‘ಹಿಂದೂ’ ಪದದ ಹೇಳಿಕೆ ವಿವಾದ : ಸತೀಶ್ ಜಾರಕಿಹೊಳಿ ವಿರುದ್ಧ ಕ್ರಮಕ್ಕೆ ಬಿ.ವೈ ವಿಜಯೇಂದ್ರ ಆಗ್ರಹ

ಶಿವಮೊಗ್ಗ : ಹಿಂದುತ್ವದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿರುವ ಸತೀಶ್ ಜಾರಕಿಹೊಳಿ ನಡೆಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಸುದ್ದಿಗಾರರ ಜೊತೆ ಮಾತನಾಡಿದ ಅವರು ‘ಸತೀಶ್ ಜಾರಕಿಹೊಳಿ ಹೇಳಿಕೆಗೆ ರಾಜ್ಯ ಬಿಜೆಪಿ ನಾಯಕರು ಟೀಕೆ ವ್ಯಕ್ತಪಡಿಸಿದ್ದು, ಸತೀಶ್ ಜಾರಕಿಹೊಳಿ ವಿರುದ್ಧ ಕಾನೂನು ಕ್ರಮಕ್ಕೆ ಬಿ.ವೈ ವಿಜಯೇಂದ್ರ ಆಗ್ರಹಿಸಿದ್ದಾರೆ. ಇಂತಹ ಹೇಳಿಕೆ ನೀಡಿರುವ ಸತೀಶ್ ಜಾರಕಿಹೊಳಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ಹಿಂದುತ್ವ, ಧರ್ಮದ ಬಗ್ಗೆ ಇಂತಹ ಹೇಳಿಕೆ ನೀಡಬಾರದು. ಅವರ ಹೇಳಿಕೆ ಖಂಡನೀಯ, ಚುನಾವಣೆಯಲ್ಲಿ ಜನರು ತಕ್ಕ ಉತ್ತರ … Continue reading ‘ಹಿಂದೂ’ ಪದದ ಹೇಳಿಕೆ ವಿವಾದ : ಸತೀಶ್ ಜಾರಕಿಹೊಳಿ ವಿರುದ್ಧ ಕ್ರಮಕ್ಕೆ ಬಿ.ವೈ ವಿಜಯೇಂದ್ರ ಆಗ್ರಹ