BIGG NEWS: ಸೆ. 30 ರಿಂದ ರಾಜ್ಯದಲ್ಲಿ ‘ಭಾರತ್ ಜೋಡೋ ಪಾದಯಾತ್ರೆ’ ಪ್ರಾರಂಭ; ಎಲ್ಲೆಲ್ಲಿ ಸಂಚಾರ ಗೊತ್ತಾ?

ಬೆಂಗಳೂರು: ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಹಮ್ಮಿಕೊಂಡಿರುವ ಭಾರತ್‌ ಜೋಡೋ ಪಾದಯಾತ್ರೆ ರಾಜ್ಯಕ್ಕೆ ವ್ಯಾಪಿಸಿದೆ.ಇದೇ ತಿಂಗಳು ಅಂದರೆ ಸೆ. 30 ರಂದು ರಾಜ್ಯಕ್ಕೆ ಪ್ರವೇಶ ಮಾಡಲಿದೆ . ಇದಕ್ಕಾಗಿ ಕಾಂಗ್ರೆಸ್‌ ನಾಯಕರು ಅವರನ್ನ ಅದ್ಧೂರಿ ಸ್ವಾಗತ ಮಾಡಿಕೊಳ್ಳಲು ಸಜ್ಜಾಗುತ್ತಿದ್ದಾರೆ. Mysore Dasara 2022: ಮೈಸೂರಿನಲ್ಲೇ ತಯಾರಾದ ರೇಷ್ಮೆ ಸೀರೆಯಲ್ಲಿ ಆಗಮಿಸಿ, ದಸರಾಗೆ ವಿಶೇಷ ಮೆರುಗು ತಂದ ರಾಷ್ಡ್ರಪತಿ ದ್ರೌಪದಿ ಮುರ್ಮು ಸೆ.7 ರಂದು ಕಮ್ಯಾಕುಮಾರಿಯಿಂದ ಆರಂಭವಾಗಿರುವ ಪಾದಯಾತ್ರೆ ರಾಜ್ಯದಲ್ಲಿ ‘ಭಾರತ ಐಕ್ಯತಾ ಯಾತ್ರೆ’ ಹೆಸರಿನಲ್ಲಿ ಸಾಗಲಿದೆ. … Continue reading BIGG NEWS: ಸೆ. 30 ರಿಂದ ರಾಜ್ಯದಲ್ಲಿ ‘ಭಾರತ್ ಜೋಡೋ ಪಾದಯಾತ್ರೆ’ ಪ್ರಾರಂಭ; ಎಲ್ಲೆಲ್ಲಿ ಸಂಚಾರ ಗೊತ್ತಾ?