ಬೆಂಗಳೂರು : ಲೀಲಾವತಿ ಅವರು ಕನ್ನಡ ಸಿನಿಮಾ ರಂಗದ ಎವರ್ ಗ್ರೀನ್ ನಟಿ , ಇಂದು ಆಸ್ಪತ್ರೆ ಕಟ್ಟಿಸುವ ಮೂಲಕ ಜನರ ಸೇವೆಗೆ ಮುಂದಾಗಿದ್ದಾರೆ, ಅವರ ಈ ಕಾರ್ಯವನ್ನು ನಾವು ಶ್ಲಾಘಿಸಬೇಕು ಎಂದು ಸಿಎಂ ಬಸವರಾಜ ಬೊಮ್ಮಾಯಿ ವರ್ಣಿಸಿದರು.

ನ್ನಡ ಸಿನಿಮಾ ರಂಗದ ಹಿರಿಯ ನಟಿ ಡಾ.ಲೀಲಾವತಿ (Leelavati) ಅವರು ನೆಲಮಂಗಲ ಹತ್ತಿರದ ಸೋಲದೇವನಹಳ್ಳಿಯಲ್ಲಿ ನಿರ್ಮಿಸಿರುವ ಆಸ್ಪತ್ರೆಯನ್ನು ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraja Bommai) ಉದ್ಘಾಟಿಸಿದರು. ನಂತರ ಲೀಲಾವತಿ ಅವರ ಜೊತೆ ಕೆಲಕಾಲ ಮಾತುಕತೆ ನಡೆಸಿದರು. ಹಿರಿಯ ನಟಿಯ ಈ ಸೇವೆಗೆ ಪ್ರಶಂಸೆ ವ್ಯಕ್ತಪಡಿಸಿದ ಸಿಎಂ ಬೊಮ್ಮಾಯಿ ಲೀಲಾವತಿ ಅವರನ್ನು ಮನಸಾರೆ ಹೊಗಳಿದರು.

ಲೀಲಾವತಿ ಅವರು ನಿರ್ಮಿಸಿರುವ ಆಸ್ಪತ್ರೆಗೆ ಬೇಕಿರುವ ಎಲ್ಲ ಸೌಲಭ್ಯಗಳನ್ನೂ ಒದಗಿಸುವ ಕುರಿತು ಸಿಎಂ ಭರವಸೆ ನೀಡಿದ್ದು, ಸರ್ಕಾರದಿಂದ ಡಾಕ್ಟರ್ ಮತ್ತು ನರ್ಸ್ ನೇಮಿಸುವ ಬಗ್ಗೆ ಭರವಸೆ ನೀಡಿದರು.

 

ಯಾರಿಗುಂಟು ಯಾರಿಗಿಲ್ಲಾ ಈ ಆಫರ್ : 500 ರೂ ಕೊಟ್ರೆ ಒಂದು ರಾತ್ರಿ ಜೈಲಲ್ಲಿ ತಂಗಲು ಅವಕಾಶ..!

BREAKING NEWS : ‘ಬಿಬಿಎಂಪಿ’ ಚುನಾವಣೆಗೆ ಅಂತಿಮ ಮತದಾರರ ಪಟ್ಟಿ ಪ್ರಕಟ ; 79 ಲಕ್ಷ ಮತದಾರರು |BBMP Election 2022

Share.
Exit mobile version