BIG NEWS: ರಾಜ್ಯಾಧ್ಯಂತ ‘ಖಾಸಗಿ ಸರ್ವೇ ನಂಬರ್ ಪೋಡಿ’ಗೂ ಅಭಿಯಾನ: ಸಚಿವ ಕೃಷ್ಣಭೈರೇಗೌಡ
ಬೆಂಗಳೂರು: ರಾಜ್ಯದ ರೈತರ ಪೋಡಿ ಸಮಸ್ಯೆ ನಿವಾರಣೆಗೆ ಸರ್ಕಾರ ಮಹತ್ವದ ಕ್ರಮ ವಹಿಸಲಾಗಿದೆ. ರಾಜ್ಯಾಧ್ಯಂತ ಖಾಸಗಿ ಸರ್ವೇಯರ್ ಮೂಲಕ ನಂಬರ್ ಪೋಡಿ ಅಭಿಯಾನ ಆರಂಭಿಸಲಾಗುತ್ತಿದೆ ಎಂಬುದಾಗಿ ಕಂದಾಯ ಸಚಿವ ಕೃಷ್ಣ ಭೈರೇಗೌಡ ತಿಳಿಸಿದ್ದಾರೆ. ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಅವರು, ರಾಜ್ಯಾದ್ಯಂತ 22 ಲಕ್ಷ ಖಾಸಗಿ ಸರ್ವೇ ನಂಬರ್ಗಳಲ್ಲಿ ಒಬ್ಬರಿಗಿಂತ ಹೆಚ್ಚು ಮಾಲೀಕರಿದ್ದಾರೆ. ಪ್ರತಿಯೊಬ್ಬರ ಹಿಸ್ಸಾಗೆ ತಕ್ಕಂತೆ ಪ್ರತ್ಯೇಕ ಪಹಣಿ ಮಾಡಿಕೊಡಬೇಕಾದ್ದು ಕಂದಾಯ ಇಲಾಖೆಯ ಮೂಲಕ ಕರ್ತವ್ಯ. ಆದರೆ, ಈವರೆಗೆ ಆ ಕೆಲಸ ಆಗಿಲ್ಲ. ನಾವು ಹೀಗೆ ಪಹಣಿ ಮಾಡಿಕೊಡಲು … Continue reading BIG NEWS: ರಾಜ್ಯಾಧ್ಯಂತ ‘ಖಾಸಗಿ ಸರ್ವೇ ನಂಬರ್ ಪೋಡಿ’ಗೂ ಅಭಿಯಾನ: ಸಚಿವ ಕೃಷ್ಣಭೈರೇಗೌಡ
Copy and paste this URL into your WordPress site to embed
Copy and paste this code into your site to embed