Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ದೆಹಲಿ ವಾಯು ಮಾಲಿನ್ಯ ತೀವ್ರತೆ ಆರೋಪಿಸಿ 7,000 ಕೋಟಿ ರೂ. ಮೌಲ್ಯದ ‘ಫಾರ್ಮಾ ಕಂಪನಿ ಕಾರ್ಯ ನಿರ್ವಾಹಕ’ ರಾಜೀನಾಮೆ

29/12/2025 3:46 PM

ನೈರುತ್ಯ ರೈಲ್ವೆಯ ಈ ರೈಲುಗಳ ರದ್ದತಿ/ಭಾಗಶಃ ರದ್ದತಿ/ನಿಯಂತ್ರಣ/ಮಾರ್ಗ ಬದಲಾವಣೆ

29/12/2025 3:41 PM

ದಾವಣಗೆರೆ: ನಾಳೆ ಹೊನ್ನಾಳಿ ತಾಲ್ಲೂಕಿನ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut

29/12/2025 3:22 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ನೈರುತ್ಯ ರೈಲ್ವೆಯ ಈ ರೈಲುಗಳ ರದ್ದತಿ/ಭಾಗಶಃ ರದ್ದತಿ/ನಿಯಂತ್ರಣ/ಮಾರ್ಗ ಬದಲಾವಣೆ
KARNATAKA

ನೈರುತ್ಯ ರೈಲ್ವೆಯ ಈ ರೈಲುಗಳ ರದ್ದತಿ/ಭಾಗಶಃ ರದ್ದತಿ/ನಿಯಂತ್ರಣ/ಮಾರ್ಗ ಬದಲಾವಣೆ

By kannadanewsnow0929/12/2025 3:41 PM

ಬೆಂಗಳೂರು: ಬಾಣಸವಾಡಿ ಮತ್ತು ಎಸ್‌.ಎಂ.ವಿ.ಟಿ. ಬೆಂಗಳೂರು ನಿಲ್ದಾಣದಲ್ಲಿ ಕಾಮಗಾರಿಯ ನಿಮಿತ್ತ ರೈಲು ಸೇವೆಯಲ್ಲಿ ಈ ಕೆಳಗಿನ ಬದಲಾವಣೆಗಳು ಜಾರಿಗೆ ಬರಲಿವೆ:

ರೈಲುಗಳ ರದ್ದತಿ:

* ರೈಲು ಸಂಖ್ಯೆ 06527 ಬಂಗಾರಪೇಟೆ – ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ಮೆಮು ಸೇವೆಯನ್ನು ದಿನಾಂಕ 03.01.2026 ಮತ್ತು ದಿನಾಂಕ 04.01.2026 ರಂದು ರದ್ದುಗೊಳಿಸಲಾಗುತ್ತದೆ.

* ರೈಲು ಸಂಖ್ಯೆ 06528 ಎಸ್‌.ಎಂ.ವಿ.ಟಿ. ಬೆಂಗಳೂರು – ಬಂಗಾರಪೇಟೆ ಮೆಮು ಸೇವೆಯನ್ನು ದಿನಾಂಕ 04.01.2026 ಮತ್ತು ದಿನಾಂಕ 05.01.2026 ರಂದು ರದ್ದುಗೊಳಿಸಲಾಗುತ್ತದೆ

* ರೈಲು ಸಂಖ್ಯೆ 66576 ತುಮಕೂರು – ಬಾಣಸವಾಡಿ ಮೆಮು ಸೇವೆಯನ್ನು ದಿನಾಂಕ 02.01.2026 ಮತ್ತು ದಿನಾಂಕ 03.01.2026 ರಂದು ರದ್ದುಗೊಳಿಸಲಾಗುತ್ತದೆ

* ರೈಲು ಸಂಖ್ಯೆ 66575 ಬಾಣಸವಾಡಿ – ತುಮಕೂರು ಮೆಮು ಸೇವೆಯನ್ನು ದಿನಾಂಕ 03.01.2026 ಮತ್ತು ದಿನಾಂಕ 05.01.2026 ರಂದು ರದ್ದುಗೊಳಿಸಲಾಗುತ್ತದೆ

* ರೈಲು ಸಂಖ್ಯೆ 66563 ಯಶವಂತಪುರ – ಹೊಸೂರು ಮೆಮು, ರೈಲು ಸಂಖ್ಯೆ 66564 ಹೊಸೂರು- ಯಶವಂತಪುರ ಮೆಮು, ರೈಲು ಸಂಖ್ಯೆ. 66585 ಯಶವಂತಪುರ – ಹೊಸೂರು ಮೆಮು, ರೈಲು ಸಂಖ್ಯೆ. 66586 ಹೊಸೂರು- ಯಶವಂತಪುರ ಮೆಮು, ರೈಲು ಸಂಖ್ಯೆ 66591 ಯಶವಂತಪುರ – ಹೊಸೂರು ಮೆಮು, ರೈಲು ಸಂಖ್ಯೆ 66593 ಯಶವಂತಪುರ – ಚಿಕ್ಕಬಳ್ಳಾಪುರ ಮೆಮು, ರೈಲು ಸಂಖ್ಯೆ 66592 ಹೊಸೂರು- ಯಶವಂತಪುರ ಮೆಮು, ರೈಲು ಸಂಖ್ಯೆ 66594 ಚಿಕ್ಕಬಳ್ಳಾಪುರ – ಯಶವಂತಪುರ ಮೆಮು, ರೈಲು ಸಂಖ್ಯೆ 66566 ತುಮಕೂರು – ಬಾಣಸವಾಡಿ ಮೆಮು ಸೇವೆಗಳನ್ನು ದಿನಾಂಕ 03.01.2026 ರಂದು ರದ್ದುಗೊಳಿಸಲಾಗುವುದು.

