Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot
'Hindustan nahi, Muslimistan bol..' anti-national writing in Udupi

‘ಹಿಂದೂಸ್ಥಾನ್ ನಹಿ, ಮುಸ್ಲಿಂಸ್ಥಾನ ಬೋಲ್..’ ಉಡುಪಿಯಲ್ಲಿ ದೇಶ ವಿರೋಧಿ ಬರಹ

10/05/2025 10:16 AM

ಭಾರತ-ಪಾಕಿಸ್ತಾನ ಉದ್ವಿಗ್ನತೆ : ಮನೆಯಿಂದ ಕೆಲಸ ಮಾಡಲು ಉದ್ಯೋಗಿಗಳಿಗೆ ಐಟಿ ಸಂಸ್ಥೆಗಳು ಸಲಹೆ | India – Pak war

10/05/2025 10:11 AM

ಭಾರತ-ಪಾಕಿಸ್ತಾನ ಉದ್ವಿಗ್ನತೆ: 32 ಭಾರತೀಯ ವಿಮಾನ ನಿಲ್ದಾಣಗಳು ಬಂದ್ | India -Pak War

10/05/2025 10:01 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬಿಜೆಪಿ- ಜೆಡಿಎಸ್ ಮೈತ್ರಿ ಸುಸೂತ್ರವಾಗಿ ಮುಂದುವರೆಯಲಿದೆ: ಬಿವೈ ವಿಜಯೇಂದ್ರ
KARNATAKA

ಬಿಜೆಪಿ- ಜೆಡಿಎಸ್ ಮೈತ್ರಿ ಸುಸೂತ್ರವಾಗಿ ಮುಂದುವರೆಯಲಿದೆ: ಬಿವೈ ವಿಜಯೇಂದ್ರ

By kannadanewsnow0919/03/2024 2:12 PM

ಬೆಂಗಳೂರು: ಬಿಜೆಪಿ- ಜೆಡಿಎಸ್ ನಡುವೆ ಏನೇ ಸಣ್ಣಪುಟ್ಟ ವ್ಯತ್ಯಾಸಗಳಿದ್ದರೂ ಸಹ ಎಲ್ಲವೂ ಸುಖಾಂತ್ಯ ಆಗಲಿದೆ. ಬಿಜೆಪಿ- ಜೆಡಿಎಸ್ ಮೈತ್ರಿ ಸುಸೂತ್ರವಾಗಿ ಮುಂದುವರೆಯಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ವಿಶ್ವಾಸ ವ್ಯಕ್ತಪಡಿಸಿದರು.

ಡಾಲರ್ಸ್ ಕಾಲೋನಿ ನಿವಾಸದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಜೆಡಿಎಸ್‍ನವರಿಗೂ ಸಮಾಧಾನ ಆಗುವ ರೀತಿಯಲ್ಲಿ ನಮ್ಮ ರಾಷ್ಟ್ರೀಯ ನಾಯಕರು ಸಮರ್ಪಕ ತೀರ್ಮಾನ ಮಾಡುವ ವಿಶ್ವಾಸ ಇದೆ; ಚರ್ಚೆಯಿಂದ ವಿಷಯ ಬಗೆಹರಿಯಲಿದೆ ಎಂದು ತಿಳಿಸಿದರು.

ನಮ್ಮ ರಾಷ್ಟ್ರೀಯ ನಾಯಕರ ಜೊತೆ ನಿನ್ನೆ ದೂರವಾಣಿ ಮೂಲಕ ಚರ್ಚೆ ಮಾಡಿದ್ದೇನೆ. ಬಳಿಕ ಮಾಜಿ ಪ್ರಧಾನಿ ದೇವೇಗೌಡಜೀ ಅವರ ಜೊತೆಗೂ ದೂರವಾಣಿ ಮೂಲಕ ಚರ್ಚಿಸಿದ್ದೇನೆ. ಮಾನ್ಯ ಎಚ್.ಡಿ.ಕುಮಾರಸ್ವಾಮಿ ಅವರಿಗೂ ಬೆಳಿಗ್ಗೆ ಮಾಹಿತಿ ನೀಡಿದ್ದೇನೆ ಎಂದು ಪ್ರಶ್ನೆಗೆ ಉತ್ತರ ಕೊಟ್ಟರು.

