Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

GOOD NEWS : ಅಂಗನವಾಡಿ ಕಾರ್ಯಕರ್ತೆಯರು, ಕಾರ್ಮಿಕರಿಗೆ ಗುಡ್ ನ್ಯೂಸ್ : ಪಿಎಂ ಆವಾಸ್ ಯೋಜನೆಯಡಿ ಮನೆ ಸೌಲಭ್ಯಕ್ಕೆ ಅರ್ಜಿ ಆಹ್ವಾನ

01/07/2025 6:43 AM

BREAKING : ಜುಲೈ ತಿಂಗಳ ಮೊದಲ ದಿನವೇ ಗ್ರಾಹಕರಿಗೆ ಗುಡ್ ನ್ಯೂಸ್ : `LPG ವಾಣಿಜ್ಯ ಸಿಲಿಂಡರ್’ ಬೆಲೆ 58.50 ರೂ. ಇಳಿಕೆ | LPG Cylinder Price

01/07/2025 6:39 AM

BIG NEWS: 1 ಲಕ್ಷ ಕೋಟಿ ರೂ.ಗಳ ಮಿಲಿಟರಿ ಒಪ್ಪಂದಕ್ಕೆ ರಕ್ಷಣಾ ಸಚಿವಾಲಯ ಅನುಮೋದನೆ

01/07/2025 6:34 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಸಿಗದ ನೇಮಕಾತಿ ಪತ್ರ, ಸತ್ಯಾಗ್ರಹಕ್ಕೆ ಮುಂದಾದ ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳು!
KARNATAKA

ಸಿಗದ ನೇಮಕಾತಿ ಪತ್ರ, ಸತ್ಯಾಗ್ರಹಕ್ಕೆ ಮುಂದಾದ ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳು!

By kannadanewsnow0703/03/2024 11:01 AM
vidhana soudha
vidhana soudha

ಬೆಂಗಳೂರು: ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳು ಸತ್ಯಾಗ್ರಹಕ್ಕೆ ಮುಂದಾಗಿದ್ದು, ಈ ಮೂಲಕ ಸರ್ಕಾರವನ್ನು ತಮ್ಮತ್ತ ಗಮನ ಸೆಳೆಯಲು ಮುಂದಾಗಿದೆ. ಈ ನಡುವೆ ಅನುಮತಿಗಾಗಿ ಪೊಲೀಸ್‌ ಆಯುಕ್ತರಿಗೆ ಪತ್ರವನ್ನು ಬರೆದಿದ್ದಾರೆ. 

JEE Main 2024: ನಾಳೆ ಸೆಷನ್ 2 ಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ,!

ಪತ್ರದಲ್ಲಿ ಉಲ್ಲೇಖ ಮಾಡಿರುವಂತೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಸರ್ಕಾರಿ  ಪ್ರಥಮ ದರ್ಜೆ ಕಾಲೇಜುಗಳಲ್ಲಿನ ಸಹಾಯಕ ಪ್ರಾಧ್ಯಾಪಕರ 1242 ಹುದ್ದೆಗಳಿಗೆ ಸಂಬಂಧಿಸಿದಂತೆ ದಿನಾಂಕ: 03.03.2023 ರಂದು ಅಂತಿಮ ಆಯ್ಕೆ ಪಟ್ಟಿಯನ್ನು ಪರೀಕ್ಷಾ ಪ್ರಾಧಿಕಾರ ಪ್ರಕಟಿಸಿದೆ.