• ರೈಲು ಸಂಖ್ಯೆ 66565 ಬಾಣಸವಾಡಿ – ತುಮಕೂರು ಮೆಮು ಸೇವೆಯನ್ನು ದಿನಾಂಕ 05.01.2026 ರಂದು ರದ್ದುಗೊಳಿಸಲಾಗುವುದು

ರೈಲುಗಳ ಭಾಗಶಃ ರದ್ದತಿ:

* ದಿನಾಂಕ 02.01.2026 ರಂದು ಹೊರಡುವ ರೈಲು ಸಂಖ್ಯೆ.12889 ಟಾಟಾನಗರ – ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ ಸೇವೆಯನ್ನು ಕೃಷ್ಣರಾಜಪುರಂ ಮತ್ತು ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ನಿಲ್ದಾಣಗಳ ನಡುವೆ ಭಾಗಶಃ ರದ್ದುಗೊಳಿಸಲಾಗುವುದು ಮತ್ತು. ಯಲಹಂಕ ನಿಲ್ದಾಣದಲ್ಲಿ ನಿಲುಗಡೆಯೊಂದಿಗೆ ಸತ್ಯ ಸಾಯಿ ಪ್ರಶಾಂತಿ ನಿಲಯಮ್‌ ನಿಲ್ದಾಣದ ಮೂಲಕ ಸಂಚರಿಸುವುದು.

* ದಿನಾಂಕ 05.01.2026 ರಂದು ಹೊರಡುವ ರೈಲು ಸಂಖ್ಯೆ.12890 ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು – ಟಾಟಾನಗರ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ ಸೇವೆಯನ್ನು ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು – ಕೃಷ್ಣರಾಜಪುರಂ ನಿಲ್ದಾಣಗಳ ನಡುವೆ ಭಾಗಶಃ ರದ್ದುಗೊಳಿಸಲಾಗುವುದು ಮತ್ತು ರೈಲು ಅಂದು ಸತ್ಯ ಸಾಯಿ ಪ್ರಶಾಂತಿ ನಿಲಯ ನಿಲ್ದಾಣದಿಂದ ಬೆಳಿಗ್ಗೆ 4.45ಕ್ಕೆ ಹೊರಡಲಿದೆ.

* ದಿನಾಂಕ 02.01.2026ರಂದು ಹೊರಡುವ ರೈಲು ಸಂಖ್ಯೆ.12863 ಹೌರಾ – ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ಎಕ್ಸ್‌ಪ್ರೆಸ್ ಸೇವೆಯನ್ನು ಕೃಷ್ಣರಾಜಪುರಂ ಮತ್ತು ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ನಿಲ್ದಾಣಗಳ ನಡುವೆ ಭಾಗಶಃ ರದ್ದುಗೊಳಿಸಲಾಗುವುದು.

* ದಿನಾಂಕ 04.01.2026 ರಂದು ಹೊರಡುವ ರೈಲು ಸಂಖ್ಯೆ.12864 ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು – ಹೌರಾ ಎಕ್ಸ್‌ಪ್ರೆಸ್ ಸೇವೆಯನ್ನು ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ಮತ್ತು ಬೈಯಪ್ಪನಹಳ್ಳಿ ನಿಲ್ದಾಣಗಳ ನಡುವೆ ಭಾಗಶಃ ರದ್ದುಗೊಳಿಸಲಾಗುವುದು ಮತ್ತು ರೈಲು ಅಂದು ಕೆಎಸ್‌ಆರ್ ಬೆಂಗಳೂರು ನಿಲ್ದಾಣದಿಂದ ಬೆಳಿಗ್ಗೆ 10.15ಕ್ಕೆ ಹೊರಡಲಿದೆ

* ದಿನಾಂಕ 03.01.2026 ಮತ್ತು ದಿನಾಂಕ 04.01.2026 ರಂದು ಹೊರಡುವ ರೈಲು ಸಂಖ್ಯೆ 06269 ಮೈಸೂರು – ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ಪ್ಯಾಸೆಂಜರ್ ಸೇವೆಯನ್ನು ಕೆಎಸ್‌ಆರ್ ಬೆಂಗಳೂರು ಮತ್ತು ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ನಿಲ್ದಾಣಗಳ ನಡುವೆ ಭಾಗಶಃ ರದ್ದುಗೊಳಿಸಲಾಗುವುದು

* ದಿನಾಂಕ 04.01.2026 ಮತ್ತು ದಿನಾಂಕ 05.01.2026 ರಂದು ಹೊರಡುವ ರೈಲು ಸಂಖ್ಯೆ.16529 ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು – ಕಾರೈಕ್ಕಲ್ ಎಕ್ಸ್‌ಪ್ರೆಸ್ ಸೇವೆಯನ್ನು ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ಮತ್ತು ಬೈಯಪ್ಪನಹಳ್ಳಿ ನಿಲ್ದಾಣಗಳ ನಡುವೆ ಭಾಗಶಃ ರದ್ದುಗೊಳಿಸಲಾಗುವುದು ಮತ್ತು ರೈಲು ಈ ದಿನಗಳಂದು ಬೆಳಿಗ್ಗೆ 7.30ಕ್ಕೆ ಬೆಂಗಳೂರು ಕಂಟೋನ್ಮೆಂಟ್‌ ನಿಲ್ದಾಣದಿಂದ ಹೊರಡಲಿದೆ.

* ದಿನಾಂಕ 01.01.2026 ಮತ್ತು ದಿನಾಂಕ 02.01.2026ರಂದು ಹೊರಡುವ ರೈಲು ಸಂಖ್ಯೆ.12296 ದಾನಾಪುರ – ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ಎಕ್ಸ್‌ಪ್ರೆಸ್ ಸೇವೆಯನ್ನು ಕೃಷ್ಣರಾಜಪುರಂ ಮತ್ತು ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ನಿಲ್ದಾಣಗಳ ನಡುವೆ ಭಾಗಶಃ ರದ್ದುಗೊಳಿಸಲಾಗುವುದು.

