PSI ಹಗರಣ ತನಿಖೆ ಮಾಡಿದ್ರೆ ಬಿವೈ ವಿಜಯೇಂದ್ರ ಜೈಲಿಗೆ ಹೋಗೋದು ಖಚಿತ: MLA ಬೇಳೂರು ಗೋಪಾಲಕೃಷ್ಣ ಭವಿಷ್ಯ

ಶಿವಮೊಗ್ಗ: ಬಿಜೆಪಿ, ಜೆಡಿಎಸ್ ಶಾಸಕರ ವಿರುದ್ಧದ ಹಗರಣದ ಸಂದರ್ಭದಲ್ಲಿ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ಕೇಳಿದಾಗ ನೀಡಲಿಲ್ಲ. ಈಗ ಬಿಜೆಪಿ ಏಜೆಂಟ್ ರೀತಿಯಲ್ಲಿ ಸಿಎಂ ಸಿದ್ಧರಾಮಯ್ಯ ವಿರುದ್ಧದ ಮುಡಾ ಹಗರಣದಲ್ಲಿ ಪ್ರಾಸಿಕ್ಯೂಷನ್ ಗೆ ಅನುಮತಿಸಿದ್ದಾರೆ. ಪಿಎಸ್ಐ ಹಗರಣದ ತನಿಖೆಯಾದ್ರೆ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಕೂಡ ಜೈಲಿಗೆ ಹೋಗ್ತಾರೆ. ಅದರಲ್ಲಿ ಎರಡು ಮಾತಿಲ್ಲ ಎಂಬುದಾಗಿ ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ ಭವಿಷ್ಯ ನುಡಿದ್ದಾರೆ. ಇಂದು ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಅವರು,  ಪಿಎಸ್ಐ ಹಗರಣದ ತನಿಖೆ ಮಾಡಿದ್ರೆ ವಿಜಯೇಂದ್ರ … Continue reading PSI ಹಗರಣ ತನಿಖೆ ಮಾಡಿದ್ರೆ ಬಿವೈ ವಿಜಯೇಂದ್ರ ಜೈಲಿಗೆ ಹೋಗೋದು ಖಚಿತ: MLA ಬೇಳೂರು ಗೋಪಾಲಕೃಷ್ಣ ಭವಿಷ್ಯ