ಕೋಲಾರದಲ್ಲಿ ಕಾರು-ದ್ವಿಚಕ್ರ ವಾಹನ ನಡುವೆ ಭೀಕರ ಅಪಘಾತ : ಸ್ಥಳದಲ್ಲೆ ಬೈಕ್ ಸವಾರ ಸಾವು

ಕೋಲಾರ : ಕಾರು ದ್ವಿಚಕ್ರ ವಾಹನ ನಡುವೆ ಭೀಕರವಾದ ಅಪಘಾತ ಸಂಭವಿಸಿದ್ದು, ಕಾರು ಹಾಗೂ ಬೈಕ್ ನಡುವೆ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲಿ ಸಾವನ್ನಪ್ಪಿರುವ ಘಟನೆ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಮಧುರಂಗಪಲ್ಲಿ ಗ್ರಾಮದಲ್ಲಿ ನಡೆದಿದೆ. ಕಾಶ್ಮೀರವನ್ನು ಯುದ್ಧದಿಂದ ಧ್ವಂಸಗೊಂಡ ಪ್ಯಾಲೆಸ್ತೀನ್‌ಗೆ ಹೋಲಿಸಿದ ಪಾಕ್ ಪ್ರಧಾನಿ ‘ಶೆಹಬಾಜ್ ಷರೀಫ್’ ಕೋಲಾರ ಜಿಲ್ಲೆಯ ಶ್ರೀನಿವಾಸ ಪುರ ತಾಲೂಕಿನ ಮದರಂಕಪಲ್ಲಿ ಕ್ರಾಸ್ ನಲ್ಲಿ ಜಿಡಿಮಾಕಲಹಳ್ಳಿಯ ಶಂಕರ (40) ಎನ್ನುವ ವ್ಯಕ್ತಿ ಸಾವನ್ನಪ್ಪಿದ್ದಾರೆ. ಘಟನೆ ಕುರಿತಂತೆ ರಾಯಲ್ ಪಾಡು ಸಂಚಾರಿ ಪೊಲೀಸ್ … Continue reading ಕೋಲಾರದಲ್ಲಿ ಕಾರು-ದ್ವಿಚಕ್ರ ವಾಹನ ನಡುವೆ ಭೀಕರ ಅಪಘಾತ : ಸ್ಥಳದಲ್ಲೆ ಬೈಕ್ ಸವಾರ ಸಾವು