* ದಿನಾಂಕ 04.01.2026 ಮತ್ತು ದಿನಾಂಕ 05.01.2026 ರಂದು ಹೊರಡುವ ರೈಲು ಸಂಖ್ಯೆ.12295 ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು – ದಾನಾಪುರ ಎಕ್ಸ್‌ಪ್ರೆಸ್ ಸೇವೆಯನ್ನು ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ಮತ್ತು ಬೈಯ್ಯಪ್ಪನಹಳ್ಳಿ ನಿಲ್ದಾಣಗಳ ನಡುವೆ ಭಾಗಶಃ ರದ್ದುಗೊಳಿಸಲಾಗುವುದು ಮತ್ತು ರೈಲು ಈ ದಿನಗಳಂದು ಬೆಳಿಗ್ಗೆ 9.15 ಕ್ಕೆ ಕೆಎಸ್‌ಆರ್ ಬೆಂಗಳೂರು ನಿಲ್ದಾಣದಿಂದ ಹೊರಡಲಿದೆ.

* ದಿನಾಂಕ 03.01.2026 ರಂದು ಹೊರಡುವ ರೈಲು ಸಂಖ್ಯೆ.17236 ನಾಗರ್‌ಕೋಯಿಲ್ ಜಂಕ್ಷನ್ – ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ಎಕ್ಸ್‌ಪ್ರೆಸ್ ಸೇವೆಯನ್ನು ಬೈಯ್ಯಪ್ಪನಹಳ್ಳಿ ಮತ್ತು ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ನಿಲ್ದಾಣಗಳ ನಡುವೆ ಭಾಗಶಃ ರದ್ದುಗೊಳಿಸಲಾಗುವುದು.

* ದಿನಾಂಕ 04.01.2026 ರಂದು ಹೊರಡುವ ರೈಲು ಸಂಖ್ಯೆ.17209 ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು – ಕಾಕಿನಾಡ ಎಕ್ಸ್‌ಪ್ರೆಸ್ ಸೇವೆಯನ್ನು ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ಮತ್ತು ಬೈಯ್ಯಪ್ಪನಹಳ್ಳಿ ನಿಲ್ದಾಣಗಳ ನಡುವೆ ಭಾಗಶಃ ರದ್ದುಗೊಳಿಸಲಾಗುವುದು ಮತ್ತು ರೈಲು ಅಂದು ಬೆಳಿಗ್ಗೆ 11.20 ಕ್ಕೆ ಬೆಂಗಳೂರು ಕಂಟೋನ್ಮೆಂಟ್‌ ನಿಲ್ದಾಣದಿಂದ ಹೊರಡಲಿದೆ.

* ದಿನಾಂಕ 03.01.2026 ರಂದು ಹೊರಡುವ ರೈಲು ಸಂಖ್ಯೆ.17210 ಕಾಕಿನಾಡ – ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ಎಕ್ಸ್‌ಪ್ರೆಸ್ ಸೇವೆಯನ್ನು ಬೈಯ್ಯಪ್ಪನಹಳ್ಳಿ ಮತ್ತು ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ನಿಲ್ದಾಣಗಳ ನಡುವೆ ಭಾಗಶಃ ರದ್ದುಗೊಳಿಸಲಾಗುವುದು.

* ದಿನಾಂಕ 04.01.2026 ರಂದು ಹೊರಡುವ ರೈಲು ಸಂಖ್ಯೆ.17235 ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು – ನಾಗರಕೋಯಿಲ್ ಜಂಕ್ಷನ್ ಎಕ್ಸ್‌ಪ್ರೆಸ್ ರೈಲು ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ಮತ್ತು ಬೈಯ್ಯಪ್ಪನಹಳ್ಳಿ ನಿಲ್ದಾಣಗಳ ನಡುವೆ ಭಾಗಶಃ ರದ್ದಾಗಲಿದ್ದು, ರೈಲು ಅಂದು ಸಂಜೆ 5.15 ಕ್ಕೆ ಬೆಂಗಳೂರು ಕಂಟೋನ್ಮೆಂಟ್‌ ನಿಲ್ದಾಣದಿಂದ ಹೊರಡಲಿದೆ.

* ದಿನಾಂಕ 03.01.2026 ರಂದು ಹೊರಡುವ ರೈಲು ಸಂಖ್ಯೆ.16319 ತಿರುವನಂತಪುರಂ ಉತ್ತರ – ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ಎಕ್ಸ್‌ಪ್ರೆಸ್ ರೈಲು ಬೈಯ್ಯಪ್ಪನಹಳ್ಳಿ ಮತ್ತು ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ನಿಲ್ದಾಣಗಳ ನಡುವೆ ಭಾಗಶಃ ರದ್ದಾಗಲಿದೆ.

* ದಿನಾಂಕ 04.01.2026 ರಂದು ಹೊರಡುವ ರೈಲು ಸಂಖ್ಯೆ.16320 ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು – ತಿರುವನಂತಪುರಂ ಉತ್ತರ ಎಕ್ಸ್‌ಪ್ರೆಸ್ ರೈಲು ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ಮತ್ತು ಬೈಯ್ಯಪ್ಪನಹಳ್ಳಿ ನಿಲ್ದಾಣಗಳ ನಡುವೆ ಭಾಗಶಃ ರದ್ದಾಗಲಿದ್ದು ಬೆಂಗಳೂರು ಕಂಟೋನ್ಮೆಂಟ್‌ ನಿಂದ ಸಂಜೆ 7 ಗಂಟೆಗೆ ಹೊರಡಲಿದೆ.

* ದಿನಾಂಕ 04.01.2026 ರಂದು ಹೊರಡುವ ರೈಲು ಸಂಖ್ಯೆ.22232 ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು – ಕಲಬುರಗಿ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ಮತ್ತು ಯಲಹಂಕ ನಿಲ್ದಾಣಗಳ ನಡುವೆ ಭಾಗಶಃ ರದ್ದಾಗಲಿದ್ದು, ರೈಲು ಅಂದು ಯಲಹಂಕ ನಿಲ್ದಾಣದಿಂದ ನಿಗದಿತ ನಿರ್ಗಮನ ಸಮಯಕ್ಕೆ ಹೊರಡಲಿದೆ.

* ದಿನಾಂಕ 04.01.2026 ರಂದು ಹೊರಡುವ ರೈಲು ಸಂಖ್ಯೆ 22231 ಕಲಬುರಗಿ – ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ವಂದೇ ಭಾರತ್ ಎಕ್ಸ್‌ಪ್ರೆಸ್ ಸೇವೆಯನ್ನು ಯಲಹಂಕ ಮತ್ತು ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ನಿಲ್ದಾಣಗಳ ನಡುವೆ ಭಾಗಶಃ ರದ್ದುಗೊಳಿಸಲಾಗುವುದು.

