ತುಮಕೂರು: ಕಾರು ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ: ಮೂವರು ಸಾವು

ತುಮಕೂರು:ತುರುವೆಕೆರೆ ಬಳಿ ಭೀಕರ ಅಪಘಾತ ಸಂಭವಿಸಿದೆ.ಕಾರೊಂದು ಬೈಕಿಗೆ ಡಿಕ್ಕಿ ಆಗಿ ಬೈಕಿನಲ್ಲಿದ್ದ ಮೂವರು ದುರಂತವಾಗಿ‌ ಸಾವನ್ನಪ್ಪಿದ ಘಟನೆ ನಡೆದಿದೆ. ಜಿಲ್ಲೆಯ ತುರುವೇಕೆರೆ ತಾಲೂಕಿನ ಜೋಡಗಟ್ಟೆ ಗ್ರಾಮದ ಬಳಿ ಸಂಭವಿಸಿದ ಭೀಕರ ಅಪಘಾತ ಸಂಭವಿಸಿದೆ. ತಿಪಟೂರು ಮೂಲದ 21 ವರ್ಷದ ಅನಿಲ್ ಕುಮಾರ್, ನರಸಿಂಹ ಮೂರ್ತಿ (21) ಹಾಗೂ ಕಾವ್ಯಾ (19) ಮೃತರು.ಬೈಕಿನಲ್ಲಿ ಮೂವರು ಆದಿಚುಂಚನಗಿರಿ ಮಠಕ್ಕೆ ಹೋಗಿ ವಾಪಸಾಗುವಾಗ ಭೀಕರ ಅಪಘಾತ ಸಂಭವಿಸಿದೆ.  ತುರುವೇಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.ಘಟನಾ ಸ್ಥಳಕ್ಕೆ ತುರುವೇಕೆರೆ ಪೊಲೀಸರು ಭೇಟಿ … Continue reading ತುಮಕೂರು: ಕಾರು ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ: ಮೂವರು ಸಾವು