BREAKING NEWS : ಬೆಂಗಳೂರಿನಲ್ಲಿ ದೀಪಾವಳಿ ಹಬ್ಬದ ದಿನವೇ ದುರಂತ : ಫ್ಲೈಓವರ್ ಮೇಲಿಂದ ಬಿದ್ದು ಬೈಕ್ ಸವಾರ ಸಾವು

ಬೆಂಗಳೂರು : ದೀಪಾವಳಿ ಹಬ್ಬದ  ದಿನ ಬೆಂಗಳೂರಿನಲ್ಲಿ ಫ್ಲೈಓವರ್​ ಮೇಲಿಂದ ಬಿದ್ದು ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ಇಂದು ನಡೆದಿದೆ. ಆಂಧ್ರಪ್ರದೇಶ ಮೂಲದ ನಾಗಾರ್ಜುನ (33) ಮೃತ ವ್ಯಕ್ತಿ. ಮೊದಲು, ಡಿವೈಡರ್​ಗೆ ಡಿಕ್ಕಿ ಹೊಡೆದು, ಬಳಿಕ ಫ್ಲೈಓವರ್​ ಮೇಲಿಂದ) ಬಿದ್ದು ಮೃತಪಟ್ಟಿದ್ದಾನೆ. ನಾಗಾರ್ಜುನ ಬೆಂಗಳೂರಿನಿಂದ ಹೊಸೂರು ಕಡೆ ಹೊರಟಿದ್ದರು ಎನ್ನಲಾಗಿದ್ದು, ಈ ಸಂಬಂಧ. ಎಲೆಕ್ಟ್ರಾನಿಕ್ ಸಿಟಿ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಇಂದು ಬೆಳಗ್ಗೆ 11.45ರಲ್ಲಿ ಘಟನೆ ನಡೆದಿದ್ದು, . ಎಲೆಕ್ಟ್ರಾನಿಕ್ ಸಿಟಿ ಸಂಚಾರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. … Continue reading BREAKING NEWS : ಬೆಂಗಳೂರಿನಲ್ಲಿ ದೀಪಾವಳಿ ಹಬ್ಬದ ದಿನವೇ ದುರಂತ : ಫ್ಲೈಓವರ್ ಮೇಲಿಂದ ಬಿದ್ದು ಬೈಕ್ ಸವಾರ ಸಾವು