Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಕೊಪ್ಪಳ : ಮೇಲಾಧಿಕಾರಿಗಳ ಕಿರುಕುಳ ಆರೋಪ ಹಿನ್ನೆಲೆ : ಕಿರ್ಲೊಸ್ಕರ್ ಕಂಪನಿ ಸಹಾಯಕ ಎಂಜಿನಿಯರ್ ಆತ್ಮಹತ್ಯೆಗೆ ಯತ್ನ

09/10/2025 4:04 PM

BIG NEWS: ರಾಜ್ಯದಲ್ಲಿ ‘ಪಡಿತರ ಚೀಟಿದಾರ’ರಿಗೆ 5 ಕೆಜಿ ಅಕ್ಕಿ ಬದಲು ʻಇಂದಿರಾ ಆಹಾರ ಕಿಟ್‌ʼ: ಸಂಪುಟದ ಮಹತ್ವ ನಿರ್ಧಾರ

09/10/2025 3:55 PM

BREAKING : ಬಿಕ್ಲು ಶಿವ ಕೊಲೆ ಕೇಸ್ ನಲ್ಲಿ ಬೈರತಿ ಬಸವರಾಜ್ ಗೆ ಸಂಕಷ್ಟ : ಬಂಧನದಿಂದ ರಕ್ಷಣೆ ಆದೇಶ ತೆರವು ಕೋರಿ ಅರ್ಜಿ ಸಲ್ಲಿಕೆ

09/10/2025 3:51 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS: ರಾಜ್ಯದಲ್ಲಿ ‘ಪಡಿತರ ಚೀಟಿದಾರ’ರಿಗೆ 5 ಕೆಜಿ ಅಕ್ಕಿ ಬದಲು ʻಇಂದಿರಾ ಆಹಾರ ಕಿಟ್‌ʼ: ಸಂಪುಟದ ಮಹತ್ವ ನಿರ್ಧಾರ
KARNATAKA

BIG NEWS: ರಾಜ್ಯದಲ್ಲಿ ‘ಪಡಿತರ ಚೀಟಿದಾರ’ರಿಗೆ 5 ಕೆಜಿ ಅಕ್ಕಿ ಬದಲು ʻಇಂದಿರಾ ಆಹಾರ ಕಿಟ್‌ʼ: ಸಂಪುಟದ ಮಹತ್ವ ನಿರ್ಧಾರ

By kannadanewsnow0909/10/2025 3:55 PM

ಬೆಂಗಳೂರು: ರಾಜ್ಯದ ಬಿಪಿಎಲ್ ಕಾರ್ಡ್ ದಾರರು ಹಾಗೂ ಅಂತ್ಯೋದಯ ಕಾರ್ಡ್ ದಾರರಿಗೆ ಅನ್ನಭಾಗ್ಯ ಯೋಜನೆಯ ಅಡಿಯಲ್ಲಿ 10 ಕೆಜಿ ಅಕ್ಕಿ ಬದಲು 5 ಕೆಜಿ ಅಕ್ಕಿ ಹಾಗೂ 5 ಕೆಜಿ ಅಕ್ಕಿ ಲೆಕ್ಕದಲ್ಲಿ ಆಹಾರ ಧಾನ್ಯಗಳ ಇಂದಿರಾ ಆಹಾರ ಕಿಟ್ ನೀಡಲು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರವನ್ನು ಕೈಗೊಳ್ಳಲಾಗಿದೆ.

ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ನಡೆದಂತ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ‘ಇಂದಿರಾ ಆಹಾರ ಕಿಟ್‌ʼ (ಇಂದಿರಾ – ಅನ್ನಭಾಗ್ಯ ಫಲಾನುಭವಿಗಳನ್ನು ಪುನರುಜ್ಜೀವನಗೊಳಿಸಲು ಸಮಗ್ರ ಪೋಷಣೆ ಮತ್ತು ಆಹಾರ ಉಪಕ್ರಮ) ಕಿಟ್‌ ನೀಡಲು ನಿರ್ಧರಿಸಲಾಗಿದೆ.