* ದಿನಾಂಕ 02.01.2026 ಮತ್ತು ದಿನಾಂಕ 03.01.2026 ರಂದು ಹೊರಡುವ ರೈಲು ಸಂಖ್ಯೆ 12245 ಹೌರಾ – ಎಸ್‌ಎಂವಿಟಿ ಬೆಂಗಳೂರು ಎಕ್ಸ್‌ಪ್ರೆಸ್ ಸೇವೆಯನ್ನು ವೈಟ್‌ಫೀಲ್ಡ್ ಮತ್ತು ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ನಿಲ್ದಾಣಗಳ ನಡುವೆ ಭಾಗಶಃ ರದ್ದುಗೊಳಿಸಲಾಗುವುದು.

* ದಿನಾಂಕ 04.01.2026 ಮತ್ತು ದಿನಾಂಕ 05.01.2026 ರಂದು ಹೊರಡುವ ರೈಲು ಸಂಖ್ಯೆ.12246 ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು – ಹೌರಾ ಎಕ್ಸ್‌ಪ್ರೆಸ್ ಸೇವೆಯನ್ನು ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ಮತ್ತು ವೈಟ್‌ಫೀಲ್ಡ್ ನಿಲ್ದಾಣಗಳ ನಡುವೆ ಭಾಗಶಃ ರದ್ದುಗೊಳಿಸಲಾಗುವುದು ಮತ್ತು ರೈಲು ಅಂದು ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ಬದಲಿಗೆ ಯಶವಂತಪುರ ನಿಲ್ದಾಣದಿಂದ ಬೆಳಿಗ್ಗೆ 10.30 ಕ್ಕೆ ಹೊರಡಲಿದೆ.

* ದಿನಾಂಕ 04.01.2026 ರಂದು ಹೊರಡುವ ರೈಲು ಸಂಖ್ಯೆ.22617 ತಿರುಪತಿ – ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ ಸೇವೆಯನ್ನು ಕೃಷ್ಣರಾಜಪುರಂ ಮತ್ತು ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ನಿಲ್ದಾಣಗಳ ನಡುವೆ ಭಾಗಶಃ ರದ್ದುಗೊಳಿಸಲಾಗುವುದು.

* ದಿನಾಂಕ 05.01.2026 ರಂದು ಹೊರಡುವ ರೈಲು ಸಂಖ್ಯೆ.22618 ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು – ತಿರುಪತಿ ಎಕ್ಸ್‌ಪ್ರೆಸ್ ಸೇವೆಯನ್ನು ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ಮತ್ತು ಬೈಯಪ್ಪನಹಳ್ಳಿ ಬೆಂಗಳೂರು ನಿಲ್ದಾಣಗಳ ನಡುವೆ ಭಾಗಶಃ ರದ್ದುಗೊಳಿಸಲಾಗುವುದು ಮತ್ತು ರೈಲು ಅಂದು ಬೆಳಿಗ್ಗೆ 7.30 ಕ್ಕೆ ಬೆಂಗಳೂರು ಕಂಟೋನ್ಮೆಂಟ್‌ ನಿಲ್ದಾಣದಿಂದ ಹೊರಡಲಿದೆ.

* ದಿನಾಂಕ 03.01.2026 ಮತ್ತು ದಿನಾಂಕ 04.01.2026 ರಂದು ಹೊರಡುವ ರೈಲು ಸಂಖ್ಯೆ.16530 ಕಾರೈಕ್ಕಲ್ – ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ಎಕ್ಸ್‌ಪ್ರೆಸ್ ಸೇವೆಯನ್ನು ಬೈಯಪ್ಪನಹಳ್ಳಿ ಮತ್ತು ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ನಿಲ್ದಾಣಗಳ ನಡುವೆ ಭಾಗಶಃ ರದ್ದುಗೊಳಿಸಲಾಗುವುದು.

* ದಿನಾಂಕ 03.01.2026 ಮತ್ತು ದಿನಾಂಕ 04.01.2026 ರಂದು ಹೊರಡುವ ರೈಲು ಸಂಖ್ಯೆ.06270 ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು – ಮೈಸೂರು ಪ್ಯಾಸೆಂಜರ್ ಸೇವೆಯನ್ನು ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ಮತ್ತು ಕೆಎಸ್‌ಆರ್ ಬೆಂಗಳೂರು ನಿಲ್ದಾಣಗಳ ನಡುವೆ ಭಾಗಶಃ ರದ್ದುಗೊಳಿಸಲಾಗುವುದು ಮತ್ತು ರೈಲು ಅಂದು ಕೆಎಸ್‌ಆರ್ ಬೆಂಗಳೂರು ನಿಲ್ದಾಣದಿಂದ ನಿಗದಿತ ನಿರ್ಗಮನ ಸಮಯಕ್ಕೆ ಹೊರಡಲಿದೆ.

* ದಿನಾಂಕ 04.01.2026 ರಂದು ಹೊರಡುವ ರೈಲು ಸಂಖ್ಯೆ.22354 ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು – ಪಾಟ್ನಾ ಜಂಕ್ಷನ್ ಹಮ್‌ಸಫರ್ ಎಕ್ಸ್‌ಪ್ರೆಸ್ ರೈಲು ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ಮತ್ತು ಬೈಯ್ಯಪ್ಪನಹಳ್ಳಿ ನಿಲ್ದಾಣಗಳ ನಡುವೆ ಭಾಗಶಃ ರದ್ದಾಗಲಿದ್ದು, ರೈಲು ಅಂದು ಮಧ್ಯಾಹ್ನ 1.50 ಕ್ಕೆ ಬೆಂಗಳೂರು ಕಂಟೋನ್ಮೆಂಟ್‌ ನಿಲ್ದಾಣದಿಂದ ಹೊರಡಲಿದೆ.