ಈ ಆಯ್ಕೆಪಟ್ಟಿಯಲ್ಲಿ ಒಟ್ಟು 1208 ಅಭ್ಯರ್ಥಿಗಳು ಆಯ್ಕೆಯಾಗಿರುತ್ತಾರೆ. ಹೀಗೆ ವರ್ಷಾನುಟ್ಟಲೆ ನೆನಗುದಿಗೆ ಬಿದ್ದಿದ್ದ ನೇಮಕಾತಿಯ ಅಂತಿಮ ಆಯ್ಕೆಪಟ್ಟಿಯು ದಿನಾಂಕ: 04/11/2023 ರಂದು ವಿಶೇಷ ರಾಜ್ಯಪತ್ರದಲ್ಲಿ ಅಧಿಕೃತವಾಗಿ ಪ್ರಕಟವಾಗಿದೆ. ಇದಾದ ತರುವಾಯದಲ್ಲಿ ತಮ್ಮಿಂದ ಪ್ರಜಾಸತ್ತಾತ್ಮಕ ಸತ್ಯಾಗ್ರಹ ಕೈಗೊಳ್ಳಲು ಅನುಮತಿ ಕೋರಿ, ದಿನಾಂಕ: 20-02-2024 ರಂದು ಅನುಮತಿಯನ್ನೂ ಪಡೆದಿದ್ದೆವು. ಆದರೆ  ಉನ್ನತ ಶಿಕ್ಷಣ ಸಚಿವರು ಆದೇಶ ಪತ್ರಿ ನೀಡುವ ಬಗ್ಗೆ ಮಾಡಿದ ವಾಗ್ದಾನದಂತೆ ಸತ್ಯಾಗ್ರಹ ಹಿಂಪಡೆದಿದ್ದೆವು.

ಜಮ್ಮು ಮತ್ತು ಕಾಶ್ಮೀರದ ರಿಯಾಸಿಯಲ್ಲಿ ಭೂಕುಸಿತ, 2 ತಿಂಗಳ ಮಗು ಸೇರಿದಂತೆ ನಾಲ್ವರು ಜೀವಂತ ಸಮಾಧಿ!

ಉನ್ನತ ಶಿಕ್ಷಣ ಇಲಾಖೆಯು ಸಹ ಹೊಸದಾಗಿ ಆಯ್ಕೆಗೊಂಡಿರುವ ಸಹಾಯಕ ಪ್ರಾಧ್ಯಾಪಕ ಅಭ್ಯರ್ಥಿಗಳಿಗೆ ಸ್ಥಳನಿಯುಕ್ತಿಗೊಳಿಸುವ ಸಂಬಂಧ ದಿನಾಂಕ 26-02-2024 ರಂದು ಹೊರಡಿಸಿದ (ಪತ್ರ ಸಂಖ್ಯೆ: ಕಾಶಿಇ/10/ವರ್ಗಾವಣೆ/2023-2024) ಅಧಿಕೃತ ಜ್ಞಾಪನ ಪತ್ರವನ್ನೂ ಒಂದೇ ದಿನದಲ್ಲಿ ಹಿಂಪಡೆದಿದೆ. ಮರುದಿವಸ ಅಂದರೆ, ದಿನಾಂಕ 27-02-2024 ರಂದು ಪ್ರಕಟಿಸಿದ ಇಲಾಖೆಯ ಅಧಿಕೃತ ಜ್ಞಾಪನ ಪತ್ರದಲ್ಲಿ ಹೊಸದಾಗಿ ಆಯ್ಕೆಗೊಂಡಿರುವ ಸಹಾಯಕ ಪ್ರಾಧ್ಯಾಪಕರುಗಳ ಸ್ಥಳನಿಯುಕ್ತಿಗೆ ಸಂಬಂಧಿಸಿದಂತೆ ಪ್ರತ್ಯೇಕ ವೇಳಾಪಟ್ಟಿಯನ್ನು ಪ್ರಕಟಿಸುವ ಬಗ್ಗೆ ಸೂಚಿಸಲಾಗಿದೆ.

2024ರ  ಲೋಕಸಭಾ ಚುನಾವಣೆಯ ಮಾದರಿ ನೀತಿ ಸಂಹಿತಿ ಯಾವಾಗ ಬರಲಿದೆ ಎನ್ನುವುದು ಇನ್ನೂ ಅಧಿಕೃತವಾಗಿಲ್ಲ, ಒಂದು ವೇಳೆ ಮಾದರಿ ನೀತಿ ಸಂಹಿತಿ ಜಾರಿ ಬಂದರೆ ನೇಮಕಾತಿ ಪತ್ರಕ್ಕಾಗಿ ಕಾಯುತ್ತಿರುವವ ಪರಿಸ್ಥಿತಿ  ಡೋಲಾಯಮಾನವಾಗುತ್ತದೆ ಎಂಬ ಆತಂಕ ಅಭ್ಯರ್ಥಿಗಳಲ್ಲಿ ಮನೆ ಮಾಡಿದೆ.

