆ ನೆರವಾಗಿದ್ದರು.
ಇದಲ್ಲದೇ ಮಂಗಳೂರಿನ ರೈಲ್ವೆ ಜಂಕ್ಷನ್ ನಲ್ಲಿಯೇ ತಮ್ಮ ಕಾರು ಬಿಟ್ಟು ಮೈಕಲ್ ಕಾರಿನಲ್ಲಿ ಕೇರಳಕ್ಕೆ ತೆರಳಿದ್ದರು. ಹೀಗಾಗಿ ಇಬ್ಬರನ್ನು ಕೇರಳದಲ್ಲಿ ಪೊಲೀಸರು ಬಂಧಿಸಿದ್ದಾರೆ.
ರಾಜ್ಯದ ಗ್ರಾಮ ಪಂಚಾಯ್ತಿ ಕಚೇರಿಗಳಿಗೆ ‘ಮಹಾತ್ಮ ಗಾಂಧಿ’ ಹೆಸರಿಡಲಾಗುವುದು: ಡಿಸಿಎಂ ಡಿ.ಕೆ.ಶಿವಕುಮಾರ್ ಘೋಷಣೆ
![’ಆಕೆಯೇನಕ್ಕೆ ಅಲ್ಲಿಗೆ ಬಂದಿದ್ದಾರೆ?’: ವಿಜಯ್ ಪ್ರಮಾಣ ವಚನ ಸಮಾರಂಭದಲ್ಲಿ ಕಾಣಿಸಿಕೊಂಡ ನಟಿ ತ್ರಿಶಾ ವಿರುದ್ಧ ನೆಟ್ಟಿಗರ ಆಕ್ರೋಶ! ದಳಪತಿ ವಿಜಯ್ ರಾಜಕೀಯ ಪ್ರವೇಶ - [Dalapathi Vijay Politics], ತ್ರಿಶಾ ಕೃಷ್ಣನ್ ತಿಳಿ ನೀಲಿ ಸೀರೆ - [Trisha Krishnan in Blue Saree], ತಮಿಳಗ ವೆಟ್ರಿ ಕಳಗಂ ಮುಖ್ಯಮಂತ್ರಿ - [TVK Chief Minister Vijay]](https://kannadanewsnow.com/kannada/wp-content/uploads/2026/05/ವಿಜಯ್-ಪ್ರಮಾಣವಚನ-ಕಾರ್ಯಕ್ರಮದಲ್ಲಿ-ತ್ರಿಶಾ-ಕೃಷ್ಣನ್-Trisha-Krishnan-at-Vijay-Swearing-in-Ceremony-300x169.jpg)