* ದಿನಾಂಕ 03.01.2026 ರಂದು ಹೊರಡುವ ರೈಲು ಸಂಖ್ಯೆ 16586 ಮುರ್ಡೇಶ್ವರ – ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ಎಕ್ಸ್‌ಪ್ರೆಸ್ ರೈಲು ಕೆಎಸ್‌ಆರ್ ಬೆಂಗಳೂರು ಮತ್ತು ಎಸ್‌ಎಂವಿಟಿ ಬೆಂಗಳೂರು ನಿಲ್ದಾಣಗಳ ನಡುವೆ ಭಾಗಶಃ ರದ್ದಾಗಲಿದೆ.

* ದಿನಾಂಕ 04.01.2026 ರಂದು ಹೊರಡುವ ರೈಲು ಸಂಖ್ಯೆ 16511 ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು – ಕಣ್ಣೂರು ಎಕ್ಸ್‌ಪ್ರೆಸ್ ರೈಲು ಎಸ್‌ಎಂವಿಟಿ ಬೆಂಗಳೂರು ಮತ್ತು ಯಶವಂತಪುರ ನಿಲ್ದಾಣಗಳ ನಡುವೆ ಭಾಗಶಃ ರದ್ದಾಗಲಿದ್ದು, ಯಶವಂತಪುರ ನಿಲ್ದಾಣದಿಂದ ನಿಗದಿತ ಸಮಯಕ್ಕೆ ಹೊರಡಲಿದೆ.

* ದಿನಾಂಕ 03.01.2026 ರಂದು ಹೊರಡುವ ರೈಲು ಸಂಖ್ಯೆ 16512 ಕಣ್ಣೂರು – ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ಎಕ್ಸ್‌ಪ್ರೆಸ್ ರೈಲು ಯಶವಂತಪುರ ಮತ್ತು ಎಸ್‌ಎಂವಿಟಿ ಬೆಂಗಳೂರು ನಿಲ್ದಾಣಗಳ ನಡುವೆ ಭಾಗಶಃ ರದ್ದಾಗಲಿದೆ.

* ದಿನಾಂಕ 04.01.2026 ರಂದು ಹೊರಡುವ ರೈಲು ಸಂಖ್ಯೆ 16585 ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು – ಮುರ್ಡೇಶ್ವರ ಎಕ್ಸ್‌ಪ್ರೆಸ್ ಸೇವೆಯನ್ನು ಎಸ್‌ಎಂವಿಟಿ ಬೆಂಗಳೂರು ಮತ್ತು ಕೆಎಸ್‌ಆರ್ ಬೆಂಗಳೂರು ನಿಲ್ದಾಣಗಳ ನಡುವೆ ಭಾಗಶಃ ರದ್ದುಗೊಳಿಸಲಾಗುವುದು ಮತ್ತು ರೈಲು ಕೆಎಸ್‌ಆರ್ ಬೆಂಗಳೂರು ನಿಲ್ದಾಣದಿಂದ ನಿಗದಿತ ನಿರ್ಗಮನ ಸಮಯಕ್ಕೆ ಹೊರಡಲಿದೆ.

* ದಿನಾಂಕ 02.01.2026 ರಂದು ಹೊರಡುವ ರೈಲು ಸಂಖ್ಯೆ 11086 ಗ್ವಾಲಿಯರ್ – ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ಎಕ್ಸ್‌ಪ್ರೆಸ್ ಸೇವೆಯನ್ನು ಯಲಹಂಕ ಮತ್ತು ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ನಿಲ್ದಾಣಗಳ ನಡುವೆ ಭಾಗಶಃ ರದ್ದುಗೊಳಿಸಲಾಗುವುದು.

* ದಿನಾಂಕ 04.01.2026 ರಂದು ಹೊರಡುವ ರೈಲು ಸಂಖ್ಯೆ 11085 ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್‌ ಬೆಂಗಳೂರು – ಗ್ವಾಲಿಯರ್ ಎಕ್ಸ್‌ಪ್ರೆಸ್ ಸೇವೆಯನ್ನು ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ಮತ್ತು ಯಲಹಂಕ ನಿಲ್ದಾಣಗಳ ನಡುವೆ ಭಾಗಶಃ ರದ್ದುಗೊಳಿಸಲಾಗುವುದು ಮತ್ತು ರೈಲು ಅಂದು ಮಧ್ಯಾಹ್ನ 3.50 ಕ್ಕೆ ಯಶವಂತಪುರ ನಿಲ್ದಾಣದಿಂದ ಹೊರಡಲಿದೆ.

* ದಿನಾಂಕ 03.01.2026 ಮತ್ತು ದಿನಾಂಕ 04.01.2026 ರಂದು ಹೊರಡುವ ರೈಲು ಸಂಖ್ಯೆ 16378 ಎರ್ನಾಕುಲಂ ಜಂಕ್ಷನ್ – ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ಎಕ್ಸ್‌ಪ್ರೆಸ್ ರೈಲು ಬೈಯ್ಯಪ್ಪನಹಳ್ಳಿ ಮತ್ತು ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ನಿಲ್ದಾಣಗಳ ನಡುವೆ ಭಾಗಶಃ ರದ್ದಾಗಲಿದ್ದು, ಬೈಯ್ಯಪ್ಪನಹಳ್ಳಿ ನಿಲ್ದಾಣದಲ್ಲಿ ಸಂಚಾರ ಕೊನೆಗೊಳ್ಳಲಿದೆ.

* ದಿನಾಂಕ 04.01.2026 ಮತ್ತು ದಿನಾಂಕ 05.01.2026 ರಂದು ಹೊರಡುವ ರೈಲು ಸಂಖ್ಯೆ.16377 ಎರ್ನಾಕುಲಂ ಜಂಕ್ಷನ್ – ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ಎಕ್ಸ್‌ಪ್ರೆಸ್ ರೈಲು ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ಮತ್ತು ಬೈಯ್ಯಪ್ಪನಹಳ್ಳಿ ನಿಲ್ದಾಣಗಳ ನಡುವೆ ಭಾಗಶಃ ರದ್ದಾಗಲಿದ್ದು, ರೈಲು ಬೆಂಗಳೂರು ಕಂಟೋನ್ಮೆಂಟ್‌ ನಿಲ್ದಾಣದಿಂದ ಬೆಳಿಗ್ಗೆ 6.20 ಕ್ಕೆ ಹೊರಡಲಿದೆ.