ಈ ಹಿನ್ನಲೆಯಲ್ಲಿ ಇನ್ಮುಂದೆ ಬಿಪಿಎಲ್, ಎಪಿಎಲ್ ಕಾರ್ಡ್ ದಾರರಿಗೆ 10 ಕೆಜಿ ಅಕ್ಕಿ ಬದಲಿಗೆ 5 ಕೆಜಿ ಅಕ್ಕಿ ನೀಡಲಾಗುತ್ತದೆ. ಉಳಿದ 5 ಕೆಜಿ ಅಕ್ಕಿ ಲೆಕ್ಕದಲ್ಲಿ ತೊಗರಿ ಬೇಳೆ, ಹೆಸರು ಕಾಳು, ಸಕ್ಕರೆ, ಉಪ್ಪು ತಲಾ 1 ಕೆಜಿ ಹಾಗೂ 1 ಲೀಟರ್‌ ಅಡುಗೆ ಎಣ್ಣೆ ಪದಾರ್ಥವನ್ನು ಇಂದಿರಾ ಆಹಾರ ಕಿಟ್‌ನಲ್ಲಿ ನೀಡಲಾಗುತ್ತದೆ. ಅನ್ನಭಾಗ್ಯದ ಅಕ್ಕಿ ದುರ್ಬಳಕೆ ತಡೆಯಲು ಈ ಕ್ರಮ ಕೈಗೊಳ್ಳಲಾಗಿದೆ ಎಂದು ಕಾನೂನು ಸಚಿವ ಹೆಚ್.ಕೆ.ಪಾಟೀಲ್ ಎಂದು ತಿಳಿಸಿದ್ದಾರೆ.

ಎಲ್ಲಾ ನೇರ ನೇಮಕಾತಿಯಲ್ಲಿ ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿ ಸಡಿಲಿಕೆ: ರಾಜ್ಯ ಸಚಿವ ಸಂಪುಟ ಅನುಮೋದನೆ

Share. Facebook Twitter LinkedIn WhatsApp Email

Related Posts

ಕೊಪ್ಪಳ : ಮೇಲಾಧಿಕಾರಿಗಳ ಕಿರುಕುಳ ಆರೋಪ ಹಿನ್ನೆಲೆ : ಕಿರ್ಲೊಸ್ಕರ್ ಕಂಪನಿ ಸಹಾಯಕ ಎಂಜಿನಿಯರ್ ಆತ್ಮಹತ್ಯೆಗೆ ಯತ್ನ

09/10/2025 4:04 PM1 Min Read

BREAKING : ಬಿಕ್ಲು ಶಿವ ಕೊಲೆ ಕೇಸ್ ನಲ್ಲಿ ಬೈರತಿ ಬಸವರಾಜ್ ಗೆ ಸಂಕಷ್ಟ : ಬಂಧನದಿಂದ ರಕ್ಷಣೆ ಆದೇಶ ತೆರವು ಕೋರಿ ಅರ್ಜಿ ಸಲ್ಲಿಕೆ

09/10/2025 3:51 PM1 Min Read
vidhana soudha

ಎಲ್ಲಾ ನೇರ ನೇಮಕಾತಿಯಲ್ಲಿ ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿ ಸಡಿಲಿಕೆ: ರಾಜ್ಯ ಸಚಿವ ಸಂಪುಟ ಅನುಮೋದನೆ

09/10/2025 3:49 PM1 Min Read
Recent News

ಕೊಪ್ಪಳ : ಮೇಲಾಧಿಕಾರಿಗಳ ಕಿರುಕುಳ ಆರೋಪ ಹಿನ್ನೆಲೆ : ಕಿರ್ಲೊಸ್ಕರ್ ಕಂಪನಿ ಸಹಾಯಕ ಎಂಜಿನಿಯರ್ ಆತ್ಮಹತ್ಯೆಗೆ ಯತ್ನ

