ಹೆದ್ದಾರಿಯಲ್ಲಿ ಕಾರೊಂದು ಬೆಂಕಿಗಾಹುತಿ: ಸಂತ್ರಸ್ತರ ಸಹಾಯಕ್ಕೆ ಧಾವಿಸಿದ ಮಹಾ ಸಿಎಂ ಶಿಂಧೆ

ಮುಂಬೈ: ಕಳೆದ ರಾತ್ರಿ ಮುಂಬೈನ ವೆಸ್ಟರ್ನ್ ಎಕ್ಸ್‌ಪ್ರೆಸ್ ಹೆದ್ದಾರಿಯಲ್ಲಿ ಕಾರೊಂದು ಬೆಂಕಿಗೆ ಆಹುತಿಯಾಗಿದ್ದು, ಅದೇ ಸಮಯದಲ್ಲಿ ಹಾದು ಹೋಗುತ್ತಿದ್ದ ಸಿಎಂ ಏಕನಾಥ್ ಶಿಂಧೆ ಅವರ ಗಮನ ಸೆಳೆದಿದೆ. ಕಾರು ಹೊತ್ತಿ ಉರಿಯುತ್ತಿರುವುದನ್ನು ಕಂಡ ಸಿಎಂ ತಮ್ಮ ಬೆಂಗಾವಲು ವಾಹನವನ್ನು ನಿಲ್ಲಿಸಿ ಸಂತ್ರಸ್ತರಿಗೆ ಸಹಾಯ ಮಾಡಲು ಮುಂದಾದರು. ಈ ವೇಳೆ, ನಿಮಗೆ ಅಗತ್ಯವಿರುವ ಎಲ್ಲ ಸಹಾಯವನ್ನು ಅಧಿಕಾರಿಗಳು ಒದಗಿಸುತ್ತಾರೆ ಎಂದು ಭರವಸೆ ನೀಡಿದರು. ಘಟನೆಯ ದೃಶ್ಯಗಳು ಶಿಂಧೆ ಅವರು ಪೊಲೀಸ್ ಮತ್ತು ಭದ್ರತಾ ಅಧಿಕಾರಿಗಳೊಂದಿಗೆ ಕಾರಿನ ಚಾಲಕ ಮತ್ತು … Continue reading ಹೆದ್ದಾರಿಯಲ್ಲಿ ಕಾರೊಂದು ಬೆಂಕಿಗಾಹುತಿ: ಸಂತ್ರಸ್ತರ ಸಹಾಯಕ್ಕೆ ಧಾವಿಸಿದ ಮಹಾ ಸಿಎಂ ಶಿಂಧೆ