BREAKING: ರಾಜ್ಯದ 1 ವಿಧಾನ ಪರಿಷತ್ ಸ್ಥಾನಕ್ಕೆ ಉಪ ಚುನಾವಣೆಗೆ ಮುಹೂರ್ತ ಫಿಕ್ಸ್: ಅ.21ರಂದು ಮತದಾನ
ಬೆಂಗಳೂರು: ರಾಜ್ಯದ ಒಂದು ವಿಧಾನಪರಿಷತ್ ಸ್ಥಾನಕ್ಕೆ ಉಪ ಚುನಾವಣೆ ಘೋಷಣೆ ಮಾಡಲಾಗಿದೆ. ಪ್ರಕಟಿತ ವೇಳಾಪಟ್ಟಿಯಂತೆ ಅಕ್ಟೋಬರ್ 21ರಂದು ಮತದಾನ ನಡೆದು, ಅಂದೇ ಮತ ಏಣಿಕೆಯ ನಂತ್ರ ಫಲಿತಾಂಶ ಪ್ರಕಟವಾಗಲಿದೆ. ಈ ಸಂಬಂಧ ಅಧಿಸೂಚನೆಯನ್ನು ಹೊರಡಿಸಲಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಉಪ ಚುನಾವಣೆ ನಿಗದಿ ಪಡಿಸಲಾಗಿದೆ. ಕೋಟಾ ಶ್ರೀನಿವಾಸ ಪೂಜಾರಿ ಅವರ ರಾಜೀನಾಮೆಯಿಂದ ತೆರವಾದಂತ ಸ್ಥಾನಕ್ಕೆ ಉಪ ಚುನಾವಣೆ ನಡೆಸುವುದಾಗಿ ತಿಳಿಸಲಾಗಿದೆ. ಕೋಟಾ ಶ್ರೀನಿವಾಸ ಪೂಜಾರಿಯವರು ಸಂಸದರಾಗಿ ಆಯ್ಕೆಯಾದ ನಂತ್ರ ಅವರು ದಕ್ಷಿಣ ಕನ್ನಡ … Continue reading BREAKING: ರಾಜ್ಯದ 1 ವಿಧಾನ ಪರಿಷತ್ ಸ್ಥಾನಕ್ಕೆ ಉಪ ಚುನಾವಣೆಗೆ ಮುಹೂರ್ತ ಫಿಕ್ಸ್: ಅ.21ರಂದು ಮತದಾನ
Copy and paste this URL into your WordPress site to embed
Copy and paste this code into your site to embed