BREAKING NEWS : ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆತ ಪ್ರಕರಣ : ಇಬ್ಬರು ಆರೋಪಿಗಳ ವಿರುದ್ಧದ ತನಿಖೆಗೆ ಹೈಕೋರ್ಟ್ ತಡೆ

ಬೆಂಗಳೂರು : ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆತ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳ ವಿರುದ್ಧದ ತನಿಖೆಗೆ ಹೈಕೋರ್ಟ್ ತಡೆ ನೀಡಿದೆ. ಕೊಡಗಿನ ಕುಶಾಲನಗರದಲ್ಲಿ ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆಯಲಾಗಿತ್ತು. ಈ ಸಂಬಂಧ ಹಲವರನ್ನು ಬಂಧಿಸಿದ್ದರು. ಅರ್ಜಿದಾರರ ಪರ ವಕೀಲ ಆರ್ ಕೆ ಮಹದೇವ್ ಯಾವುದೇ ಸಾಕ್ಷಿ ಇಲ್ಲವೆಂದು ಅರ್ಜಿದಾರರ ಪರ ವಾದ ಮಂಡಿಸಿದ್ದರು. ಯಾವುದೇ ಸಾಕ್ಷಿ ಇಲ್ಲದೇ ಬಂಧಿಸಲಾಗಿದೆ ಎಂದು ವಾದ ಮಾಡಿದ್ದರು. ವಾದ ಆಲಿಸಿದ ಹೈಕೋರ್ಟ್ ಸಂತೋಷ್ ಕುಮಾರ್, ಸಂಪತ್ ಎಂಬ ಇಬ್ಬರು … Continue reading BREAKING NEWS : ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆತ ಪ್ರಕರಣ : ಇಬ್ಬರು ಆರೋಪಿಗಳ ವಿರುದ್ಧದ ತನಿಖೆಗೆ ಹೈಕೋರ್ಟ್ ತಡೆ