2021 ನೇ ಸಾಲಿನ ಸಹಾಯಕ ಪ್ರಾಧ್ಯಾಪಕರ ನೇಮಕಾತಿಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳು ಗೆಜೆಟ್  ಹೊರಡಿಸುವಂತೆ  1208 ಅಭ್ಯರ್ಥಿಗಳು ಸ್ವಾತಂತ್ರ್ಯ ಉದ್ಯಾನವನದಲ್ಲಿ ದಿನಾಂಕ:05-03- 2024 ರಿಂದ  ಅನಿರ್ಧಿಷ್ಟಾವಧಿ ಪ್ರಜಾಸತ್ತಾತ್ಮಕವಾದ ಸತ್ಯಾಗ್ರಹವನ್ನು ಕೈಗೊಳ್ಳಲು ತೀರ್ಮಾನಿಸಿರುತ್ತೇವೆ. ಈ ಪ್ರಜಾಸತ್ತಾತ್ಮಕ ಸತ್ಯಾಗ್ರಹದ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ, ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗದಂತೆ, ಸಾರ್ವಜನಿಕ ಆಸ್ತಿ ಪಾಸ್ತಿಗೆ ಹಾನಿಯುಂಟು ಮಾಡದಂತೆ, ಸರ್ಕಾರದ ವಿರುದ್ಧವಾಗಲಿ, ಅಧಿಕಾರಿಗಳ ವಿರುದ್ಧವಾಗಲಿ ಘೋಷಣೆ ಕೂಗದಂತೆ, ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸದಂತೆ ಶಾಂತಿಯುತವಾಗಿ, ನಮ್ಮ ನ್ಯಾಯಯುತ ಬೇಡಿಕೆಯನ್ನು ಸರ್ಕಾರದ ಗಮನಸೆಳೆಯುವ ಮೂಲಕ ಈ ಸತ್ಯಾಗ್ರಹವನ್ನು ಕೈಗೊಳ್ಳಲಿದ್ದೇವೆ. ಆದ್ದರಿಂದಾಗಿ ದಯವಿಟ್ಟು ಈ ಸತ್ಯಾಗ್ರಹಕ್ಕೆ ಅನುಮತಿಯನ್ನು ಮತ್ತು ಸೂಕ್ತ ಭದ್ರತೆಯನ್ನು ಒದಗಿಸಬೇಕೆಂದು ಗೌರವಪೂರ್ವಕವಾಗಿ ತಮ್ಮಲ್ಲಿ ಕೋರಿಕೊಳ್ಳುತ್ತೇವೆ ಅಂತ ಅನುಮತಿಗಾಗಿ ಪತ್ರವನ್ನು ಬರೆದಿದ್ದಾರೆ.ಇದಕ್ಕೆ ಅನುಮತಿ ನೀಡಲಾಗಿದೆ.

ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ಇಂದು ಸಚಿವ ಸಂಪುಟ ಸಭೆ: ಕಾರ್ಯಸೂಚಿಯಲ್ಲಿ ಏನಿದೆ?

Share. Facebook Twitter LinkedIn WhatsApp Email

Related Posts

GOOD NEWS : ಅಂಗನವಾಡಿ ಕಾರ್ಯಕರ್ತೆಯರು, ಕಾರ್ಮಿಕರಿಗೆ ಗುಡ್ ನ್ಯೂಸ್ : ಪಿಎಂ ಆವಾಸ್ ಯೋಜನೆಯಡಿ ಮನೆ ಸೌಲಭ್ಯಕ್ಕೆ ಅರ್ಜಿ ಆಹ್ವಾನ

01/07/2025 6:43 AM1 Min Read

ಇಂದಿನಿಂದ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್, ಅತ್ತಿಬೆಲೆ ಹೆದ್ದಾರಿಯಲ್ಲಿ ಟೋಲ್ ದರ ಹೆಚ್ಚಳ | Toll rates hike