09/10/2025 4:04 PM

BIG NEWS: ರಾಜ್ಯದಲ್ಲಿ ‘ಪಡಿತರ ಚೀಟಿದಾರ’ರಿಗೆ 5 ಕೆಜಿ ಅಕ್ಕಿ ಬದಲು ʻಇಂದಿರಾ ಆಹಾರ ಕಿಟ್‌ʼ: ಸಂಪುಟದ ಮಹತ್ವ ನಿರ್ಧಾರ

09/10/2025 3:55 PM

BREAKING : ಬಿಕ್ಲು ಶಿವ ಕೊಲೆ ಕೇಸ್ ನಲ್ಲಿ ಬೈರತಿ ಬಸವರಾಜ್ ಗೆ ಸಂಕಷ್ಟ : ಬಂಧನದಿಂದ ರಕ್ಷಣೆ ಆದೇಶ ತೆರವು ಕೋರಿ ಅರ್ಜಿ ಸಲ್ಲಿಕೆ

09/10/2025 3:51 PM
vidhana soudha

ಎಲ್ಲಾ ನೇರ ನೇಮಕಾತಿಯಲ್ಲಿ ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿ ಸಡಿಲಿಕೆ: ರಾಜ್ಯ ಸಚಿವ ಸಂಪುಟ ಅನುಮೋದನೆ

09/10/2025 3:49 PM
State News
KARNATAKA

ಕೊಪ್ಪಳ : ಮೇಲಾಧಿಕಾರಿಗಳ ಕಿರುಕುಳ ಆರೋಪ ಹಿನ್ನೆಲೆ : ಕಿರ್ಲೊಸ್ಕರ್ ಕಂಪನಿ ಸಹಾಯಕ ಎಂಜಿನಿಯರ್ ಆತ್ಮಹತ್ಯೆಗೆ ಯತ್ನ

By kannadanewsnow0509/10/2025 4:04 PM KARNATAKA 1 Min Read

ಕೊಪ್ಪಳ : ಕಿರ್ಲೋಸ್ಕರ್ ಕಾರ್ಖಾನೆಯ ಮೇಲಾಧಿಕಾರಿಗಳ ನಿಂದನೆ ಹಿನ್ನೆಲೆಯಲ್ಲಿ ಕೆಮಿಕಲ್ ಸೇವಿಸಿ ಸಹಾಯಕ ಎಂಜಿನಿಯರ್ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಕೊಪ್ಪಳ…

BIG NEWS: ರಾಜ್ಯದಲ್ಲಿ ‘ಪಡಿತರ ಚೀಟಿದಾರ’ರಿಗೆ 5 ಕೆಜಿ ಅಕ್ಕಿ ಬದಲು ʻಇಂದಿರಾ ಆಹಾರ ಕಿಟ್‌ʼ: ಸಂಪುಟದ ಮಹತ್ವ ನಿರ್ಧಾರ

09/10/2025 3:55 PM

BREAKING : ಬಿಕ್ಲು ಶಿವ ಕೊಲೆ ಕೇಸ್ ನಲ್ಲಿ ಬೈರತಿ ಬಸವರಾಜ್ ಗೆ ಸಂಕಷ್ಟ : ಬಂಧನದಿಂದ ರಕ್ಷಣೆ ಆದೇಶ ತೆರವು ಕೋರಿ ಅರ್ಜಿ ಸಲ್ಲಿಕೆ

09/10/2025 3:51 PM
vidhana soudha

ಎಲ್ಲಾ ನೇರ ನೇಮಕಾತಿಯಲ್ಲಿ ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿ ಸಡಿಲಿಕೆ: ರಾಜ್ಯ ಸಚಿವ ಸಂಪುಟ ಅನುಮೋದನೆ

09/10/2025 3:49 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.