BREAKING: ನನ್ನ ತೇಜೋವಧೆ ಸಾಧ್ಯವಿಲ್ಲ, ಈ ಪ್ರಯತ್ನ ಯಶಸ್ವಿಯಾಗಲ್ಲ: ಸಿಎಂ ಸಿದ್ಧರಾಮಯ್ಯ ಗುಡುಗು

ಬೆಂಗಳೂರು: ವಿಪಕ್ಷಗಳು ಗ್ಯಾರಂಟಿಗೆ ವಿರುದ್ಧವಾಗಿರುವಂತ, ಪ್ರಧಾನ ಮಂತ್ರಿಗಳೇ ವಿರೋಧ ವ್ಯಕ್ತ ಪಡಿಸಿದ್ದರು. ಅಮಿತ್ ಶಾ ಕೂಡ ವಿರೋಧಿಸಿದ್ದರು. ನಾವು ಬಡವರ ಪರವಾಗಿ ಕೆಲಸ ಮಾಡುತ್ತಿದ್ದೇವೆ. ನುಡಿದಂತೆ ನಡೆಯುತ್ತಿದ್ದೇವೆ. ಆದರೇ ಬಿಜೆಪಿ-ಜೆಡಿಎಸ್ ಇದಕ್ಕೆ ವಿರೋಧಿಗಳಾಗಿದ್ದಾರೆ. ನನ್ನ ತೇಜೋವಧೆ ಸಾಧ್ಯವಿಲ್ಲ. ಈ ಪ್ರಯತ್ನ ಯಶಸ್ವಿಯಾಗಲ್ಲ. ಯಾಕೆಂದ್ರೆ ಈ ನಾಡಿನ ಜನತೆಯ ಆಶೀರ್ವಾದ ನನಗಿದೆ, ನಮ್ಮ ಪಕ್ಷಕ್ಕಿತೆ. ಈ ಕುಟಿಲ ಪ್ರಯತ್ನ ಭ್ರಮೆಯಾಗಿದೆ. ನಮ್ಮ ಸರ್ಕಾರ 7 ಕೋಟಿ ಕನ್ನಡಿಗರ ಆಶೀರ್ವಾದದಿಂದ ಅಧಿಕಾರಕ್ಕೆ ಬಂದಿರುವಂತದ್ದು ಎಂಬುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು … Continue reading BREAKING: ನನ್ನ ತೇಜೋವಧೆ ಸಾಧ್ಯವಿಲ್ಲ, ಈ ಪ್ರಯತ್ನ ಯಶಸ್ವಿಯಾಗಲ್ಲ: ಸಿಎಂ ಸಿದ್ಧರಾಮಯ್ಯ ಗುಡುಗು