* ದಿನಾಂಕ 03.01.2026 ರಂದು ಹೊರಡುವ ರೈಲು ಸಂಖ್ಯೆ.20687 ಎಸ್‌ಎಸ್‌ಎಸ್ ಹುಬ್ಬಳ್ಳಿ – ಕೆಎಸ್‌ಆರ್ ಬೆಂಗಳೂರು ಎಕ್ಸ್‌ಪ್ರೆಸ್ ಸೇವೆಯನ್ನು ಯಶವಂತಪುರ ಮತ್ತು ಕೆಎಸ್‌ಆರ್ ಬೆಂಗಳೂರು ನಿಲ್ದಾಣಗಳ ನಡುವೆ ಭಾಗಶಃ ರದ್ದುಗೊಳಿಸಲಾಗುವುದು ಮತ್ತು ರೈಲು ಸಂಚಾರವು ಯಶವಂತಪುರ ನಿಲ್ದಾಣದಲ್ಲಿ ಕೊನೆಗೊಳ್ಳಲಿದೆ.

* ದಿನಾಂಕ 04.01.2026 ರಂದು ಹೊರಡುವ ರೈಲು ಸಂಖ್ಯೆ.20688 ಕೆಎಸ್‌ಆರ್ ಬೆಂಗಳೂರು – ಎಸ್‌ಎಸ್‌ಎಸ್ ಹುಬ್ಬಳ್ಳಿ ಎಕ್ಸ್‌ಪ್ರೆಸ್ ಸೇವೆಯನ್ನು ಕೆಎಸ್‌ಆರ್ ಬೆಂಗಳೂರು ಮತ್ತು ಯಶವಂತಪುರ ನಿಲ್ದಾಣಗಳ ನಡುವೆ ಭಾಗಶಃ ರದ್ದುಗೊಳಿಸಲಾಗುವುದು ಮತ್ತು ರೈಲು ಅಂದು ಯಶವಂತಪುರ ನಿಲ್ದಾಣದಿಂದ ನಿಗದಿತ ನಿರ್ಗಮನದ ಸಮಯಕ್ಕೆ ಹೊರಡಲಿದೆ.

* ದಿನಾಂಕ 03.01.2026 ರಂದು ಹೊರಡುವ ರೈಲು ಸಂಖ್ಯೆ 06540 ಬೀದರ್ – ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ಎಕ್ಸ್‌ಪ್ರೆಸ್ ಸೇವೆಯನ್ನು ಯಲಹಂಕ ಮತ್ತು ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ನಿಲ್ದಾಣಗಳ ನಡುವೆ ಭಾಗಶಃ ರದ್ದುಗೊಳಿಸಲಾಗುವುದು, ಮತ್ತು ರೈಲು ಸಂಚಾರವು ಯಲಹಂಕ ನಿಲ್ದಾಣದಲ್ಲಿ ಕೊನೆಗೊಳ್ಳಲಿದೆ.

* ದಿನಾಂಕ 04.01.2026 ರಂದು ಹೊರಡುವ ರೈಲು ಸಂಖ್ಯೆ 06539 ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು – ಬೀದರ್ ಎಕ್ಸ್‌ಪ್ರೆಸ್ ಸೇವೆಯನ್ನು ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ಮತ್ತು ಯಲಹಂಕ ನಿಲ್ದಾಣಗಳ ನಡುವೆ ಭಾಗಶಃ ರದ್ದುಗೊಳಿಸಲಾಗುವುದು ಮತ್ತು ರೈಲು ಅಂದು ಎಸ್‌.ಎಂ.ವಿ.ಟಿ. ಬೆಂಗಳೂರು ನಿಲ್ದಾಣಕ್ಕೆ ಬದಲಾಗಿ ಯಲಹಂಕ ನಿಲ್ದಾಣದಿಂದ ನಿಗದಿತ ನಿರ್ಗಮನ ಸಮಯಕ್ಕೆ ಹೊರಡಲಿದೆ.

* ದಿನಾಂಕ 04.11.2026 ರಂದು ಹೊರಡುವ ರೈಲು ಸಂಖ್ಯೆ 56520 ಹೊಸಪೇಟೆ – ಕೆಎಸ್‌ಆರ್ ಬೆಂಗಳೂರು ಪ್ಯಾಸೆಂಜರ್ ಸೇವೆಯನ್ನು ಯಶವಂತಪುರ ಮತ್ತು ಕೆಎಸ್‌ಆರ್ ಬೆಂಗಳೂರು ನಿಲ್ದಾಣಗಳ ನಡುವೆ ಭಾಗಶಃ ರದ್ದುಗೊಳಿಸಲಾಗುವುದು.

* ದಿನಾಂಕ 05.11.2026 ರಂದು ಹೊರಡುವ ರೈಲು ಸಂಖ್ಯೆ.17391 ಕೆಎಸ್ಆರ್ ಬೆಂಗಳೂರು – ಸಿಂಧನೂರು ಎಕ್ಸ್‌ಪ್ರೆಸ್ ಸೇವೆಯನ್ನು ಕೆಎಸ್ಆರ್ ಬೆಂಗಳೂರು ಮತ್ತು ಯಶವಂತಪುರ ನಿಲ್ದಾಣಗಳ ನಡುವೆ ಭಾಗಶಃ ರದ್ದುಗೊಳಿಸಲಾಗುವುದು ಮತ್ತು ರೈಲು ಯಶವಂತಪುರ ನಿಲ್ದಾಣದಿಂದ ನಿಗದಿತ ನಿರ್ಗಮನ ಸಮಯಕ್ಕೆ ಹೊರಡಲಿದೆ.