ವಿಷಯಗಳ ಕುರಿತು ನಮ್ಮ ಪಕ್ಷದ ವರಿಷ್ಠರು ಮತ್ತು ಜೆಡಿಎಸ್ ವರಿಷ್ಠರು ಚರ್ಚೆ ಮಾಡಿದ್ದಾರೆ; ಅಲ್ಲದೆ ಚರ್ಚೆ ಮಾಡುತ್ತಿದ್ದಾರೆ. ಎಲ್ಲವೂ ಕೂಡ ಸುಖಾಂತ್ಯ ಕಾಣಲಿದೆ ಎಂದು ಇನ್ನೊಂದು ಪ್ರಶ್ನೆಗೆ ಉತ್ತರಿಸಿದರು. ಕಳೆದ ಒಂದು ವಾರದ ಘಟನೆಗಳನ್ನು ಅವಲೋಕನ ಮಾಡಿಎಂದರು., ಕಾಂಗ್ರೆಸ್ ಪಕ್ಷದ ಮುಖಂಡರಿಗೆ ಅವರ ನಾಯಕರಿಂದ ಬಿಜೆಪಿ ಮುಖಂಡರ ಬಗ್ಗೆ ಹೆಚ್ಚು ವಿಶ್ವಾಸ ಬಂದಿದೆ. ಎಂ.ಬಿ.ಪಾಟೀಲ್ ಮತ್ತು ಇತರರ ಹೇಳಿಕೆ ಗಮನಿಸಿದರೆ, ಬಿಜೆಪಿ ನಾಯಕರ ಮೇಲೆ ಅವರಿಗೆ ವಿಶ್ವಾಸ ಬಂದಿದೆ ಎಂಬುದು ಸ್ಪಷ್ಟವಾಗಿದೆ ಎಂದರು. ಸದಾನಂದಗೌಡರು ಕೂಡ ಬಿಜೆಪಿಯಲ್ಲೇ ಇರುತ್ತಾರೆ ಎಂದು ಪ್ರಶ್ನೆಗೆ ಉತ್ತರ ಕೊಟ್ಟರು.

ಮೊದಲನೇ ಪಟ್ಟಿ ಬಿಡುಗಡೆ ಆಗಿದೆ. ಅಭ್ಯರ್ಥಿಗಳ ಎರಡನೇ ಪಟ್ಟಿ ಸದ್ಯದಲ್ಲೇ ಬಿಡುಗಡೆ ಆಗಲಿದೆ ಎಂದು ಅವರು ಮತ್ತೊಂದು ಪ್ರಶ್ನೆಗೆ ಉತ್ತರಿಸಿದರು. ಟಿಕೆಟ್ ವಿಚಾರದಲ್ಲಿ ಪಕ್ಷದ ಹೈಕಮಾಂಡ್ ನಿರ್ಧಾರವೇ ಅಂತಿಮ ಎಂದು ಅವರು ಸ್ಪಷ್ಟಪಡಿಸಿದರು. ಈಶ್ವರಪ್ಪ ಅವರು ಹಿರಿಯ ನಾಯಕರು. ಕೆಲವು ತಪ್ಪು ಮಾಹಿತಿಗಳು ಅವರಿಗೆ ತಲುಪಿವೆ. ಹಾಗಾಗಿ ಈ ರೀತಿ ಚರ್ಚೆಗಳು ನಡೆಯುತ್ತಿವೆ. ಅವರಿಗೆ ಸತ್ಯ ಅರ್ಥ ಆದಮೇಲೆ ಸಮಸ್ಯೆ ಬಗೆಹರಿಯುವ ವಿಶ್ವಾಸ ನನಗೆ ಈಗಲೂ ಇದೆ ಎಂದು ತಿಳಿಸಿದರು.

ರಾಜ್ಯದಲ್ಲಿ ದಿನೇದಿನೇ ಪ್ರಧಾನಮಂತ್ರಿ ನರೇಂದ್ರ ಮೋದಿಜೀ ಅವರ ಜನಪ್ರಿಯತೆ ಇನ್ನೂ ಎತ್ತರಕ್ಕೆ ಹೋಗುತ್ತಿರುವುದು ಚುನಾವಣಾ ರಣಭೂಮಿಯಲ್ಲಿರುವ ನಮ್ಮ ಕಾರ್ಯಕರ್ತರಿಗೆ ಉತ್ಸಾಹ ತಂದುಕೊಟ್ಟಿದೆ ಎಂದರು. ಪ್ರಧಾನಿ ನರೇಂದ್ರ ಮೋದಿಯವರ ಶಿವಮೊಗ್ಗದ ಪ್ರವಾಸ, ಸಭೆ ಯಶಸ್ವಿಯಾಗಿದೆ. ಕೇವಲ ಒಂದು ವಾರದಲ್ಲಿ ಇಷ್ಟು ದೊಡ್ಡ ಸಮಾವೇಶ ಆಯೋಜಿಸಲಾಗಿದೆ ಎಂದು ಮೆಚ್ಚುಗೆ ಸೂಚಿಸಿದರು. ಶಿವಮೊಗ್ಗ, ಗುಲ್ಬರ್ಗ ಕಾರ್ಯಕ್ರಮಗಳ ಕುರಿತು ಸ್ವತಃ ಪ್ರಧಾನಿಯವರು ಸಂತಸ ವ್ಯಕ್ತಪಡಿಸಿದ್ದಾರೆ ಎಂದರು.

