ತುರ್ತು ಪರಿಸ್ಥಿತಿ ಖಂಡಿಸಿದ ಸಂಪುಟ, “ಪ್ರಜಾಪ್ರಭುತ್ವದ ಉಳಿವು ಖಚಿತ ಪಡೆಸಿಕೊಳ್ಳೋದು ನಮ್ಮ ಕರ್ತವ್ಯ” ಎಂದ ‘ಪ್ರಧಾನಿ ಮೋದಿ’

ನವದೆಹಲಿ : 1975ರಲ್ಲಿ ಅಂದಿನ ಪ್ರಧಾನಿ ಇಂದಿರಾ ಗಾಂಧಿಯವರು ತುರ್ತು ಪರಿಸ್ಥಿತಿ ಹೇರಿದ್ದನ್ನು ಖಂಡಿಸುವ ನಿರ್ಣಯವನ್ನ ಕೇಂದ್ರ ಸಚಿವ ಸಂಪುಟ ಬುಧವಾರ ಅಂಗೀಕರಿಸಿತು. ತುರ್ತು ಪರಿಸ್ಥಿತಿಯ ಸಮಯದಲ್ಲಿ ಪ್ರಾಣ ಕಳೆದುಕೊಂಡವರ ಸ್ಮರಣಾರ್ಥ ಎರಡು ನಿಮಿಷಗಳ ಮೌನ ಆಚರಿಸಲಾಯಿತು. ಇಂದಿನ ಪೀಳಿಗೆ ತುರ್ತು ಪರಿಸ್ಥಿತಿಯ ಅಪಾಯಗಳನ್ನ ಅರ್ಥಮಾಡಿಕೊಳ್ಳಬೇಕು ಮತ್ತು ಬಲವಾದ ಮತ್ತು ಅಭಿವೃದ್ಧಿ ಹೊಂದುತ್ತಿರುವ ಪ್ರಜಾಪ್ರಭುತ್ವವನ್ನ ಖಚಿತಪಡಿಸಿಕೊಳ್ಳುವುದು ನಮ್ಮ ಕರ್ತವ್ಯ ಎಂದು ಪ್ರಧಾನಿ ನರೇಂದ್ರ ಮೋದಿ ತಮ್ಮ ಸಂಪುಟ ಸಹೋದ್ಯೋಗಿಗಳಿಗೆ ಹೇಳಿದರು ಎಂದು ಸರ್ಕಾರಿ ಮೂಲಗಳು ತಿಳಿಸಿವೆ. ತುರ್ತು … Continue reading ತುರ್ತು ಪರಿಸ್ಥಿತಿ ಖಂಡಿಸಿದ ಸಂಪುಟ, “ಪ್ರಜಾಪ್ರಭುತ್ವದ ಉಳಿವು ಖಚಿತ ಪಡೆಸಿಕೊಳ್ಳೋದು ನಮ್ಮ ಕರ್ತವ್ಯ” ಎಂದ ‘ಪ್ರಧಾನಿ ಮೋದಿ’