Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಬೆಂಗಳೂರಲ್ಲಿ ಏಕಬಳಕೆಯ ಪ್ಲಾಸ್ಟಿಕ್ ಬಳಸಿದರೆ ₹5 ಲಕ್ಷ ದಂಡ : ಜಿಬಿಎ ಎಚ್ಚರಿಕೆ

02/04/2026 5:39 AM

15 ವರ್ಷಗಳ ಬಳಿಕ ದೇಶದಲ್ಲಿ ಜನಗಣತಿ ಆರಂಭ: ಇತಿಹಾಸದಲ್ಲೇ ಮೊದಲ ಡಿಜಿಟಲ್ ಗಣತಿ

02/04/2026 5:30 AM

ಪಡಿತರ ಚೀಟಿದಾರರೇ ಗಮನಿಸಿ :ಈ 5 ನಿಯಮಗಳನ್ನು ಪಾಲಿಸದಿದ್ದರೆ ನಿಮ್ಮ `ರೇಷನ್ ಕಾರ್ಡ್’ ರದ್ದು.!

02/04/2026 5:25 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಮೈಸೂರು ವಿಭಾಗದಿಂದ ಈ ರೈಲುಗಳ ಸಂಚಾರ ರದ್ದು, ನಿಯಂತ್ರಣ, ಮರು ನಿಗದಿ
KARNATAKA

ಮೈಸೂರು ವಿಭಾಗದಿಂದ ಈ ರೈಲುಗಳ ಸಂಚಾರ ರದ್ದು, ನಿಯಂತ್ರಣ, ಮರು ನಿಗದಿ

By kannadanewsnow0931/08/2025 4:57 PM

ಮೈಸೂರು: ಮೈಸೂರು ನೈರುತ್ಯ ರೈಲ್ವೆ ವಿಭಾಗದಿಂದ ಈ ರೈಲು ಸೇವೆಗಳ ರದ್ದು, ನಿಯಂತ್ರಣ ಹಾಗೂ ಮರುನಿಗದಿ ಮಾಡಲಾಗಿದೆ.

ಸೊಮಲಾಪುರಂ– ರಾಯದುರ್ಗ ರೈಲು ನಿಲ್ದಾಣಗಳ ನಡುವೆ ಬದನಹಲ್ಲುಯಲ್ಲಿ ಹೊಸ ಕ್ರಾಸಿಂಗ್ ನಿಲ್ದಾಣ ನಿರ್ಮಾಣ ಕಾರ್ಯಕ್ಕಾಗಿ ಕಟ್ ಹಾಗೂ ಕನೆಕ್ಷನ್ ಕೆಲಸಗಳನ್ನು ನಡೆಸಲು ಲೈನ್ ಬ್ಲಾಕ್ ಮತ್ತು ಪವರ್ ಬ್ಲಾಕ್ ಕೈಗೊಳ್ಳಲಾಗಿರುವುದರಿಂದ ಕೆಳಗಿನ ರೈಲು ಸೇವೆಗಳು ಎರಡು ದಿನಗಳ ಕಾಲ ರದ್ದುಗೊಳ್ಳುತ್ತವೆ, ನಿಯಂತ್ರಣಕ್ಕೊಳಪಡುತ್ತವೆ ಮತ್ತು ಮರುನಿಗದಿಗೊಳ್ಳುತ್ತವೆ.

ರದ್ದುಪಡಿಸಲಾದ ರೈಲುಗಳು

ರೈಲು ಸಂಖ್ಯೆ 57415 ಗುಂತಕಲ್ – ಚಿಕ್ಕಜಾಜೂರು ಪ್ಯಾಸೆಂಜರ್ ದಿನಾಂಕ 02.09.2025 ಮತ್ತು 09.09.2025 ರಂದು ರದ್ದುಗೊಳ್ಳುತ್ತದೆ.

ರೈಲು ಸಂಖ್ಯೆ 57416 ಚಿಕ್ಕಜಾಜೂರು – ಗುಂತಕಲ್ ಪ್ಯಾಸೆಂಜರ್ ದಿನಾಂಕ 02.09.2025 ಮತ್ತು 09.09.2025 ರಂದು ರದ್ದುಗೊಳ್ಳುತ್ತದೆ.

ನಿಯಂತ್ರಿತ ಮತ್ತು ಮರುನಿಗದಿಪಡಿಸಲಾದ ರೈಲುಗಳು

ರೈಲು ಸಂಖ್ಯೆ 57405 ತಿರುಪತಿ – ಕದಿರಿದೇವರಪಳ್ಳಿ ಪ್ಯಾಸೆಂಜರ್ ದಿನಾಂಕ 01.09.2025 ಮತ್ತು 08.09.2025 ರಂದು ಮಾರ್ಗಮಧ್ಯದಲ್ಲಿ 60 ನಿಮಿಷ ನಿಯಂತ್ರಿಸಲಾಗುವುದು.

ರೈಲು ಸಂಖ್ಯೆ 57406 ಕದಿರಿದೇವರಪಳ್ಳಿ – ತಿರುಪತಿ ಪ್ಯಾಸೆಂಜರ್ ದಿನಾಂಕ 02.09.2025 ಮತ್ತು 09.09.2025 ರಂದು ಕದಿರಿದೇವರಪಳ್ಳಿಯಿಂದ 60 ನಿಮಿಷ ಮರುನೀಗದಿಗೊಳಿಸಲಾಗುತ್ತದೆ.

