BREAKING NEWS : ವಿರಕ್ತ ಮಠದ ಸ್ವಾಮೀಜಿ ಅವಿರಕ್ತ ಚಟುವಟಿಕೆ ನಡೆಸಬಹುದೇ..? : ಹೈಕೋರ್ಟ್ ಪ್ರಶ್ನೆ

ಚಿತ್ರದುರ್ಗ: ಮುರುಘಾಮಠಕ್ಕೆ ( Murugha Matt ) ರಾಜ್ಯ ಸರ್ಕಾರದಿಂದ ( Karnataka Government ) ಆಡಳಿತಾಧಿಕಾರಿಯನ್ನು ನೇಮಿಸಿದ್ದನ್ನು ಪ್ರಶ್ನಿಸಿ, ರಿಟ್ ಅರ್ಜಿಯನ್ನು ಸಲ್ಲಿಸಲಾಗಿದೆ. ಅಲ್ಲದೇ ನಿವೃತ್ತ ಐಎಎಸ್ ಅಧಿಕಾರಿ ಪಿ.ಎಸ್ ವಸ್ತ್ರದ್ ನೇಮಕವನ್ನು ರದ್ದುಗೊಳಿಸುವಂತೆ ಕೋರಲಾಗಿದೆ. ಈ ಸಂಬಂಧ ಹೈಕೋರ್ಟ್ ನಲ್ಲಿ  ಇಂದು ರಿಟ್ ಅರ್ಜಿ ವಿಚಾರಣೆ ನಡೆದಿದ್ದು, ವಿರಕ್ತ ಮಠದ ಸ್ವಾಮೀಜಿ ಅವಿರಕ್ತ ಚಟುವಟಿಕೆ ನಡೆಸಬಹುದೇ..? ವಿರಕ್ತ ಎಂದರೇನು..? ಎಂದು ಹೈಕೋರ್ಟ್ ಪ್ರಶ್ನೆ ಮಾಡಿದೆ. ಇಂತಹ ಘಟನೆ ನಡೆದಾಗ ಮಠದ ನಿರ್ವಹಣೆ ಹೇಗೆ ಎಂದು … Continue reading BREAKING NEWS : ವಿರಕ್ತ ಮಠದ ಸ್ವಾಮೀಜಿ ಅವಿರಕ್ತ ಚಟುವಟಿಕೆ ನಡೆಸಬಹುದೇ..? : ಹೈಕೋರ್ಟ್ ಪ್ರಶ್ನೆ