ರಾಯಚೂರು: ಜಿಲ್ಲೆಯಲ್ಲಿ ಇಂದು ಕಾರಿ ಟೈಯರ್ ಸ್ಪೋಟಗೊಂಡು ಚಾಲಕನ ನಿಯಂತ್ರಣ ತಪ್ಪಿ ಬೈಕ್ ಗೆ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ದುರ್ಮರಣ ಹೊಂದಿರುಂತ ಘಟನೆ ನಡೆದಿದೆ.

ರಾಯಚೂರು ಜಿಲ್ಲೆಯ ದೇವದುರ್ಗ ಹೊರವಲಯದಲ್ಲಿ ಕಾರೊಂದರ ಮುಂಭಾಗದ ಟೈಯರ್ ಸ್ಪೋಟಗೊಂಡಿದೆ. ಈ ಬಳಿಕ ಚಾಲಕನ ನಿಯಂತ್ರಣ ತಪ್ಪಿ ಮುಂದೆ ಸಾಗುತ್ತಿದ್ದಂತ ಬೈಕ್ ಗೆ ಡಿಕ್ಕಿ ಹೊಡೆದಿದೆ.

ಕಾರು ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಜಾಲಹಳ್ಳಿಯ ನಿವಾಸಿಗಳಾದಂತ ಗುತ್ತೆಪ್ಪ(45), ಜಗದೀಶ್ (50) ಎಂಬುವಂತವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈ ಸಂಬಂಧ ದೇವದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

BIG NEWS: ‘ಮದ್ಯಪ್ರಿಯ’ರೇ ಗಮನಿಸಿ: ಇಂದಿನಿಂದ 2 ದಿನ ಈ ಜಿಲ್ಲೆಗಳಲ್ಲಿ ‘ಎಣ್ಣೆ ಸಿಗಲ್ಲ’

BIG NEWS: ‘ಮದ್ಯಪ್ರಿಯ’ರೇ ಗಮನಿಸಿ: ಇಂದಿನಿಂದ 2 ದಿನ ಈ ಜಿಲ್ಲೆಗಳಲ್ಲಿ ‘ಎಣ್ಣೆ ಸಿಗಲ್ಲ’

Share.
Exit mobile version