ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿನ ಸಂಪುಟ ಸಭೆ ಅಂತ್ಯ : ಹಲವು ಮಹತ್ವದ ನಿರ್ಧಾರ ಪ್ರಕಟಿಸಿದ ಸರ್ಕಾರ

ಬೆಂಗಳೂರು : ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಇಂದು ನಡೆದ ಕ್ಯಾಬಿನೆಟ್​ ಸಭೆಯಲ್ಲಿ ಹಲವು ಮಹತ್ವದ ವಿಷಯಗಳ ಬಗ್ಗೆ ಚರ್ಚೆ ಮಾಡಲಾಗಿದೆ. ಸಚಿವ ಸಂಪುಟ ಸಭೆಯಲ್ಲಿ ಚರ್ಚೆಯಾದ ಹಲವು ನಿರ್ಧಾರಗಳ ಬಗ್ಗೆ ಸಚಿವ ಹೆಚ್​ಕೆ ಪಾಟೀಲ್​ ಮಾಧ್ಯಮದವರೊಂದಿಗೆ ಮಾತನಾಡಿದ್ದು, ಕೌನ್ಸೆಲಿಂಗ್​ ಮೂಲಕ ಸಬ್​ರಿಜಿಸ್ಟ್ರಾರ್ ವರ್ಗಾವಣೆ ಬಗ್ಗೆ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ ಎಂದರು. ವಿಧಾನಸೌಧದಲ್ಲಿ ಸಂಪುಟ ಸಭೆ ಬಳಿಕ ಸಚಿವ ಹೆಚ್‌.ಕೆ.ಪಾಟೀಲ್​ ಮಾಧ್ಯಮದವರೊಂದಿಗಿ ಮಾತನಾಡಿದ್ದು, ಹಿಂದುಳಿದ ವರ್ಗಗಳ ಇಲಾಖೆಯಡಿ ಭಕ್ತವತ್ಸಲ ವರದಿಯನ್ನು ತಿರಸ್ಕರಿಸಲು ಸಂಪುಟ ಸಭೆಯಲ್ಲಿ ನಿರ್ಧರಿಸಿದೆ. … Continue reading ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿನ ಸಂಪುಟ ಸಭೆ ಅಂತ್ಯ : ಹಲವು ಮಹತ್ವದ ನಿರ್ಧಾರ ಪ್ರಕಟಿಸಿದ ಸರ್ಕಾರ