* ದಿನಾಂಕ 02.01.2026 ರಂದು ಹೊರಡುವ ರೈಲು ಸಂಖ್ಯೆ 22306 ಜಸಿಡೀಹ್‌ ಜಂಕ್ಷನ್ – ಎಸ್‌ಎಂವಿಟಿ ಬೆಂಗಳೂರು ಎಕ್ಸ್‌ಪ್ರೆಸ್ ಸೇವೆಯನ್ನು ವೈಟ್‌ಫೀಲ್ಡ್ ಮತ್ತು ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ನಿಲ್ದಾಣಗಳ ನಡುವೆ ಭಾಗಶಃ ರದ್ದುಗೊಳಿಸಲಾಗುವುದು

* ದಿನಾಂಕ 04.01.2026 ರಂದು ಹೊರಡುವ ರೈಲು ಸಂಖ್ಯೆ 22305 ಎಸ್‌ಎಂವಿಟಿ ಬೆಂಗಳೂರು – ಜಸಿಡೀಹ್‌ ಜಂಕ್ಷನ್ ಎಕ್ಸ್‌ಪ್ರೆಸ್ ಸೇವೆಯನ್ನು ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ಮತ್ತು ವೈಟ್‌ಫೀಲ್ಡ್ ನಿಲ್ದಾಣಗಳ ನಡುವೆ ಭಾಗಶಃ ರದ್ದುಗೊಳಿಸಲಾಗುವುದು ಮತ್ತು ರೈಲು ಅಂದು ಬೆಳಿಗ್ಗೆ 10.30 ಕ್ಕೆ ವೈಟ್‌ಫೀಲ್ಡ್‌ ನಿಲ್ದಾಣದಿಂದ ಹೊರಡಲಿದೆ.

ರೈಲುಗಳ ಮಾರ್ಗ ಬದಲಾವಣೆ:

* ದಿನಾಂಕ 03.01.2026 ರಂದು ಹೊರಡುವ ರೈಲು ಸಂಖ್ಯೆ 11021 ದಾದರ್ – ತಿರುನಲ್ವೇಲಿ ಎಕ್ಸ್‌ಪ್ರೆಸ್ ಚಿಕ್ಕಬಾಣಾವರ, ಬಾಣಸವಾಡಿ, ಬೈಯ್ಯಪ್ಪನಹಳ್ಳಿ ಕ್ಯಾಬಿನ್ ಮತ್ತು ಹೊಸೂರು ನಿಲ್ದಾಣಗಳ ಮೂಲಕ ಸಂಚರಿಸಲಿದ್ದು ಹಾಗೂ ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ನಿಲ್ದಾಣದಲ್ಲಿ ನಿಲುಗಡೆ ಇರುವುದಿಲ್ಲ.

* ದಿನಾಂಕ 04.01.2026 ರಂದು ಹೊರಡುವ ರೈಲು ಸಂಖ್ಯೆ 16565 ಯಶವಂತಪುರ – ಮಂಗಳೂರು ಸೆಂಟ್ರಲ್ ಎಕ್ಸ್‌ಪ್ರೆಸ್ ಯಶವಂತಪುರ, ಲೊಟ್ಟೆಗೊಲ್ಲಹಳ್ಳಿ, ಯಲಹಂಕ ಮತ್ತು ಕೃಷ್ಣರಾಜಪುರಂ ನಿಲ್ದಾಣಗಳ ಮೂಲಕ ಸಂಚರಿಸಲಿದ್ದು ಬಾಣಸವಾಡಿ ನಿಲ್ದಾಣದಲ್ಲಿ ನಿಲುಗಡೆ ಇರುವುದಿಲ್ಲ.

* ದಿನಾಂಕ 04.01.2026 ರಂದು ಹೊರಡುವ ರೈಲು ಸಂಖ್ಯೆ 07313 ಎಸ್‌ಎಸ್‌ಎಸ್ ಹುಬ್ಬಳ್ಳಿ – ಕೊಲ್ಲಂ ಎಕ್ಸ್‌ಪ್ರೆಸ್ ತುಮಕೂರು, ಚಿಕ್ಕಬಾಣಾವರ, ಲೊಟ್ಟೆಗೊಲ್ಲಹಳ್ಳಿ, ಯಲಹಂಕ ಮತ್ತು ಕೃಷ್ಣರಾಜಪುರಂ ನಿಲ್ದಾಣಗಳ ಮೂಲಕ ಸಂಚರಿಸಲಿದ್ದು ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ನಿಲ್ದಾಣದಲ್ಲಿ ನಿಲುಗಡೆ ಇರುವುದಿಲ್ಲ.

ರೈಲುಗಳ ಸಮಯ ಬದಲಾವಣೆ:

* ದಿನಾಂಕ 02.01.2026 ರಂದು ಹೊರಡುವ ರೈಲು ಸಂಖ್ಯೆ 22351 ಸಹಾರ್ಸ ಜಂ. – ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ಎಕ್ಸ್‌ಪ್ರೆಸ್ 10 ಗಂಟೆ ತಡವಾಗಿ ಸಂಚಾರ ಆರಂಭಿಸಲಿದೆ.

ರೈಲುಗಳ ನಿಯಂತ್ರಣ:

* ದಿನಾಂಕ 03.01.2026 ರಂದು ಪ್ರಾರಂಭವಾಗುವ ರೈಲು ಸಂಖ್ಯೆ 18637 ಹಟಿಯಾ – ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ಎಕ್ಸ್‌ಪ್ರೆಸ್ಅನ್ನು ಮಾರ್ಗಮಧ್ಯೆ 90 ನಿಮಿಷಗಳ ಕಾಲ ನಿಯಂತ್ರಿಸಲಾಗುವುದು.

* ದಿನಾಂಕ 04.01.2026 ರಂದು ಪ್ರಾರಂಭವಾಗುವ ರೈಲು ಸಂಖ್ಯೆ 12683 ಎರ್ನಾಕುಲಂ ಜಂಕ್ಷನ್ – ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ಎಕ್ಸ್‌ಪ್ರೆಸ್ ಪ್ರಯಾಣವನ್ನು ಮಾರ್ಗಮಧ್ಯೆ 60 ನಿಮಿಷಗಳ ಕಾಲ ನಿಯಂತ್ರಿಸಲಾಗುವುದು.

