ಸಿಗದ ನೇಮಕಾತಿ ಪತ್ರ, ಸತ್ಯಾಗ್ರಹಕ್ಕೆ ಮುಂದಾದ ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳು!

ಬೆಂಗಳೂರು: ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳು ಸತ್ಯಾಗ್ರಹಕ್ಕೆ ಮುಂದಾಗಿದ್ದು, ಈ ಮೂಲಕ ಸರ್ಕಾರವನ್ನು ತಮ್ಮತ್ತ ಗಮನ ಸೆಳೆಯಲು ಮುಂದಾಗಿದೆ. ಈ ನಡುವೆ ಅನುಮತಿಗಾಗಿ ಪೊಲೀಸ್‌ ಆಯುಕ್ತರಿಗೆ ಪತ್ರವನ್ನು ಬರೆದಿದ್ದಾರೆ.  JEE Main 2024: ನಾಳೆ ಸೆಷನ್ 2 ಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ,! ಪತ್ರದಲ್ಲಿ ಉಲ್ಲೇಖ ಮಾಡಿರುವಂತೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಸರ್ಕಾರಿ  ಪ್ರಥಮ ದರ್ಜೆ ಕಾಲೇಜುಗಳಲ್ಲಿನ ಸಹಾಯಕ ಪ್ರಾಧ್ಯಾಪಕರ 1242 ಹುದ್ದೆಗಳಿಗೆ ಸಂಬಂಧಿಸಿದಂತೆ ದಿನಾಂಕ: 03.03.2023 ರಂದು ಅಂತಿಮ ಆಯ್ಕೆ ಪಟ್ಟಿಯನ್ನು ಪರೀಕ್ಷಾ … Continue reading ಸಿಗದ ನೇಮಕಾತಿ ಪತ್ರ, ಸತ್ಯಾಗ್ರಹಕ್ಕೆ ಮುಂದಾದ ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳು!