ಅಧಿಕಾರಿಗಳು ಮಾಡಿದ ಅಕ್ರಮಕ್ಕೆ ಸಚಿವರನ್ನು ತಪ್ಪಿತಸ್ಥರನ್ನಾಗಿ ಮಾಡಲು ಸಾಧ್ಯವೇ?: ಡಿಕೆಶಿ ಪ್ರಶ್ನೆ

ಬೆಂಗಳೂರು : “ವಾಲ್ಮೀಕಿ ನಿಗಮದ ಅಕ್ರಮ ಹಣ ವರ್ಗಾವಣೆ ಹಗರಣದಲ್ಲಿ ರಾಷ್ಟ್ರೀಯ ಬ್ಯಾಂಕುಗಳು ಭಾಗಿಯಾಗಿದ್ದರೆ, ಅದಕ್ಕೆ ದೆಹಲಿಯ ಕೇಂದ್ರ ಸಚಿವರು ಅಕ್ರಮದಲ್ಲಿ ಭಾಗಿಯಾಗಿದ್ದಾರೆ ಎಂದು ಹೇಳಲು ಸಾಧ್ಯವೇ? ಅಧಿಕಾರಿಗಳು ಮಾಡುವ ಅಕ್ರಮಕ್ಕೆ ಸಚಿವರನ್ನು ತಪ್ಪಿತಸ್ಥರನ್ನಾಗಿ ಮಾಡಲು ಸಾಧ್ಯವೇ?” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಪರಿಷತ್ ಸದಸ್ಯ ಸಿ.ಟಿ. ರವಿ ಅವರಿಗೆ ತಿರುಗೇಟು ನೀಡಿದರು. ವಿಧಾನ ಪರಿಷತ್ ನಲ್ಲಿ ಮಂಗಳವಾರ ನಡೆದ ಕಲಾಪದಲ್ಲಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಕ್ರಮ ಹಣ ವರ್ಗಾವಣೆ ವಿಚಾರವಾಗಿ ಸಿ.ಟಿ.ರವಿ ಅವರು, “ವಾಲ್ಮೀಕಿ ನಿಗಮದ ಹಗರಣ … Continue reading ಅಧಿಕಾರಿಗಳು ಮಾಡಿದ ಅಕ್ರಮಕ್ಕೆ ಸಚಿವರನ್ನು ತಪ್ಪಿತಸ್ಥರನ್ನಾಗಿ ಮಾಡಲು ಸಾಧ್ಯವೇ?: ಡಿಕೆಶಿ ಪ್ರಶ್ನೆ