Share. Facebook Twitter LinkedIn WhatsApp Email

Related Posts

'Hindustan nahi, Muslimistan bol..' anti-national writing in Udupi

‘ಹಿಂದೂಸ್ಥಾನ್ ನಹಿ, ಮುಸ್ಲಿಂಸ್ಥಾನ ಬೋಲ್..’ ಉಡುಪಿಯಲ್ಲಿ ದೇಶ ವಿರೋಧಿ ಬರಹ

10/05/2025 10:16 AM1 Min Read

ಖಾಸಗಿ ಎಂಜಿನಿಯರಿಂಗ್ ಕಾಲೇಜುಗಳ ಶುಲ್ಕವನ್ನು ಶೇ. 7.5ರಷ್ಟು ಹೆಚ್ಚಿಸಲು ರಾಜ್ಯ ಸರ್ಕಾರ ಅನುಮತಿ | Fees hike

10/05/2025 8:36 AM1 Min Read

ಭಾರತ-ಪಾಕ್ ಉದ್ವಿಗ್ನತೆ: ಎರಡು ವರ್ಷದ ‘ಸಾಧನಾ ಸಮಾವೇಶ’ ಮುಂದೂಡಿದ ಕರ್ನಾಟಕ ಸರ್ಕಾರ | India -Pak War

10/05/2025 8:24 AM1 Min Read
Recent News
'Hindustan nahi, Muslimistan bol..' anti-national writing in Udupi

‘ಹಿಂದೂಸ್ಥಾನ್ ನಹಿ, ಮುಸ್ಲಿಂಸ್ಥಾನ ಬೋಲ್..’ ಉಡುಪಿಯಲ್ಲಿ ದೇಶ ವಿರೋಧಿ ಬರಹ

10/05/2025 10:16 AM

ಭಾರತ-ಪಾಕಿಸ್ತಾನ ಉದ್ವಿಗ್ನತೆ : ಮನೆಯಿಂದ ಕೆಲಸ ಮಾಡಲು ಉದ್ಯೋಗಿಗಳಿಗೆ ಐಟಿ ಸಂಸ್ಥೆಗಳು ಸಲಹೆ | India – Pak war

10/05/2025 10:11 AM

ಭಾರತ-ಪಾಕಿಸ್ತಾನ ಉದ್ವಿಗ್ನತೆ: 32 ಭಾರತೀಯ ವಿಮಾನ ನಿಲ್ದಾಣಗಳು ಬಂದ್ | India -Pak War

10/05/2025 10:01 AM

IPL 2025 : ಒಂದು ವಾರದ ಬಳಿಕ ಇಂಗ್ಲೆಂಡ್ ನಲ್ಲಿ ಮತ್ತೆ ಐಪಿಎಲ್ ಆರಂಭ ?

10/05/2025 9:41 AM
State News
'Hindustan nahi, Muslimistan bol..' anti-national writing in Udupi KARNATAKA

‘ಹಿಂದೂಸ್ಥಾನ್ ನಹಿ, ಮುಸ್ಲಿಂಸ್ಥಾನ ಬೋಲ್..’ ಉಡುಪಿಯಲ್ಲಿ ದೇಶ ವಿರೋಧಿ ಬರಹ

By kannadanewsnow0710/05/2025 10:16 AM KARNATAKA 1 Min Read

ಉಡುಪಿ: ಕಾರ್ಕಳ ತಾಲೂಕಿನ ನಿಟ್ಟೆ ಇಂಜಿನಿಯರಿಂಗ್ ಕಾಲೇಜಿನ ವಸತಿ ನಿಲಯದ ಗೋಡೆಯ ಮೇಲೆ ವಿದ್ಯಾರ್ಥಿನಿಯೊಬ್ಬಳು ಹಿಂದೂಸ್ಥಾನ್ ನಹಿ, ಮುಸ್ಲಿಂಸ್ಥಾನ ಬೋಲ್…

ಖಾಸಗಿ ಎಂಜಿನಿಯರಿಂಗ್ ಕಾಲೇಜುಗಳ ಶುಲ್ಕವನ್ನು ಶೇ. 7.5ರಷ್ಟು ಹೆಚ್ಚಿಸಲು ರಾಜ್ಯ ಸರ್ಕಾರ ಅನುಮತಿ | Fees hike

10/05/2025 8:36 AM

ಭಾರತ-ಪಾಕ್ ಉದ್ವಿಗ್ನತೆ: ಎರಡು ವರ್ಷದ ‘ಸಾಧನಾ ಸಮಾವೇಶ’ ಮುಂದೂಡಿದ ಕರ್ನಾಟಕ ಸರ್ಕಾರ | India -Pak War

10/05/2025 8:24 AM

ಭಾರತೀಯ ಸೇನೆಗೆ ಬೆಂಬಲ: ಬೆಂಗಳೂರಿನಲ್ಲಿ ಕಾಂಗ್ರೆಸ್ ‘ಜೈ ಹಿಂದ್ ತಿರಂಗಾ ಯಾತ್ರೆ’ | Jai Hind Yatra

10/05/2025 7:04 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.