BIGG NEWS: ಮೈಸೂರಿನಲ್ಲಿ ಬಸ್ ನಿಲ್ದಾಣದಲ್ಲಿ ಅಧಿಕಾರಿಗಳಿಗೆ ಮಚ್ಚು ತೋರಿಸಿದ ಪ್ರಕರಣ; ದಂಪತಿ ವಿರುದ್ಧ ರೌಡಿಶೀಟರ್ ಕೇಸ್ ಹಾಕಿ ಬಂಧನ

ಮೈಸೂರು: ಅಧಿಕಾರಿಗಳು ಬಾಡಿಗೆ ಕೇಳಿದ್ದಕ್ಕೆ ಮಹಿಳೆಯೊಬ್ಬರು ಮಚ್ಚು ಹಿಡಿದು ಸರ್ಕಾರಿ ಅಧಿಕಾರಿಗಳಿಗೆ ಹಲ್ಲೆ ಮಾಡಲು ಮುಂದಾಗಿದ್ದು ಮಚ್ಚು ತೋರಿಸಿ ಬೆದರಿಸಿದ ಮಹಿಳೆ ಹಾಗೂ ಆಕೆ ಪತಿ ಇಬ್ಬರು ಈಗ ಜೈಲು ಸೇರಿದ್ದಾರೆ. BIGG NEWS: ಉತ್ತರಕನ್ನಡ ಜಿಲ್ಲೆಯಲ್ಲಿ ಜಾನುವಾರು ಚರ್ಮಗಂಟು ರೋಗ; ಡಿ.18 ವರೆಗೆ ಜಾನುವಾರು ಮಾರಾಟ ನಿಷೇಧ   ಕಾಂಗ್ರೆಸ್‌ ಮುಖಂಡ ಶಫಿ ಪತ್ನಿ ಸಯ್ಯದ್ ಮೈಬುನಿಸಾ ಅವರನ್ನು ಮೈಸೂರಿನ ಪೊಲೀಸರು ಕೊಡಗಿನ ವಿರಾಜಪೇಟೆಯಲ್ಲಿ ಬಂಧಿಸಿದ್ದಾರೆ. ಜೊತೆಗೆ ರೌಡಿಶೀಟರ್ ಕೇಸ್ ದಾಖಲಿಸಿದ್ದಾರೆ.ಮೈಸೂರಿನ ಸಾತಗಳ್ಳಿಯ ಬಸ್ ಡಿಪೋ … Continue reading BIGG NEWS: ಮೈಸೂರಿನಲ್ಲಿ ಬಸ್ ನಿಲ್ದಾಣದಲ್ಲಿ ಅಧಿಕಾರಿಗಳಿಗೆ ಮಚ್ಚು ತೋರಿಸಿದ ಪ್ರಕರಣ; ದಂಪತಿ ವಿರುದ್ಧ ರೌಡಿಶೀಟರ್ ಕೇಸ್ ಹಾಕಿ ಬಂಧನ