ಕೊಬ್ಬರಿಗೆ ಬೆಂಬಲ ಬೆಲೆ ನೀಡುವಂತೆ ಆಗ್ರಹಿಸಿ ನಾಳೆ ಅರಸೀಕೆರೆ ಬಂದ್ ಗೆ ಕರೆ

ಹಾಸನ : ಕೊಬ್ಬರಿಗೆ ಬೆಂಬಲ ಬೆಲೆ ನೀಡುವಂತೆ ಆಗ್ರಹಿಸಿ ನಾಳೆ (ಡಿ.16) ಹಾಸನ ಜಿಲ್ಲೆಯ ಅರಸೀಕೆರೆ ಬಂದ್ ಗೆ ಕರೆ ನೀಡಲಾಗಿದೆ. ಅರಸೀಕೆರೆ ಕ್ಷೇತ್ರದ ಜೆಡಿಎಸ್ ಶಾಸಕ ಕೆ.ಎಂ ಶಿವಲಿಂಗೇಗೌಡ ಕೊಬ್ಬರಿಗೆ ಬೆಂಬಲ ಬೆಲೆ ನೀಡುವಂತೆ ಆಗ್ರಹಿಸಿ ಹಾಸನ ಜಿಲ್ಲೆಯ ಅರಸೀಕೆರೆ ಬಂದ್ ಗೆ ಕರೆ ನೀಡಿದ್ದಾರೆ. ಶಿವಲಿಂಗೇಗೌಡ ನೇತೃತ್ವದ ನಾಳೆ ಪ್ರತಿಭಟನೆ ನಡೆಯಲಿದ್ದು, ಕೊಬ್ಬರಿಗೆ ಬೆಂಬಲ ಬೆಲೆ ನೀಡುವಂತೆ ಆಗ್ರಹಿಸಿ ಸರ್ಕಾರದ ವಿರುದ್ಧ ಪ್ರತಿಭಟಿಸಲಿದ್ದಾರೆ. ಅರಸೀಕೆರೆ ಪಟ್ಟಣದಲ್ಲಿ ಬೃಹತ್ ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿದೆ. ‘ಕುವೆಂಪು ವಿವಿ … Continue reading ಕೊಬ್ಬರಿಗೆ ಬೆಂಬಲ ಬೆಲೆ ನೀಡುವಂತೆ ಆಗ್ರಹಿಸಿ ನಾಳೆ ಅರಸೀಕೆರೆ ಬಂದ್ ಗೆ ಕರೆ