ವಾಲ್ಮೀಕಿ ನಿಗಮದ ಅಧ್ಯಕ್ಷರ ವಜಾ, ಸಿಎಂ ರಾಜೀನಾಮೆಗೆ ಸಿ.ಟಿ.ರವಿ ಒತ್ತಾಯ

ಬೆಂಗಳೂರು: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣಕ್ಕೆ ಸಂಬಂಧಿಸಿ ನಿಗಮದ ಅಧ್ಯಕ್ಷ ಬಸವರಾಜ ದದ್ದಲ್ ವಜಾ ಮಾಡಬೇಕು; ಮುಖ್ಯಮಂತ್ರಿ ರಾಜೀನಾಮೆ ಕೊಡಬೇಕು ಎಂದು ಬಿಜೆಪಿ ಮಾಜಿ ರಾಷ್ಟೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಅವರು ಆಗ್ರಹಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಎಫ್‍ಐಆರ್‍ನಲ್ಲಿ ಯಾಕೆ ಇನ್ನೂ ನಾಗೇಂದ್ರರ ಹೆಸರನ್ನು ಉಲ್ಲೇಖಿಸಿಲ್ಲ ಎಂದು ಪ್ರಶ್ನಿಸಿದರು. ಕ್ರಿಮಿನಲ್ ಕೇಸ್ ದಾಖಲಿಸಲು ಆಗ್ರಹಿಸಿದರು. ಈಶ್ವರಪ್ಪನವರ ಪ್ರಕರಣದಲ್ಲಿ ಈಶ್ವರಪ್ಪ ಮೇಲೆ 302 ಪ್ರಕರಣ ದಾಖಲಿಸಬೇಕೆಂದು … Continue reading ವಾಲ್ಮೀಕಿ ನಿಗಮದ ಅಧ್ಯಕ್ಷರ ವಜಾ, ಸಿಎಂ ರಾಜೀನಾಮೆಗೆ ಸಿ.ಟಿ.ರವಿ ಒತ್ತಾಯ