ನಿಲುಗಡೆ ರದ್ದು:

* ದಿನಾಂಕ 03.01.2026 ರಂದು ಪ್ರಾರಂಭವಾಗುವ ರೈಲು ಸಂಖ್ಯೆ 22697 ಎಸ್‌ಎಸ್‌ಎಸ್ ಹುಬ್ಬಳ್ಳಿ – ಪುರಚ್ಚಿ ತಲೈವರ್ ಎಂಜಿಆರ್ ಚೆನ್ನೈ ಸೆಂಟ್ರಲ್ ಎಕ್ಸ್‌ಪ್ರೆಸ್ ರೈಲಿಗೆ ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್‌ ಬೆಂಗಳೂರು ನಿಲ್ದಾಣದಲ್ಲಿ ನಿಲುಗಡೆ ಇರುವುದಿಲ್ಲ.

* ದಿನಾಂಕ 04.01.2026 ರಂದು ಪ್ರಾರಂಭವಾಗುವ ರೈಲು ಸಂಖ್ಯೆ 22698 ಪುರಚ್ಚಿ ತಲೈವರ್ ಎಂಜಿಆರ್ ಚೆನ್ನೈ ಸೆಂಟ್ರಲ್ – ಎಸ್‌ಎಸ್‌ಎಸ್ ಹುಬ್ಬಳ್ಳಿ ಎಕ್ಸ್‌ಪ್ರೆಸ್ ರೈಲಿಗೆ ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್‌ ಬೆಂಗಳೂರು ನಿಲ್ದಾಣದಲ್ಲಿ ನಿಲುಗಡೆ ಇರುವುದಿಲ್ಲ.

ದಾವಣಗೆರೆ: ನಾಳೆ ಹೊನ್ನಾಳಿ ತಾಲ್ಲೂಕಿನ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut

BREAKING : ‘ಪರಾರಿಯಾದವ್ರು’ ಪೋಸ್ಟ್ ವೈರಲ್ ಬಳಿಕ ಭಾರತ ಸರ್ಕಾರದ ಕ್ಷಮೆಯಾಚಿಸಿದ ‘ಲಲಿತ್ ಮೋದಿ’

Share. Facebook Twitter LinkedIn WhatsApp Email

Related Posts

ದಾವಣಗೆರೆ: ನಾಳೆ ಹೊನ್ನಾಳಿ ತಾಲ್ಲೂಕಿನ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut

29/12/2025 3:22 PM2 Mins Read

ನಾಳೆ ವೈಕುಂಟ ಏಕಾದಶಿ: ವೈಕುಂಠದ ಬಾಗಿಲು ತೆರೆಯುವ ದಿವ್ಯ ದಿನ

29/12/2025 3:08 PM6 Mins Read

BREAKING: ರಾಜ್ಯದಲ್ಲಿ ಬೆಚ್ಚಿ ಬೀಳಿಸೋ ಕೃತ್ಯ: ಮಂಡ್ಯದಲ್ಲಿ ಚಿನ್ನಕ್ಕಾಗಿ ಮಹಿಳೆ ಕೊಲೆ ಶಂಕೆ

29/12/2025 3:02 PM1 Min Read
Recent News

ದೆಹಲಿ ವಾಯು ಮಾಲಿನ್ಯ ತೀವ್ರತೆ ಆರೋಪಿಸಿ 7,000 ಕೋಟಿ ರೂ. ಮೌಲ್ಯದ ‘ಫಾರ್ಮಾ ಕಂಪನಿ ಕಾರ್ಯ ನಿರ್ವಾಹಕ’ ರಾಜೀನಾಮೆ

29/12/2025 3:46 PM

ನೈರುತ್ಯ ರೈಲ್ವೆಯ ಈ ರೈಲುಗಳ ರದ್ದತಿ/ಭಾಗಶಃ ರದ್ದತಿ/ನಿಯಂತ್ರಣ/ಮಾರ್ಗ ಬದಲಾವಣೆ

29/12/2025 3:41 PM

ದಾವಣಗೆರೆ: ನಾಳೆ ಹೊನ್ನಾಳಿ ತಾಲ್ಲೂಕಿನ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut

29/12/2025 3:22 PM

BREAKING : ‘ಪರಾರಿಯಾದವ್ರು’ ಪೋಸ್ಟ್ ವೈರಲ್ ಬಳಿಕ ಭಾರತ ಸರ್ಕಾರದ ಕ್ಷಮೆಯಾಚಿಸಿದ ‘ಲಲಿತ್ ಮೋದಿ’

29/12/2025 3:09 PM
State News
KARNATAKA

ನೈರುತ್ಯ ರೈಲ್ವೆಯ ಈ ರೈಲುಗಳ ರದ್ದತಿ/ಭಾಗಶಃ ರದ್ದತಿ/ನಿಯಂತ್ರಣ/ಮಾರ್ಗ ಬದಲಾವಣೆ

By kannadanewsnow0929/12/2025 3:41 PM KARNATAKA 9 Mins Read

ಬೆಂಗಳೂರು: ಬಾಣಸವಾಡಿ ಮತ್ತು ಎಸ್‌.ಎಂ.ವಿ.ಟಿ. ಬೆಂಗಳೂರು ನಿಲ್ದಾಣದಲ್ಲಿ ಕಾಮಗಾರಿಯ ನಿಮಿತ್ತ ರೈಲು ಸೇವೆಯಲ್ಲಿ ಈ ಕೆಳಗಿನ ಬದಲಾವಣೆಗಳು ಜಾರಿಗೆ ಬರಲಿವೆ:…

ದಾವಣಗೆರೆ: ನಾಳೆ ಹೊನ್ನಾಳಿ ತಾಲ್ಲೂಕಿನ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut

29/12/2025 3:22 PM

ನಾಳೆ ವೈಕುಂಟ ಏಕಾದಶಿ: ವೈಕುಂಠದ ಬಾಗಿಲು ತೆರೆಯುವ ದಿವ್ಯ ದಿನ

29/12/2025 3:08 PM

BREAKING: ರಾಜ್ಯದಲ್ಲಿ ಬೆಚ್ಚಿ ಬೀಳಿಸೋ ಕೃತ್ಯ: ಮಂಡ್ಯದಲ್ಲಿ ಚಿನ್ನಕ್ಕಾಗಿ ಮಹಿಳೆ ಕೊಲೆ ಶಂಕೆ

29/12/2025 3:02 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.