BIGG NEWS: ಕೊಪ್ಪಳದಲ್ಲಿ ಬಲವಂತದ ಮತಾಂತರ ಪ್ರಕರಣ; ಮೂವರ ವಿರುದ್ಧ ದೂರು ದಾಖಲು

ಕೊಪ್ಪಳ: ಜಿಲ್ಲೆಯಲ್ಲಿ ಬಲವಂತವಾಗಿ ಮತಾಂತರ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಚರ್ಚ್ ನ ಪಾಸ್ಟರ್‌ ಸೇರಿ ಮೂರು ಜನರ ವಿರುದ್ಧ ದೂರು ದಾಖಲಾಗಿದೆ. BIGG NEWS : ದಾವಣಗೆರೆಯಲ್ಲಿ ಘೋರ ದುರಂತ : ನೀರು ತುಂಬಿದ ಬಕೆಟ್ ನಲ್ಲಿ ಬಿದ್ದು 10 ತಿಂಗಳ ಮಗು ಸಾವು!   ಕೊಪ್ಪಳ ಜಿಲ್ಲೆಯ ಕಾರಟಗಿ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ. ಕಾರಟಗಿ ಪಟ್ಟಣದ ರಾಮನಗರದ ಚರ್ಚ್‌ ನ ಫಾಸ್ಟರ್‌ ಸತ್ಯನಾರಾಯಣ ಅಲಿಯಾಸ್ ಸ್ಯಾಮುವಲ್‌, ಶಿವಮ್ಮ ಅಲಿಯಾಸ್‌ … Continue reading BIGG NEWS: ಕೊಪ್ಪಳದಲ್ಲಿ ಬಲವಂತದ ಮತಾಂತರ ಪ್ರಕರಣ; ಮೂವರ ವಿರುದ್ಧ ದೂರು ದಾಖಲು