ಬೆಂಗಳೂರಲ್ಲಿ ಬೆಚ್ಚಿ ಬೀಳಿಸೋ ಕೃತ್ಯ: ಕಳ್ಳತನ ಮಾಡಲು ಬಂದವನಿಂದಲೇ ಯುವತಿ ಮೇಲೆ ಲೈಂಗಿಕ ದೌರ್ಜನ್ಯ

ಸೆ.2ರಿಂದ ಗ್ರೇಟರ್ ಬೆಂಗಳೂರು ಆಡಳಿತ: ಐದು ಪಾಲಿಕೆಗಳ ರಚಿಸಿ ಸರ್ಕಾರ ಆದೇಶ

Share. Facebook Twitter LinkedIn WhatsApp Email

Related Posts

ಬೆಂಗಳೂರಲ್ಲಿ ಏಕಬಳಕೆಯ ಪ್ಲಾಸ್ಟಿಕ್ ಬಳಸಿದರೆ ₹5 ಲಕ್ಷ ದಂಡ : ಜಿಬಿಎ ಎಚ್ಚರಿಕೆ

02/04/2026 5:39 AM1 Min Read

ಪಡಿತರ ಚೀಟಿದಾರರೇ ಗಮನಿಸಿ :ಈ 5 ನಿಯಮಗಳನ್ನು ಪಾಲಿಸದಿದ್ದರೆ ನಿಮ್ಮ `ರೇಷನ್ ಕಾರ್ಡ್’ ರದ್ದು.!

02/04/2026 5:25 AM2 Mins Read

ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರೇ ಗಮನಿಸಿ : 2025-26ನೇ ಸಾಲಿನ ವರ್ಗಾವಣೆಗೆ ಅಂತಿಮ `ವೇಯ್ಟೆಡ್ ಅಂಕ’ ಪ್ರಕಟ.!

02/04/2026 4:28 AM1 Min Read
Recent News

ಬೆಂಗಳೂರಲ್ಲಿ ಏಕಬಳಕೆಯ ಪ್ಲಾಸ್ಟಿಕ್ ಬಳಸಿದರೆ ₹5 ಲಕ್ಷ ದಂಡ : ಜಿಬಿಎ ಎಚ್ಚರಿಕೆ

02/04/2026 5:39 AM

15 ವರ್ಷಗಳ ಬಳಿಕ ದೇಶದಲ್ಲಿ ಜನಗಣತಿ ಆರಂಭ: ಇತಿಹಾಸದಲ್ಲೇ ಮೊದಲ ಡಿಜಿಟಲ್ ಗಣತಿ

02/04/2026 5:30 AM

ಪಡಿತರ ಚೀಟಿದಾರರೇ ಗಮನಿಸಿ :ಈ 5 ನಿಯಮಗಳನ್ನು ಪಾಲಿಸದಿದ್ದರೆ ನಿಮ್ಮ `ರೇಷನ್ ಕಾರ್ಡ್’ ರದ್ದು.!

02/04/2026 5:25 AM

ವಯಸ್ಸಾದಂತೆ ಬದಲಾಗುವ ಮೂತ್ರನಾಳದ ಆರೋಗ್ಯ: 30, 40 ಮತ್ತು 50ರ ಹರೆಯದವರು ಗಮನಿಸಬೇಕಾದ ಅಂಶಗಳು

02/04/2026 5:08 AM
State News
KARNATAKA

ಬೆಂಗಳೂರಲ್ಲಿ ಏಕಬಳಕೆಯ ಪ್ಲಾಸ್ಟಿಕ್ ಬಳಸಿದರೆ ₹5 ಲಕ್ಷ ದಂಡ : ಜಿಬಿಎ ಎಚ್ಚರಿಕೆ

By kannadanewsnow5702/04/2026 5:39 AM KARNATAKA 1 Min Read

ಬೆಂಗಳೂರು: ನಗರದಲ್ಲಿ ಏಕಬಳಕೆಯ ಪ್ಲಾಸ್ಟಿಕ್ ಬಳಕೆಯನ್ನು ಸಂಪೂರ್ಣವಾಗಿ ನಿಯಂತ್ರಿಸಲು ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ಕಠಿಣ ಕ್ರಮಕ್ಕೆ ಮುಂದಾಗಿದೆ. ಹೌದು,…

ಪಡಿತರ ಚೀಟಿದಾರರೇ ಗಮನಿಸಿ :ಈ 5 ನಿಯಮಗಳನ್ನು ಪಾಲಿಸದಿದ್ದರೆ ನಿಮ್ಮ `ರೇಷನ್ ಕಾರ್ಡ್’ ರದ್ದು.!

02/04/2026 5:25 AM

ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರೇ ಗಮನಿಸಿ : 2025-26ನೇ ಸಾಲಿನ ವರ್ಗಾವಣೆಗೆ ಅಂತಿಮ `ವೇಯ್ಟೆಡ್ ಅಂಕ’ ಪ್ರಕಟ.!

02/04/2026 4:28 AM

ವಿದ್ಯಾರ್ಥಿಗಳೇ ಗಮನಿಸಿ : ಕರ್ನಾಟಕದ ಅಧಿಕೃತ ವಿಶ್ವವಿದ್ಯಾಲಯಗಳ ಪಟ್ಟಿ ಬಿಡುಗಡೆ, ಪ್ರವೇಶಾತಿಗೂ ಮುನ್ನ ಇಲ್ಲಿ ಚೆಕ್ ಮಾಡಿ !

02/04/2026 4:25 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.