01/07/2025 6:15 AM2 Mins Read

ಐದು ಹುಲಿ ಸಾವು ಪ್ರಕರಣ: ರಾಜ್ಯ ಸರ್ಕಾರದಿಂದ ಮೂವರು ಅಧಿಕಾರಿಗಳಿಗೆ ಕಡ್ಡಾಯ ರಜೆ ಶಿಕ್ಷೆ

01/07/2025 6:10 AM3 Mins Read
Recent News

GOOD NEWS : ಅಂಗನವಾಡಿ ಕಾರ್ಯಕರ್ತೆಯರು, ಕಾರ್ಮಿಕರಿಗೆ ಗುಡ್ ನ್ಯೂಸ್ : ಪಿಎಂ ಆವಾಸ್ ಯೋಜನೆಯಡಿ ಮನೆ ಸೌಲಭ್ಯಕ್ಕೆ ಅರ್ಜಿ ಆಹ್ವಾನ

01/07/2025 6:43 AM

BREAKING : ಜುಲೈ ತಿಂಗಳ ಮೊದಲ ದಿನವೇ ಗ್ರಾಹಕರಿಗೆ ಗುಡ್ ನ್ಯೂಸ್ : `LPG ವಾಣಿಜ್ಯ ಸಿಲಿಂಡರ್’ ಬೆಲೆ 58.50 ರೂ. ಇಳಿಕೆ | LPG Cylinder Price

01/07/2025 6:39 AM

BIG NEWS: 1 ಲಕ್ಷ ಕೋಟಿ ರೂ.ಗಳ ಮಿಲಿಟರಿ ಒಪ್ಪಂದಕ್ಕೆ ರಕ್ಷಣಾ ಸಚಿವಾಲಯ ಅನುಮೋದನೆ

01/07/2025 6:34 AM

BIG UPDATE : ತೆಲಂಗಾಣದ ‘ಕೆಮಿಕಲ್ ಫ್ಯಾಕ್ಟರಿ’ಯಲ್ಲಿ ಭೀಕರ ಸ್ಫೋಟ : 15 ಮಂದಿ ಸಾವು, ಹಲವರಿಗೆ ಗಾಯ |WATCH VIDEO

01/07/2025 6:17 AM
State News
KARNATAKA

GOOD NEWS : ಅಂಗನವಾಡಿ ಕಾರ್ಯಕರ್ತೆಯರು, ಕಾರ್ಮಿಕರಿಗೆ ಗುಡ್ ನ್ಯೂಸ್ : ಪಿಎಂ ಆವಾಸ್ ಯೋಜನೆಯಡಿ ಮನೆ ಸೌಲಭ್ಯಕ್ಕೆ ಅರ್ಜಿ ಆಹ್ವಾನ

By kannadanewsnow5701/07/2025 6:43 AM KARNATAKA 1 Min Read

ಬೆಂಗಳೂರು : 2025-26 ನೇ ಸಾಲಿನ ಪ್ರಧಾನಮಂತ್ರಿ ಆವಾಸ್ (ನಗರ)2.0 ಯೋಜನೆಯಡಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಒಂಟಿ ಮಹಿಳೆಯರು, ಅಂಗವಿಕಲರು, ಹಿರಿಯ…

ಇಂದಿನಿಂದ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್, ಅತ್ತಿಬೆಲೆ ಹೆದ್ದಾರಿಯಲ್ಲಿ ಟೋಲ್ ದರ ಹೆಚ್ಚಳ | Toll rates hike

01/07/2025 6:15 AM

ಐದು ಹುಲಿ ಸಾವು ಪ್ರಕರಣ: ರಾಜ್ಯ ಸರ್ಕಾರದಿಂದ ಮೂವರು ಅಧಿಕಾರಿಗಳಿಗೆ ಕಡ್ಡಾಯ ರಜೆ ಶಿಕ್ಷೆ

01/07/2025 6:10 AM

BIG NEWS: ಇಂದು ‘ದ್ವಿತೀಯ PUC ಪರೀಕ್ಷೆ-3’ರ ಫಲಿತಾಂಶ ಪ್ರಕಟ: ರಿಸಲ್ಟ್ ಈ ರೀತಿ ಚೆಕ್ ಮಾಡಿ

01/07/2025 6:05 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.